ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಡಗಾ ಸಿದ್ಧರಾಮೇಶ್ವರ ಜಾತ್ರೆ, ರಥೋತ್ಸವ ನಾಳೆ
ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳ ಸಾನ್ನಿಧ್ಯದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಲಿದೆ. ಅಂದು ಬೆಳಗ್ಗೆ 9 ಘಂಟೆಗೆ ಶ್ರೀಮಠದ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗೆ ಭಕ್ತಿಯ ತುಲಾಭಾರ ನಡೆಯಲಿದೆ.
ಅಧಿಕಾರಕ್ಕಾಗಿ ಕಾಂಗ್ರೆಸ್ ದಲಿತರ ಬಳಕೆ: ಬಿಜೆಪಿ ಆರೋಪ
ಶೋಷಿತ ಸಮುದಾಯದ ಪ್ರಗತಿಗೆ ಎಳ್ಳಷ್ಟು ಕೊಡುಗೆ ನೀಡಿಲ್ಲ ಎಂದು ಬಿಜೆಪಿ ಮುಖಮಡರು ಆರೋಪಿಸಿದರು. ಕಲಬುರಗಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ಬಲವರ್ಧನೆಗಾಗಿ ಭೀಮ ಸಮಾವೇಶ ನಡೆಯಿತು.
ವೈಜ್ಞಾನಿಕತೆ ಬಲಪಡಿಸಲು ವಿಜ್ಞಾನ ದಿನ ಸಹಕಾರಿ: ಪ್ರದೀಪರೆಡ್ಡಿ
ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ವಿಜ್ಞಾನ ಕಾರ್ಯಕ್ರಮವನ್ನು ವಿವೇಕಾನಂದ ಯೂಥ್ ಮೊಮೆಂಟ್ನ ಪ್ರದೀಪರೆಡ್ಡಿ ಉದ್ಘಾಟಿಸಿ ಮಾತನಾಡಿದರು.
ಕಲಬುರಗಿ ಜವಳಿ ಪಾರ್ಕ್ 6 ತಿಂಗಳಲ್ಲಿ ಶುರು: ಸಂಸದ ಡಾ.ಉಮೇಶ್ ಜಾಧವ್
ಕಲಬುರಗಿ ಪಿಎಂ ಮಿತ್ರ ಬೃಹತ್ ಜವಳಿ ಪಾರ್ಕ್ ಕುರಿತು ಅಧಿಕಾರಿಗಳ ಜೊತೆ ದೆಹಲಿಯಲ್ಲಿ ಸಂಸದರಿಂದ ಮಹತ್ವದ ಸಭೆ. ಈಗಾಗಲೇ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳ ಜೊತೆ ಮಾತುಕತೆ ಪ್ರಗತಿಯ ಹಂತದಲ್ಲಿದ್ದು, ಇನ್ನೂ ಆರು ತಿಂಗಳಲ್ಲಿ ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.
ದೇಗುಲಗಳು ಉಳಿದರೆ ಧರ್ಮ, ಸಂಸ್ಕೃತಿ ರಕ್ಷಣೆ: ಶ್ರೀಕಾಂತ ನಿಂಬಾಳ
ದೇವಸ್ಥಾನಗಳು ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಟ್ರಸ್ಟ್ ಸಹಾಯಹಸ್ತ ಚಾಚುತ್ತಿರುವುದು ಶ್ಲಾಘನೀಯ ಎಂದು ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ರಾಘವೇಂದ್ರ ಕಲಶೆಟ್ಟಿ, ಮುಖಂಡ ಶ್ರೀಕಾಂತ ನಿಂಬಾಳ ಹೇಳಿದರು.
ಆಳಂದ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ
ಅಟಲ್ ಜಿ ಜನಸ್ಮೇಹಿ ಕೇಂದ್ರದಲ್ಲಿನ ಕಡತಗಳ ಪರಿಶೀಲನೆ, ಕೆಲ ತಿಂಗಳ ಹಿಂದಷ್ಟೇ ಕಂದಾಯ ನಿರೀಕ್ಷರೊಬ್ಬರ ಮೇಲೆ ನಡೆದ ದಾಳಿಯ ಮರೆ ಮಾಚುವ ಮುನ್ನವೇ ಈಗ ಮತ್ತೊಮ್ಮೆ ಲೋಕಾಯುಕ್ತ ಅಧಿಕಾರಿಗಳು ಹಠಾತ ಭೇಟಿ ನೀಡಿದ ಹಿನ್ನೆಲೆ ಆಡಳಿತ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಗ್ರಾಹಸವಾಗಿದೆ.
ಗುಲ್ಬರ್ಗಾ ವಿವಿಯ ಚೌಡಯ್ಯ ಅಧ್ಯಯನ ಪೀಠಕ್ಕೆ ತಿಪ್ಪಣ್ಣಪ್ಪ ಭೇಟಿ
ಕಟ್ಟಡ, ಪೀಠೋಪಕರಣ ಕೊರತೆ, ಮತ್ತು ಶೌಚಾಲಯ ಅವ್ಯವಸ್ಥೆ ಮತ್ತು ಚೌಡಯ್ಯ ಅವರ ಕುರಿತಾದ ಒಂದು ಪುಸ್ತಕ ಇಲ್ಲದಿರುವುದನ್ನು ಕಂಡು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅಸಮಾಧಾನಗೊಂಡರು. ಮೂಲ ಸೌಕರ್ಯ ಬಗ್ಗೆ ಪರಿಶೀಲನೆ ನಡೆಸಿದರು.
ಸಿಮೆಂಟ್ ರ್ಖಾನೆಗಳು ಕನ್ನಡ ಶಾಲೆ ದತ್ತು ಪಡೆಯಲಿ: ಡಾ.ಭಾಸ್ಕರ್
ಕಲಬುರಗಿಯಲ್ಲಿನ ಸಿಮೆಂಟ್ ಕಾರ್ಖಾನೆಗಳು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಲಿ ಎಂದು ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಮತ್ತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ.ಭಾಸ್ಕರ್ ಕರೆ ನೀಡಿದರು.
ಚಿಂಚೋಳಿ: ಉಚಿತ ಆರೋಗ್ಯ ಶಿಬಿರ ಯಶಸ್ವಿ
ಶಿಬಿರದಲ್ಲಿ 4000 ಜನರು ಆರೋಗ್ಯ ತಪಾಸಣೆ ಮಾಡಿಸಿರು. ಚಿಂಚೋಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ ಉಚಿತ ಆರೋಗ್ಯ ಶಿಬಿರದಲ್ಲಿ ವೈದ್ಯರು ವಿವಿಧ ರೋಗಿಗಳಿಗೆ ಆರೋಗ್ಯ ತಪಾಸಣೆ ನಡೆಸಿದರು. ಸಹಕರಿಸಿದ ಎಲ್ಲರಿಗೂ ಭಗವಂತ ಖೂಬಾ ಧನ್ಯವಾದ ತಿಳಿಸಿದರು.
ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸಲು ಶಾಸಕರಿಗೆ ಮನವಿ
ಚಿಂಚೋಳಿಯಲ್ಲಿ ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸುವಂತೆ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಾಸಕ ಡಾ.ಅವಿನಾಶ ಜಾಧವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
< previous
1
...
153
154
155
156
157
158
159
160
161
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ