ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಬಡವರ ಪರವಾದ ಬಜೆಟ್: ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ
ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ್ದು 15ನೇ ಐತಿಹಾಸಿಕ ಬಜೆಟ್ ಆಗಿದೆ. ಸಿದ್ದರಾಮಯ್ಯನವರದ್ದು ಗಿನ್ನಿಸ್ ದಾಖಲೆಯಾದಂತಾಗಿದೆ.
ಜೇವರ್ಗಿ ಕೆರೆ, ಬಾಂದಾರು ಯೋಜನೆಗೆ ರು.130 ಕೋಟಿ
ಅಭಿವೃದ್ದಿಯ ಜೊತೆ ಜನಕಲ್ಯಾಣದ ಬದ್ದತೆಯ ಕಾಂಗ್ರೆಸ್ ಸಿದ್ಧಾಂತ ಒಳಗೊಂಡ ಬಜೆಟ್ ಇದಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರು, ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್ ಧರ್ಮಸಿಂಗ್ ಹೇಳಿದ್ದಾರೆ.
ರಾಜ್ಯ ಬಜೆಟ್: ಸಿದ್ಧು ಚುರುಮುರಿ ಪ್ರಸಾದ ಸಿಕ್ಕಷ್ಟೇ ಶಿವಾಯನಮಃ
ಶುಕ್ರವಾರ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್ ಕಲ್ಯಾಣದ ಹೆಬ್ಬಾಗಿಲು ಕಲಬುರಗಿ ಮಟ್ಟಿಗೆ ಹೇಳಿಕೊಳ್ಳುವಂತಹ ಹೊಸ ಕೊಡುಗೆಗಳನ್ನೇನೂ ಹೊತ್ತು ತಂದಿಲ್ಲ.
ಬಜೆಟ್ನಲ್ಲಿ ಜನ ವಿರೋದಿ ಸುಳ್ಳಿನ ಕಂತೆ: ನಮೋಶಿ
ಲೋಕಸಭಾ ಚುನಾವಣೆ ಬಜೆಟ್ ಆಗಿದೆ, ಇದೊಂದು ಸುಳ್ಳಿನ ಕಂತೆ. ಕೇಂದ್ರ ಸರ್ಕಾರವನ್ನು ದೋಷಣೆ ಮಾಡುವಲ್ಲಿಯೇ ಕಾಲಹರಣ ಮಾಡುತ್ತ ಪ್ರಧಾನಿಗಳನ್ನು ಟೀಕಿಸುವ ಬಜೆಟ್ ಇದಾಗಿದೆ ಎಂದು ಬಿಜೆಪಿ ಎಂಎಲ್ಸಿ ಶಶಿಲ್ ನಮೋಶಿ ಹೇಳಿದ್ದಾರೆ.
ಕುಡಿಯುವ ನೀರಿಗಾಗಿ ಜನರ ಪರದಾಟ
ಭೀಮಾನದಿ ಈ ಬಾರಿ ಚಲಿಗಾಲದ ಆರಂಭದಲ್ಲೇ ಬತ್ತುತ್ತ ಸಾಗಿದ್ದು ಇದೀಗ ಹನಿ ನಿರೂ ಇಲ್ಲದಂತೆ ಬಣಗುಡುತ್ತಿದೆ, ಭೀಮಾ ನದಿ ತೀರದಲ್ಲೆಲ್ಲಾ ಬರೀ ಮರಳು ಹಾಸಿಗೆಯೇ ಗೋಚರಿಸುತ್ತಿದೆ.
ಅಂಬೇಡ್ಕರ್ ಕನಸು ನನಸಾಗುತ್ತಿದೆ: ವೀರಮಹಾಂತ ಶ್ರೀ
ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕಾದರೆ ದೇವಸ್ಥಾನಗಳ ಮುಂದೆ ಸರತಿ ಸಾಲು ನಿಲ್ಲುವುದರ ಬದಲಾಗಿ ಗ್ರಂಥಾಲಯಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವಂತಾಬೇಕು.
ದಿ.ಸಿದ್ದಲಿಂಗ ಶ್ರೀಗಳು ಶಿಕ್ಷಣ ಕ್ರಾಂತಿಯ ರುವಾರಿ: ಬಂಡೇರ
ಲಿಂ. ರಾವೂರ ಸಿದ್ದಲಿಂಗ ಸ್ವಾಮಿಗಳು ನಮ್ಮ ಸಮಾಜಕ್ಕೆ ಧರ್ಮಕ್ಕಿಂತ ಹೆಚ್ಚಾಗಿ ಶಿಕ್ಷಣದ ಅವಶ್ಯಕತೆ ಇದೆ ಎನ್ನುವುದನ್ನು ಪ್ರಬಲವಾಗಿ ಅರಿತುಕೊಂಡಿದ್ದ ಅವರು, ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದರು.
ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ
ಈ ಬಾರಿ ಮಳೆಯ ಕೊರತೆಯಿಂದ ಬ್ಯಾರೇಜ್ನಲ್ಲಿ ನೀರಿನ ಪ್ರಮಾಣ ಸಾಕಷ್ಟು ಕಡಿಮೆ ಇದೆ. ಬೇಸಿಗೆಯಲ್ಲಿ ಕುಡಿವ ನೀರಿನ ಸಮಸ್ಯೆ ಆಗಲಾರದಂತೆ ಈಗಾಗಲೇ ನಮ್ಮ ಅಧಿಕಾರಿಗಳ ತಂಡ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.
ದ್ರಾಕ್ಷಿ ತೋಟ ಪರಿಶೀಲಿಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್
ರೈತರು ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ, ಹೆಚ್ಚಿನ ಲಾಭ ಪಡೆಯಲು ಸಾಧ್ಯವಾಗುತ್ತದೆ.
ಬಳೂರ್ಗಿ ಶಾಲೆಗೆ ವಾರದೊಳಗೆ ಹಕ್ಕು ಪತ್ರ ನೀಡಿ: ಜಿಲ್ಲಾಧಿಕಾರಿ
ಅಫಜಲ್ಪುರ ತಾಲೂಕಿನ ಬಳೂರ್ಗಿ ಗ್ರಾಮದ ಜೈಭೀಮ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ವಾರದೊಳಗೆ ಹಕ್ಕು ಪತ್ರ ನೀಡಿ ಸಮಸ್ಯೆ ಬಗೆ ಹರಿಸಬೇಕು.
< previous
1
...
155
156
157
158
159
160
161
162
163
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ