ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳಿಗೆ ಸಕಾಲಕ್ಕೆ ಸರ್ಕಾರಿ ಸೇವೆ ಒದಗಿಸಿ: ಜಿಲ್ಲಾಧಿಕಾರಿ
ಮಕ್ಕಳಿಗೆ ಸಕಾಲಕ್ಕೆ ಸರಿಯಾಗಿ ಸೇವೆ ಸೌಲಭ್ಯ ಸಿಗುವಂತೆ ನೋಡಿಕೊಂಡು ಮಕ್ಕಳಿಗೆ ಹಾಗೂ ಸಾಮಾನ್ಯ ಜನರಿಗೆ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮದ ಬಗ್ಗೆ ಅರಿವು.
ಪೋಕ್ಸೋ ಕಾಯ್ದೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಅವಶ್ಯ: ಪಲ್ಲೇದ
ಮಕ್ಕಳ ರಕ್ಷಣೆ ದೃಷ್ಟಿಯಿಂದ ಪೋಕ್ಸೋ ಕಾಯ್ದೆಯನ್ನು ಜಾರಿಗೆ ಮಾಡಲಾಗಿದ್ದು ಸಾರ್ವಜನಿಕರು ಮತ್ತು ಮಕ್ಕಳ ಪಾಲಕರು ಈ ಕಾಯ್ದೆಯ ಬಗ್ಗೆ ಕಡ್ಡಾಯವಾಗಿ ತಿಳಿದುಕೊಳ್ಳಬೇಕು
ಕೊಡ ನೀರಿಗಾಗಿ ರಾತ್ರಿಪೂರಾ ನಿದ್ದೆಗೆಡುವ ಜನರು
ಅಫಜಲ್ಪುರ ತಾಲೂಕಿ ರಾಮನಗರ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರವಾಗಿದ್ದು, ನೀರಿಗಾಗಿ ಸರ್ಕಾರ ಎಷ್ಟೋ ಖರ್ಚು ಮಾಡಿದರೂ ರಾಮನಗರ ಗ್ರಾಮದಲ್ಲಿ ಶಾಶ್ವತ ಪರಿಹಾರ ಇನ್ನೂವರೆಗೆ ಸಿಕ್ಕಿಲ್ಲ.
ಮಕ್ಕಳ ಆರೋಗ್ಯ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ಕಲಬುರಗಿ 3ನೇ ಸ್ಥಾನ
ಯಾವುದೇ ಕಾಯಿಲೆಗೆ ತುತ್ತಾದ ಮಕ್ಕಳನ್ನು ಬಳಲಿಕೆ ಬಿಡದೆ ಅವರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವುದೇ ಆರೋಗ್ಯ ಇಲಾಖೆಯ ಗುರಿಯಾಗಿದೆ. ಇದರ ಯಶಸ್ವಿ ಭಾಗವಾಗಿ ಕಲಬುರಗಿ ಜಿಲ್ಲೆ ರಾಜ್ಯದಲ್ಲೇ 3ನೇ ಸ್ಥಾನದಲ್ಲಿದೆ.
ಹೊಸ ಜೀವನಕ್ಕೆ ಕಾಲಿಟ್ಟ 16 ಜೋಡಿಗಳು
ಚಿನ್ಮಯಗಿರಿ-ಚವಡಾಪುರದ ಮಹಾಂತೇಶ್ವರ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ಮಠದ ಹಿರಿಯ ಶ್ರೀಗಳಾದ ಸಿದ್ದರಾಮ ಶಿವಾಚಾರ್ಯರ ಸಾನ್ನಿಧ್ಯದಲ್ಲಿ 16 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಸರ್ವಜ್ಞರ ತತ್ವಾದರ್ಶ ಸರ್ವಕಾಲಕ್ಕೂ ಪ್ರಸ್ತುತ: ಶಿವಾನಂದ
ಕವಿ ಸರ್ವಜ್ಞನವರು ತಮ್ಮ ತ್ರೀಪದಿಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸ್ವಾಸ್ಥ್ಯ ಸಮಾಜಕ್ಕೆ ಆದರ್ಶ ತತ್ವಬೋಧನಗಳು ಕೊಡುಗೆಯಾಗಿ ನೀಡಿದ್ದಾರೆ.
ರೈತ ಸಾವು: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಅಶ್ರುವಾಯು ಶೆಲ್ಗಳನ್ನು ಸಿಡಿಸಿ ರೈತನ ಸಾವಿಗೆ ಕಾರಣವಾಗಿರುವ ಘಟನೆಗೆ ಖಂಡನೆ.
ಕಲಬುರಗಿ: ಉದ್ಯೋಗ ಅರಸಿ ಹೋದ ಯುವಕರು ರಷ್ಯಾದಲ್ಲಿ ಪರದಾಟ
ಸೆಕ್ಯೂರಿಟಿ ಕೆಲಸ ಕೊಡಿಸುವುದಾಗಿ ಹೇಳಿದ ಏಜೆಂಟ್ ಮಾತು ನಂಬಿ ರಷ್ಯಾಗೆ ತೆರಳಿರುವ ಕಲಬುರಗಿ ಮೂಲದ ಮೂವರು ಯುವಕರು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮನ್ನು ರಕ್ಷಣೆ ಮಾಡುವಂತೆ ವಿಡಿಯೋ ಮೂಲಕ ಮಾಡಿರುವ ಮನವಿ.
ಮೋದಿ ನಾಯಕತ್ವದಲ್ಲಿ ಭಾರತ ವಿಶ್ವಗುರು: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಯಡ್ರಾಮಿಯಲ್ಲಿ ಅಕ್ರಮ ಚಟುವಟಿಕೆಗಳಿಗಿಲ್ಲ ಕಡಿವಾಣ
ಇಸ್ಪೀಟ್, ಮಟ್ಕಾ, ಅಕ್ರಮ ಮರಳು ದಂಧೆ ಹಾವಳಿ ತೀವ್ರ ಹೆಚ್ಚಾಗಿದೆ. ಆದರೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಮಾತ್ರ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ.
< previous
1
...
156
157
158
159
160
161
162
163
164
...
212
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ