• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಿ: ಶೌಕತಅಲಿ
ಕೇವಲ ತೋರಿಕೆಗಾಗಿ ಆಂಗ್ಲಭಾಷೆ ಅಭ್ಯಾಸಕ್ಕೆ ಕಳುಹಿಸಿ ಮಕ್ಕಳ ಭವಿಷ್ಯ ಹಾಳು ಮಾಡಬೇಡಿ.
ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಹೆಚ್ಚಾಗಲಿ
ವಿದ್ಯಾರ್ಥಿ ದೆಸೆಯಿಂದಲೇ ಮೂಲ ವಿಜ್ಞಾನದತ್ತ ಹೆಚ್ಚಿನ ಆಸಕ್ತಿ, ಕುತೋಹಲ ಬೆಳೆಸಿಕೊಂಡು ಸಂಶೋಧನೆಯಲ್ಲಿ ತೊಡಗಬೇಕು. ಅದು ಮುಂದೆ ದೊಡ್ಡ ವಿಜ್ಞಾನಿಗಳಾಗಿ ಮಾಡುತ್ತದೆ.
ದೇಶವೆಂಬ ದೇಹಕ್ಕೆ ಸಂವಿಧಾನವೇ ಆತ್ಮ: ದಾಸರ್
ಗಣರಾಜ್ಯೋತ್ಸವದ 75ನೇ ರಜತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಸ್ಥಳೀಯ ಗ್ರಾ.ಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತಿಸಿ ಭವ್ಯ ಮೇರವಣಿಗೆ ಮಾಡಲಾಯಿತು.
ಗಂಭೀರ ಚರ್ಚೆಗಳಿಲ್ಲ; ಒಣ ಪ್ರತಿಷ್ಠೆಯ ಮಾತೇ ಎಲ್ಲಾ!
ಸಂಸದ ಡಾ ಉಮೇಶ್ ಜಾಧವ್ ಅಧ್ಯಕ್ಷತೆಯಲ್ಲಿ ಕೊನೆಗೂ 2 ವರ್ಷಗಳ ನಂತರ ದಿಶಾ ಸಭೆ ನಡೆಯಿತು. ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಗಂಭೀರ ಸ್ವರೂಪದ ಚರ್ಚೆ, ಬೆಳಕು ಚೆಲ್ಲುವಂತಹ ಸಭೆಯಾಗಬೇಕಿದ್ದ ದಿಶಾ ಸಭೆಯಲ್ಲಿ ಗಂಭೀರ ವಿಚಾರಗಳಿಗಿಂತ ಒಣ ಪತಿಷ್ಠೆಗಳಿಗೇ ಇಡೀ ಸಭೆಯ ಕಲಾಪದ ಸಿಂಹಪಾಲು ಬಲಿಯಾಯ್ತು.
ರೇವೂರ್‌ಗೆ ನನ್ನ ಬಗ್ಗೆ ಮಾತಾಡು ನೈತಿಕತೆ ಇಲ್ಲ: ಅಲ್ಲಂಪ್ರಭು
ಅಪ್ಪು ಗೌಡ್ರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅದ್ಯಕ್ಷರಾಗಿ ಎರಡು ವರ್ಷ ದಕ್ಷಿಣ ಮತಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಶೂನ್ಯ, ಅವರಿಗೆ ಬೇಕಾದವರಿಗೆ ಟೆಂಡರ್‌ ನೀಡಿ ಅವರಿಂದ ಕೋಟ್ಯಂತರ ರುಪಾಯಿ ಹಣ ಮಾಡಿಕೊಂಡು ಯಾದಗಿರಿ ಕಡೆಚೂರಿನಲ್ಲಿ ಸುಮಾರು ರು.200ಕೋಟಿ ಮೆಡಿಸಿನ್ ಕಂಪನಿ ಹಾಕಿದ್ದಾರೆ, ಇದೇ ಅವರ ಸಾಧನೆ.
ಅಮೋಘಸಿದ್ದ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ
ಮಹಿಳೆಯರು ಮಾಡುವ ಸಣ್ಣ ಪುಟ್ಟ ಕೆಲಸಗಳು ಇಡೀ ಸಂಸಾರದ ಬಂಡಿ ಸಾಗಿಸುತ್ತವೆ. ಹೀಗಾಗಿ ಮಹಿಳೆಯರನ್ನು ಯಾರೂ ಕೇವಲವಾಗಿ ಕಾಣುವುದು ಸರಿಯಲ್ಲ. ಇಂದು ಉದ್ಘಾಟನೆಯಾಗಿರುವ ಸ್ವಸಹಾಯ ಸಂಘ ಹೆಮ್ಮರವಾಗಿ ಬೆಳೆಯಲಿ.
ಅಭಿವೃದ್ಧಿ ಮರೆತ ರಾಜ್ಯ ಕಾಂಗ್ರೆಸ್‌: ಬಿಜೆಪಿ
ಕಲಬುರಗಿ ದಕ್ಷಿಣದಲ್ಲಿ ಅಲ್ಲಂಪ್ರಭು ಶಾಸಕರೋ, ಅವರ ಮಕ್ಕಳು ಶಾಸಕರೋ ಗೊಂದಲವಿದೆ. ಬಂಧುಗಳಿಗೆ ತಂದು ಕೆಲಸ ಮಾಡಿಸುತ್ತಿದ್ದಾರೆಂದು ದೂರಿದರು. ಅಭಿವೃದ್ಧಿ ಕಾರ್ಯ ಮಾಡಲಾಗದೇ ಇದ್ದರೆ ರಾಜೀನಾಮೆ ಕೊಡಬೇಕು.
ದರ್ಗಾದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಹಾಕ್ತೇವೆ: ಮುತಾಲಿಕ್
ಆಳಂದ ಪಟ್ಟಣದಲ್ಲಿರುವ ಸೂಫಿ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಸುತ್ತಮುತ್ತ ದೇವಸ್ಥಾನ ನಿರ್ಮಾಣಕ್ಕೆ ಬರಲಿರುವ ಶಿವರಾತ್ರಿಯಂದು ಅಡಿಗಲ್ಲು ಇಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಜನರ ಸಮಸ್ಯೆಗೆ ಸ್ಪಂದಿಸಿ: ಸಚಿವ ಪ್ರಿಯಾಂಕ್‌ ಖರ್ಗೆ
ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಯದರ ಜೊತೆ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಸದಾ ಕಾರ್ಯೋನ್ಮುಖನಾಗಿರುತ್ತೇನೆ: ಸಚಿವ ಪ್ರಿಯಾಂಕ್‌ ಖರ್ಗೆ
ಕಲಬುರಗಿ: ಇಂದು ಬಿಜೆಪಿ ಕಚೇರಿ ಮುಂದೆ ನಿಲ್ಲಲಿದೆ ಕಲ್ಯಾಣ ಪ್ರಗತಿ ರಥ
ಬಿಜೆಪಿಗರಿಗೆ ಕಣ್ಣಿಲ್ಲ, ಯಾಕಂದ್ರೆ ಇ‍ರಿಗೆ ಕಾಂಗ್ರೆಸ್‌ ಪಕ್ಷದ ಜನಪರ ಕೆಲಸಗಳೇ ಕಣುತ್ತಿಲ್ಲ. ಪಂಚ ಗ್ಯಾರಂಟಿ ಜಾರಿಗೊಳಿಸಿರುವುದು ನಮ್ಮ ಮಹತ್ವದ ಸಾಧನೆ. ಮೂಲ ಸವಲತತಿಗಾಗಿಯೂ ಸಾಕಷ್ಟು ಕೆಲಸಗಳು ಸಾಗಿವೆ.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved