• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೋವಿ ಪದವನ್ನು ವಡ್ಡರ ಸಮಾಜ ಬಳಕೆ ಮಾಡದಿರಿ: ಸುರೇಶ ಅಳ್ಳೊಳ್ಳಿ
ನಮ್ಮ ಸಮಾಜದ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದಾರೆಂದು ಕರ್ನಾಟಕ ಭೋವಿ ಸಮಾಜ ವಿಕಾಸ ಸಂಘದ ತಾಲೂಕು ಅಧ್ಯಕ್ಷ ಸುರೇಶ ಅಳ್ಳೊಳ್ಳಿ ಆರೋಪಿಸಿದರು. ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.
ವಿದ್ಯಾರ್ಥಿಗಳು ಪರೋಪಕಾರ ರೂಢಿಸಿಕೊಳ್ಳಬೇಕು : ಶಂಕರ ಕಟ್ಟಿಸಂಗಾವಿ
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತನ್ನದೇಯಾದ ಪ್ರತಿಭೆ ಅಡಗಿರುತ್ತದೆ. ಹುದಗಿರುವ ಪ್ರತಿಭೆಯನ್ನು ಹೊರ ಹಾಕಲು ಈ ಶಿಬಿರವು ಪೂರಕ
ಇಬ್ಬರು ಮನೆಗಳ್ಳರ ಬಂಧನ: ಎರಡು ಬೈಕ್‌ ವಶ
ಮಾರಕಾಸ್ತ್ರ ಹೊಂದಿ ದ್ವಿಚಕ್ರವಾಹನಗಳ ಮೇಲೆ ಸಂಚರಿಸುತ್ತಿದ್ದ ಇಬ್ಬರು ಕಳ್ಳರ ಸೆರೆ, ಮತ್ತಿಬ್ಬರಿಗಾಗಿ ಕಾರ್ಯಾಚರಣೆ
ನಾಯಾರ್‌ ಕ್ರಿಕೆಟ್‌: ತೆಲಂಗಾಣ ತಾಂಡೂರ ತಂಡಕ್ಕೆ ಜಯ
ಚಿಂಚೋಳಿಯ ಮಿರಿಯಾಣ ಗ್ರಾಮದಲ್ಲಿ ನಾಯಾರ್ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ತಾಂಡೂರಿನ ನಾಯಾರ್‌ ತಂಡ ಪ್ರಥಮ ಬಹುಮಾನ ೫೦ ಸಾವಿರ ರು., ಟ್ರೋಫಿ ಪಡೆದುಕೊಂಡಿತು.
ಸುರಪುರದ ಸರ್ವಾಂಗೀಣ ಅಭಿವೃದ್ಧಿ ಕನಸು ಕಂಡಿದ್ದ ನಾಯಕ
ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
ರಸ್ತೆ ಸೌಲಭ್ಯಕ್ಕಾಗಿ ಇಂದಿನಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ
ಚಕ್ರ, ತ್ರಿಚಕ್ರ ವಾಹನಗಳು ಮುಗುಚಿ ಬಿದ್ದು ಅನೇಕರು ಗಾಯಗೊಂಡಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್‌ಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಬಸ್‌ ಸೇರಿ ಯಾವುದೇ ದೊಡ್ಡ ವಾಹನ ಸಂಚರಿಸಿದರೆ ಧೋಳೋ ಧೂಳು.
ಚಿಂಚೋಳಿ: ಚತುಷ್ಫಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು
ಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದ ಒಟ್ಟು ರು.೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ ಕಿಮೀ ಚತುಷ್ಫಥ ರಸ್ತೆ ಮಂಜೂರಾಗಿದ್ದು, ಹೆದ್ದಾರಿಯು ತೆಲಂಗಾಣ ಗಡಿಯಿಂದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿಯವರೆಗೆ ಚತುಷ್ಫಥ ರಸ್ತೆ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.
ಹೆತ್ತವರ ಬಗೆಗಿನ ಭಕ್ತಿ ಸಂಸ್ಕಾರಕ್ಕೆ ಶಕ್ತಿ: ಶ್ರೀಗಳು
ಶಿಕ್ಷಣ ಸಂಸ್ಥೆಗಳು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಬೇಕು. ಮಕ್ಕಳಲ್ಲಿ ಹೆತ್ತವರ ಬಗ್ಗೆ ಭಕ್ತಿ ಮೂಡಿಸಬೇಕು. ಅದರಿಂದ ಸಂಸ್ಕಾರ ಬೆಳೆದು, ಭವಿಷ್ಯ ಉಜ್ವಲವಾಗುತ್ತದೆ ಎಂದು ಜಿಡಗಾ ಮುಗಳಖೋಡದ ಡಾ. ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಆಲೋಚನೆಗಳೇ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿ: ನ್ಯಾಯಮೂರ್ತಿ ಬಿ.ಎಸ್. ಪಾಟೀಲ
ನಮ್ಮ‌ ಆಲೋಚನೆಗಳೇ ನಮ್ಮ ವ್ಯಕ್ತಿತ್ವ ನಿರ್ಮಾಣದ ಭದ್ರ‌ ಬುನಾದಿಗಳಾಗಿವೆ. ಹೀಗಾಗಿ ಸಕಾರಾತ್ಮಕ, ಗುಣಾತ್ಮಕ ಆಲೋಚನೆಗಳನ್ನು ಹುಟ್ಟು ಹಾಕಿ ಅದರಂತೆ ಸಾಗಬೇಕಿದೆ‌ ಎಂದು ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅಭಿಪ್ರಾಯಪಟ್ಟರು.
ಫೆ.26, 27ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಇದೇ ಫೆ.26, 27ರಂದು ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ನಡೆಯಲಿದೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved