• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿಯಲ್ಲಿ ವ್ಯಕ್ತಿ ಅಪಹರಿಸಿ ಕೊಲೆ: ಮೂವರ ಬಂಧನ
ಮಹಿಳೆಯೊಂದಿಗೆ ಇದ್ದ ಸಹಜೀವನ ಸಂಬಂಧದಲ್ಲಿ ಉಂಟಾದ ಮನಸ್ತಾಪದಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಿಸಿ ಹೊಡೆದು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇರೆಗೆ ನಗರದ ನಿವಾಸಿಗಳಾದ ಮೂವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಢಗೆ ತಿಳಿಸಿದರು.
ಆಳಂದದ ನಿರಗುಡಿಯಲ್ಲಿ ಮೊಹರಂ
ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಮೋಹರಂ ನಿಮಿತ್ತ ಭಕ್ತಿಭಾವದ
ಚಿಂಚೋಳಿ ತಾಲೂಕಿನಲ್ಲಿ ಮೊಹರಂ ಆಚರಣೆ
ತಾಲೂಕಿನ ಅನೇಕ ಗ್ರಾಮಗಳಲ್ಲಿ ಹಿಂದು-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಸಡಗರದಿಂದ ಆಚರಿಸಲಾಯಿತು.
ಕೆಸರು ಗದ್ದೆಯಾದ ಶಹಾಬಾದ-ಜೇವರ್ಗಿ ರಸ್ತೆ
ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆಯಿಂದ ರಸ್ತೆಯಲ್ಲಿರುವ ಹೊಂಡಗಳಲ್ಲಿ ನೀರು ತುಂಬಿ ಕೆರೆಯಂತಾಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಫ.ಗು.ಹಳಕಟ್ಟಿರಿಂದ ವಚನ ಸಾಹಿತ್ಯ ಮರು ಹುಟ್ಟು: ಕುಲಪತಿ ಡಾ.ಹೂವಿನಭಾವಿ
ವಚನ ಸಂಶೋಧನಾ ಪಿತಾಮಹ ಡಾ.ಫ ಗು ಹಳಕಟ್ಟಿ ಅವರ ಪರಿಶ್ರಮದಿಂದ ಬಸವಾದಿ ಶರಣರ ವಚನ ಸಾಹಿತ್ಯ ಸಂರಕ್ಷಿಸಿದ ಪರಿಣಾಮ ಅದು ಮರು ಹುಟ್ಟು ಪಡೆದುಕೊಂಡಿತು ಎಂದು ಗುವಿವಿ ಕುಲಪತಿ ಡಾ.ಬಾಬಣ್ಣ ಹೂವಿನಭಾವಿ ಹೇಳಿದರು.
ದೇಶಾದ್ಯಂತ ನಿರಂತರ ಅರಣ್ಯ ನಾಶ: ಮಲ್ಲಿಕಾರ್ಜುನ ಖರ್ಗೆ ಕಳವಳ
ಅರಣ್ಯ ಸಂರಕ್ಷಣೆಗೆ ಹಲವಾರು ಕಾಯ್ದೆಗಳಿದ್ದರೂ ಕರ್ನಾಟಕ ಸೇರಿದಂತೆ ದೇಶಾದ್ಯಂತ ಅರಣ್ಯ ನಾಶ ಮುಂದುವರಿದಿದೆ ಎಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಕಳವಳ ಹೊರಹಾಕಿದ್ದಾರೆ.
ಚಿಂಚೋಳಿಯಲ್ಲಿ ಇಂದು ಸಡಗರದ ಮೊಹರಂ ಆಚರಣೆ
ತಾಲೂಕಿನ ಗ್ರಾಮಗಳಲ್ಲಿ ಮೊಹರಂ ಹಬ್ವವನ್ನು ಭಾನುವಾರ ಸಡಗರ ಸಂಭ್ರಮದಿಂದ ಆಚರಿಸಲಾಗುವುದು.
ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ಚಿಕಿತ್ಸೆ ಫಲಿಸದೆ ಸಾವು
ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಮಹಾ ಎಡವಟ್ಟು ಆಗಿದ್ದು, ಐಸಿಯು ನಲ್ಲಿದ್ದ ರೋಗಿಯ ಗ್ಲುಕೋಸ್ ಪೈಪ್ ಕಳಚಿ ತೀವ್ರ ರಕ್ತಸ್ರಾವ ಆಗಿರುವ ಘಟನೆ ನಡೆದಿದೆ. ನಂತರ ಚಿಕಿತ್ಸೆ ಫಲಿಸದೆ ರೋಗಿ ಸಾವನ್ನಪ್ಪಿದ್ದಾನೆ.
ಹತ್ತು ಕ್ವಿಂಟಲ್ ಮರಳು ತುಂಬಿದ ಚೀಲ ಎಳೆದ ಒಂಟಿ ಎತ್ತು
ಭಾರ ಎಳೆಯುವ ಎತ್ತುಗಳ ಸ್ಪರ್ಧೆ, ಥೇರ ಬಂಡಿ ಸ್ಪರ್ಧೆ ಜನರ ಮನಸೆಳೆಯಿತು. ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಹತ್ತು ಕ್ವಿಂಟಲ್ ಮರಳು ತುಂಬಿದ ಚೀಲಗಳನ್ನು ಒಂದೇ ಎತ್ತು ಎಳೆಯುವ ದೃಶ್ಯ ಕಂಡ ರೈತರು, ಹರ್ಷದ ಮಹಾ ಹೊಳೆಯನ್ನೆ ಹರಿಸಿದರು,
ಮಣ್ಣೆತ್ತಿನ ಅಮವಾಸ್ಯೆಗೂ ವಿಸ್ತರಿಸಿದ ಪಿಒಪಿ!
ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುವ ‘ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌’ (ಪಿಒಪಿ) ಮೂರ್ತಿಗಳ ತಯಾರಿ ಮತ್ತು ಮಾರಾಟ ಕಾನೂನುಬಾಹಿರವಾಗಿದ್ದರೂ ಕೂಡ ಎಲ್ಲೆಡೆ ರಾಜಾರೋಷವಾಗಿ ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ಜೋರಾಗಿ ನಡೆಯುತ್ತಲಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 212
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved