ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ
ಸಚಿವ ಡಾ. ಶರಣಪ್ರಕಾಶ ಪಾಟೀಲ ಅನಿರೀಕ್ಷಿತವಾಗಿ ಭೇಟಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಮತ್ತು ವೈದ್ಯರ ನಿರ್ಲಕ್ಷತನ, ತೆಲಂಗಾಣದ ರಾಜ್ಯದಲ್ಲಿ ಸ್ಕ್ಯಾನಿಂಗ್ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯವನ್ನು ಸರಿಯಾಗಿ ಮಾಡಲು ಎಚ್ಚರಿಕೆ ನೀಡಿದರು.
ಕಲಬುರಗಿಗೆ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ಮಂಜೂರು: ಶರಣಪ್ರಕಾಶ ಪಾಟಲ್
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲಿ ಕಲಬುರಗಿಯಲ್ಲಿ ಪ್ರತಿಷ್ಠಿತ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಶಾಖೆ ತೆರೆಯಲು ಮಂಜೂರಾತಿ ನೀಡಿ ಘೋಷಿಸಿದೆ.
ರಟಕಲ್ ಪಿಎಚ್ಸಿ ನರ್ಸ್ಗಳ ಅಮಾನತಿಗೆ ಆಗ್ರಹ
ಬೈಬಲ್ ಪಠಿಸಿ, ನಂಬಿಸಿ ಕ್ರೈಸ್ತ ಧರ್ಮಕ್ಕೆ ವಿದ್ಯಾರ್ಥಿಗಳನ್ನು ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಪಿಎಚ್ಸಿ ನರ್ಸ್ಗಳನ್ನು ಅಮಾನತು ಮಾಡಲು ಆಗ್ರಹಿಸಲಾಗಿದೆ.
ಮಹಿಳೆಯರನ್ನು ಗೌರವದಿಂದ ಕಾಣಬೇಕು: ಮಠಪತಿ
ವಿಧವೆಯನ್ನು ಕೀಳಾಗಿ ಕಂಡು ಮರು ಮದುವೆಯಿಂದ ವಂಚಿಸುತ್ತಿರುವುದು ದುರ್ದೈವ.
ಕೆಕೆಆರ್ಡಿಬಿಯಿಂದ ಆರೋಗ್ಯ ಆವಿಷ್ಕಾರ ಘೋಷಣೆ
ಹೃದ್ರೋಗಿಗಳಿಗೆ ಹಾರ್ಟಲೈನ್ ಆ್ಯಂಬುಲೆನ್ಸ್ ಸೇವೆ, ಈ ಯೋಜನೆಗೆ ವಾರ್ಷಿಕ ₹250 ಕೋಟಿ ವೆಚ್ಚ: ಕೆಕೆಆರ್ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಘೋಷಣೆ
ಬಿಆರ್ ಪಾಟೀಲ ಗೆದ್ದಾಗಿನಿಂದ ದ್ವೇಷ ರಾಜಕಾರಣ: ಗುತ್ತೇದಾರ
ಆಳಂದದಲ್ಲಿ ಬಿ.ಆರ್. ಪಾಟೀಲ ಗೆದ್ದಾಗಿನಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅಲ್ಲದೇ ತಾಲೂಕಿನಲ್ಲಿ ಕೊಲೆ, ಸುಲಿಗೆ, ಅತ್ಯಾಚಾರದಂತಹ ಪ್ರಕರಣಗಳು ಎಗ್ಗಿಲ್ಲದೇ ನಡೆಯುತ್ತಿವೆ
ಬತ್ತಿದ ಭೀಮಾ ನದಿ: ಒಣಗುತ್ತಿರುವ ಬಾಳೆ, ಕಬ್ಬು
ಅಂತರ್ಜಲ ಮಟ್ಟ ಪೂರ್ತಿಯಾಗಿ ಬತ್ತಿರುವುದರಿಂದ ಸುಮಾರು ಸಾವಿರಾರು ಎಕರೆ ಬಾಳೆ ಬೆಳೆಯನ್ನು ರೈತರು ಕಳೆದುಕೊಂಡತಾಗಿದೆ.
ಶ್ರೀವಿಜಯ ಪ್ರಕಾಶನದ ಯಾಜ್ಞವಲ್ಕ್ಯ ಸ್ಮೃತಿ ನಾಳೆ ಬಿಡುಗಡೆ
ಕಲಬುರಗಿಯ ಶ್ರೀವಿಜಯ ಪ್ರಕಾಶನ ಸಂಸ್ಥೆ ತನ್ನ ಪ್ರಕಾಶನದ ಚೊಚ್ಚಿಲ ಕೃತಿಯಾಗಿ ಪ್ರಕಟಿಸಿರುವ 260 ಪುಟಗಳ ಯಾಜ್ಞವಲ್ಕ್ಯ ಸ್ಮೃತಿ- ಅಂದು, ಇಂದು, ಎಂದೆಂದೂ... ಕೃತಿ ಬಿಡುಗಡೆಗೆ ಮಾ.3 ರ ಭಾನುವಾರ ಮುಹೂರ್ತ ನಿಗದಿ ಮಾಡಿದೆ.
ಮೋದಿ ಗ್ಯಾರಂಟಿ ಕರಪತ್ರ ಹಂಚಿದ ಸಂಸದ ಖೂಬಾ
ದೇಶದಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದಿಂದ ದೇಶದ ೮೧ಕೋಟಿ ಜನರು ವಿವಿಧ ಯೊಜನೆಗಳಡಿ ಫಲಾನುಭವಿಗಳಾಗಿದ್ದಾರೆ.
ಪತ್ರಕರ್ತರಿಗೆ ಪ್ರಾಯೋಗಿಕ ಜ್ಞಾನ ಅವಶ್ಯ: ಸಿರನ್ನೂರಕರ್
ಪತ್ರಿಕೋದ್ಯಮದಲ್ಲಿ ವೃತ್ತಿಪರತೆಗಾಗಿ ತರಗತಿಯ ಬೋಧನೆಯೊಂದಿಗೆ ಕ್ಷೇತ್ರ ಕಾರ್ಯದ ಮೂಲಕ ಪ್ರಾಯೋಗಿಕ ಜ್ಞಾನ ಪಡೆಯುವುದು ತುಂಬಾ ಅಗತ್ಯ.
< previous
1
...
151
152
153
154
155
156
157
158
159
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ