• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಾಜಿ ಶ್ರೇಷ್ಠ ಆಡಳಿತಗಾರ: ಸೂರ್ಯಕಾಂತ ಕದಮ್
ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ: ಪರಸನ್‌
ಚಿತ್ತಾಪುರದ ಗೊಟೂರ ಗ್ರಾಪಂ ವ್ಯಾಪ್ತಿಯ ಕಣಸೂರ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾದ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕೆಕೆಆರ್‌ಡಿಬಿಯಿಂದ ಕನ್ನಡ ಕೃತಿ ಖರೀದಿಗೆ ಚಿಂತನೆ: ಡಾ.ಅಜಯ್‌ ಸಿಂಗ್‌
ಕಲಬುರಗಿಯ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿ ಕನ್ನಡ ನಾಡು ಲೇಖಕರ, ಓದುಗರ ಸಹಕಾರ ಸಂಘದ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್‌ಸಿಂಗ್‌ ಇಂಗಿತ ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸಹಕರಿಸಿ: ಅಲ್ಲಮಪ್ರಭು ಪಾಟೀಲ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 26, 27ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮ್ಮೇಳನದ ಪ್ರಚಾರ ನಿಮಿತ್ತ ಬೈಕ್ ರ್‍ಯಾಲಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿ ಮಾತನಾಡಿದರು.
ಓರಿಯಂಟ್ ಸಿಮೆಂಟ್ ಕಂಪನಿ ವಿರುದ್ಧ ಜನರ ಆಕ್ರೋಶ
ಭೂಮಿ ನೀಡಿದ ರೈತರಿಗೆ ಕಾಯಂ ನೌಕರಿ ನೀಡದೆ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದೆ ಎಂದು ಆರೊಪಿಸಿ ಸಮಸ್ಯೆಗೆ ಸ್ಪಂಧಿಸಲು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ಗೆ ಸಾರ್ವನಿಕರು, ರೈತರು ಒತ್ತಾಯಿಸಿದರು
ಅಂಬೇಡ್ಕರ್ ಆಶಯದಂತೆ ಬದುಕಿದ್ದ ಚೆನ್ನಣ್ಣ ವಾಲೀಕಾರ: ವಿಕ್ರಂ
ಗುವಿವಿ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆ ಸರಣಿ ಉಪನ್ಯಾಸ ಮಾಲೆ-2 ಕಾರ್ಯಕ್ರಮ ಜರುಗಿತು.
ಬಸವ ತತ್ವ ಮನೆ-ಮನೆ ಮುಟ್ಟಿಸೋಣ: ಡಾ.ಅಜಯ್‌ಸಿಂಗ್‌
ಜೇವರ್ಗಿಯಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್‌ ಸಿಂಗ್‌ ಮಾತನಾಡಿದರು.
ಅಣವೀರಭದ್ರೇಶ್ವರ ಜಾತ್ರೆ ಸಂಭ್ರಮದಿಂದ ನಡೆಸ್ತೇವೆ: ಸಿದ್ದಲಿಂಗ ಕ್ಷೇಮಶೆಟ್ಟಿ
ಮಾ.10, 11ರಂದು ಕಾಳಗಿಯಲ್ಲಿ ನಡೆಯಲಿರುವ ಜಾತ್ರೆ ಪೂರ್ವ ಸಿದ್ಧತೆ ಸಭೆಯಲ್ಲಿ ದೇವಸ್ಥಾನ ಕಾರ್ಯದರ್ಶಿ ಸಿದ್ದಲಿಂಗ ಕ್ಷೇಮಶೆಟ್ಟಿ ಜಾತ್ರೆ ಆಚರಣೆಯಲ್ಲಿ ಯಾವುದೆ ಬದಲಾವಣೆ ಇಲ್ಲ. ಹಿಂದಿನಿಂದಲೂ ನಡೆದು ಬಂದ ಪದ್ಧತಿಯಂತೆ, ಪ್ರತಿ ವರ್ಷದಂತೆ ಈ ವರ್ಷವೂ ನಡೆಸಲಾಗುವುದು ಎಂದು ತಿಳಿಸಿದರು.
ಬಸವಣ್ಣ ಒಂದು ವರ್ಗ, ಜಾತಿಗೆ ಸಿಮೀತವಾಗಿಲ್ಲ: ಎಂ.ವೈ.ಪಾಟೀಲ
ಬಸವ ತತ್ವ ಮನೆ-ಮನೆಗೂ ಪ್ರಚಾರ ಮಾಡೋಣ ಎಂದು ಕಲಬುರಗಿಯಲ್ಲಿ ನಡೆದ ಸಾಂಸ್ಕೃತಿಕ ನಾಯಕ ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಅಫಜಲ್ಪುರ ಕ್ಷೇತ್ರದ ಶಾಸಕ ಎಂ.ವೈ.ಪಾಟೀಲ್ ಹೇಳಿದರು.
ಯುನೈಟೆಡ್‌ ಆಸ್ಪತ್ರೆಯಲ್ಲಿ ನಾಳೆ ಹೃದಯ ತಪಾಸಣೆ
ಆಸ್ಪತ್ರೆಯ 12ನೇ ವರ್ಷಾಚರಣೆ ಹಿನ್ನೆಲೆ ಶಿಬಿರ ಆಯೋಜನೆ. ಹೃದಯ ತೊಂದರೆ ಪತ್ತೆಯಾದಲ್ಲಿ ಅಂತಹವರಿಗೆ ಆಂಜಿಯೋಗ್ರಾಮ್‌ ಕೂಡಾ ಉಚಿತ ಎಂದು ಯುನೈಟೆಡ್‌ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ವಿಕ್ರಂ ಸಿದ್ದಾರೆಡ್ಡಿ, ವೈದ್ಯರ ತಂಡದಿಂದ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved