ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಫೆ. 5ರಂದು ಪಾರಾಯಣ ಪ್ರವೀಣ ಪ್ರಶಸ್ತಿ ಪ್ರದಾನ
ಹಂಸ ನಾಮಕ ಮತ್ತು ಲಕ್ಷ್ಮೀನಾರಾಯಣ ಪಾರಾಯಣ ಸಂಘದ 7ನೇ ವಾರ್ಷಿಕೋತ್ಸವ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು 'ಪಾರಾಯಣ ಪ್ರವೀಣ ಪ್ರಶಸ್ತಿ' ನೀಡಲಾಗುತ್ತಿದೆ.
ಯಡ್ರಾಮಿ: ಕುಡಿವ ನೀರಿಗೆ ಪರದಾಟ
ಸುಮಾರು ಒಂದು ಸಾವಿರ ಜನಸಂಖ್ಯೆ ಇರುವ ಅಖಂಡಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಲ್ಲ. ಬಾವಿ ಇದ್ದರೂ ಬಾವಿ ಸ್ವಚ್ಛಗೊಳಿಸುವ ಕೆಲಸ ಅಲ್ಲಿನ ಗ್ರಾಪಂ ಅಧಿಕಾರಿಗಳು ಮಾಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ: ಮಲ್ಲಿಕಾರ್ಜುನ ಖರ್ಗೆ
ಬರೀ ರೊಕ್ಕದ ಹಿಂದ ಬಿದ್ದು ಮೆಡಿಕಲ್, ಇಂಜಿನಿಯರಿಂಗ್ ಕಾಲೇಜಂತ ಹೋಗ್ದೆ ಪ್ರೈಮರಿ, ಹೈಸ್ಕೂಲ್ ಶುರು ಮಾಡ್ರಿ: ಹೈಕಶಿ ಸಂಸ್ಥೆಗೆ ಡಾ. ಖರ್ಗೆ ಕಿವಿಮಾತು.
ಶಾಂತಿಯುತ ಭಾರತಕ್ಕೆ ಸಂವಿಧಾನವೇ ಬುನಾದಿ: ಧರಣ್ಣವರ್
ಕಳೆದ 75 ವರ್ಷಗಳಿಂದ ಈ ದೇಶ ಅತ್ಯಂತ ಸುಭದ್ರವಾಗಿದೆ ಎಂದರೆ ಅದಕ್ಕೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಮೂಲ ಕಾರಣವಾಗಿದೆ.
ಮನುಷ್ಯರ ನಡುವಿನ ಶೋಷಣೆ ಕೊನೆಗಾಣುವಿಕೆ ನೇತಾಜಿ ಕನಸು: ಶರಣು
ಮಾನವನಿಂದ ಮಾನವನ ಶೋಷಣೆ ಕೊನೆಗಾಣಿಸಿ ಸಮಾಜವಾದಿ ಭಾರತ ಕಟ್ಟಬೇಕು ಎನ್ನುವುದು ನೇತಾಜಿ ಕನಸು.
ನಾಳೆ ಬಿಜೆಪಿ ನಗರ, ಜಿಲ್ಲಾಧ್ಯಕ್ಷರ ಪದಗ್ರಹಣ, ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿ
ಬಿಜೆಪಿ ಪಕ್ಷದ ಈ ಮಹತ್ವದ ಸಂಘಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪಾಲ್ಗೊಳ್ಳುತ್ತಿದ್ದಾರೆ.
ಆಳಂದ ಕಂದಾಯ-ಆರೋಗ್ಯ ಇಲಾಖೆಗೆ ಕಿರಿಟ
ತಾಲೂಕು ತಹಸೀಲ್ದಾರವರಿಗೆ ರಾಜ್ಯಮಟ್ಟದ ಪುರಸ್ಕಾರ ಹಾಗೂ ಆಳಂದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯ ವೈದಾಧಿಕಾರಿಗಳಿಗೆ ಜಿಲ್ಲಾ ಪುರಸ್ಕಾರ ಗೌರವ ಸಿಕ್ಕಿದೆ.
ಫೆ.25ರಂದು ಕೋಲಿ ಸಮಾಜದ ಬೃಹತ್ ಸಮಾವೇಶ
ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮಾವೇಶ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಸಮಾವೇಶದಲ್ಲಿ ಪಾಲ್ಗೊಳ್ಳುಲಿದ್ದಾರೆ.
ಕೋರ್ ಇಂಜಿನಿಯರಿಂಗ್ನಲ್ಲಿ ಉನ್ನತ ಮಟ್ಟದ ಶ್ರೇಷ್ಠತೆಯ ಕೇಂದ್ರ ಸ್ಥಾಪನೆ
ಮುಂದಿನ ಪೀಳಿಗೆಗೆ ಶಿಕ್ಷಣ ಮತ್ತು ಉದ್ಯಮಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಲು ಹಾಗೂ ಜ್ಞಾನದ ವಿನಿಮಯ, ಸಂಶೋಧನೆ ಮತ್ತು ಸಹಕಾರವನ್ನು ಅನ್ವೇಷಿಸಲು ಉನ್ನತ ಮಟ್ಟದ ಉತ್ಕೃಷ್ಟತೆಯ ಕೇಂದ್ರ ಸಹಕಾರಿಯಾಗಲಿದೆ.
ಸಿದ್ದಸಿರಿ ಇಥೆನಾಲ್ ಪವರ ಘಟಕ ಬಾಗಿಲ ಬಂದ್
ರಾಜ್ಯ ಮಾಲಿನ್ಯ ಮತ್ತು ಪರಿಸರ ನಿಯಂತ್ರಣ ಮಂಡಳಿಗಳು ಜಾರಿಗೊಳಿಸಿದ ನಿಯಮಗಳನ್ನು ಕಂಪನಿ ಸರಿಯಾಗಿ ಪಾಲನೆ ಮಾಡದೇ ಅವುಗಳನ್ನು ಉಲ್ಲಂಘನೆ ಮಾಡಲಾಗಿದೆ
< previous
1
...
158
159
160
161
162
163
164
165
166
...
195
next >
Top Stories
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್ ಸರಣಿಗೂ ಮುನ್ನ ಲಂಡನಲ್ಲಿ ಗಿಲ್ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ