ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಕೇಂದ್ರೀಯ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವ
ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರ ನಾಯಕತ್ವದಲ್ಲಿ, ಸಿಯುಕೆ ಗುಣಮಟ್ಟದ ಬೋಧನೆ, ಸಂಶೋಧನೆ, ನಾವೀನ್ಯತೆ, ಶೈಕ್ಷಣಿಕ ಉತ್ಕೃಷ್ಟತೆ ಮತ್ತು ಸಮಗ್ರ ಅಭಿವೃದ್ಧಿಗೆ ಸಮರ್ಪಣೆಯೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ.
ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ
ಮೋದಿ ಅವರಿಗೆ ಡಿಕ್ಟೇಟರ್ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.
ಜಿಮ್ಸ್ ನೇಮಕಾತಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಒತ್ತಾಯ
ಗುಲ್ಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೊಸದಾಗಿ ನಿರ್ದೇಶಕ ಹುದ್ದೆಯನ್ನು ನೀಡಲಾಗಿದೆ. ಅನೇಕ ಅಕ್ರಮ ನೇಮಕಾತಿಗಳು ಆಗಿದ್ದು, ಈ ಕುರಿತು ಸಿಬಿಐ ತನಿಖೆಗೆ ಒಳಪಡಿಸಬೇಕು.
ಕಲಬುರಗಿ-ಮಂಗಳೂರು ಶೀಘ್ರ ವಿಮಾನ ಸೇವೆ: ಸಂಸದ ಡಾ. ಜಾಧವ್
ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಇಳಿಯುವ ಸೌಲಭ್ಯ ಪ್ರಾರಂಭವಾಗಿರುವುದರಿಂದ ಮಂಗಳೂರು ಸೇರಿದಂತೆ ಪ್ರಮುಖ ನಗರಗಳಿಗೆ ವಿಮಾನ ಸಂಚಾರ ಸೌಲಭ್ಯವನ್ನು ಪ್ರಾರಂಭಿಸಲು ತೀವ್ರ ಪ್ರಯತ್ನ ಮಾಡಲಾಗುತ್ತಿದೆ.
ಕಲಬುರಗಿ ಪಾಲಿಕೆ ಅಧಿಕಾರಿಗಳಿಂದ ಅಂಬೇಡ್ಕರ್ಗೆ ಅಪಮಾನ
ಬೇಜವಾಬ್ದಾರಿ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಿ ಕಾನೂನಿನ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರವು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಒತ್ತಾಯಿಸಿದರು.
ಅಮೂಲ್ಯ ಜೀವಕ್ಕೆ ಕುತ್ತು ಬಾರದಂತೆ ಎಚ್ಚರ ವಹಿಸಿ
ಎದೆ ನೋವು ಕಾಣಿಸಿಕೊಂಡರೆ ಅದು ಗ್ಯಾಸ್ ಇರಬಹುದು ಅಥವಾ ಇನ್ನೇನೋ ಸಣ್ಣಪುಟ್ಟ ಸಮಸ್ಯೆ ಇರಬಹುದು ಎಂದು ಕೆಲವರು ಅಸಡ್ಡೆ ತೋರುತ್ತಾರೆ. ಎಂದೂ ಹಾಗೆ ಮಾಡಬೇಡಿ.
ಹೈಸ್ಕೂಲ್ ಮಕ್ಕಳನ್ನು ಸೆಳೆದ ಸರ್ವಜ್ಞ ಸಬ್ಜೆಕ್ಟ್ ಪ್ಲಸ್ ಕ್ವಿಜ್
ವಿದ್ಯಾರ್ಥಿಗಳಿಗೆ ಜ್ಞಾನ ವೃದ್ಧಿಸಿಕೊಳ್ಳಲು ಹಾಗೂ ಸ್ಪರ್ದಾ ಸಾಮರ್ಥ್ಯ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಸಹಾಯವಾಗುತ್ತದೆ.
ಕಂದಾಯ ಇಲಾಖೆಯ ನೂರಕ್ಕೂ ಹೆಚ್ಚು ನೌಕಕರಿಗೆ ಹಿಂಬಡ್ತಿ
ಕಂದಾಯ ಇಲಾಖೆಯಲ್ಲಿ (ಜಿಲ್ಲಾಡಳಿತ) 3 ವರ್ಷಗಳ ಹಿಂದೆಯೇ ಇರಿಗೆಲ್ಲರಿಗೂ ಮುಂಬಡ್ತಿ ನೀಡಲಾಗಿತ್ತು. ಆದರೆ ಮುಂಬಡ್ತಿ ಪ್ರಕ್ರಿಯೆಯಲ್ಲಿ ಸೇವಾ ನಿಯಮಗಳನ್ನು ಗಾಳಿಗೆ ತೂರಿರುವ, ಸೇವಾ ಹಿರಿತನ ಪಾಲನೆಯಾಗಿಲ್ಲವೆಂಬ ಕಾರಣಕ್ಕಾಗಿ ಇಂದು ಇವರೆಲ್ಲರು ಹಳೆ ಹುದ್ದೆಗಳಿಗೇ ಮರಳುವಂತಾಗಿದೆ.
ಇಂದಿನ ಯುವಕರೇ ಭಾರತದ ಭವಿಷ್ಯ: ಸಚಿವ ಖೂಬಾ
ಇಂದು ಭಾರತ ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಜಿಡಿಪಿ ಜಗತ್ತಿನ ಗಮನ ಸೆಳೆಯುವಂತಿದೆ.
ಜೆಸ್ಕಾಂ ಬೆವರಿಳಿಸಿದ ರೈತರು, ಉದ್ದಿಮೆದಾರರು
ರೈತರಿಗೆ 7 ಗಂಟೆ ತಡೆ ರಹಿತ ವಿದ್ಯುತ್ ಕೊಡೋದಾಗಿ ಹೇಳುವ ಇವರು ಇದೇ ಅವಧಿಯಲ್ಲಿ ಲೈನ್ ಕಟಿಂಗ್ ತಗೊಳ್ಳುತ್ತಾರೆ, ಅದ್ಹೇಗೆ ತಡೆ ರಹಿತ ಕರೆಂಟ್ ಕೊಟ್ಹಂಗೆ ಆಗ್ತದೆ? ಎಂದು ಜೆಸ್ಕಾಂ ಇಂಜಿನಿಯರ್ಗಳ ಬೆವರಿಳಿಸಿದರು.
< previous
1
...
152
153
154
155
156
157
158
159
160
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ