ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿ ತೀವ್ರಗೊಳಿಸಿ: ಡಾ.ಉಮೇಶ ಜಾಧವ
ಅಮೃತ ಮಾಲಾ ಯೋಜನೆಯಡಿ ಜಿಲ್ಲೆಯ ಕಲಬುರಗಿ, ವಾಡಿ, ಶಹಾಬಾದ, ಗಾಣಗಾಪುರ ರೈಲ್ವೆ ನಿಲ್ದಾಣ ನವೀಕರಣ ಕಾಮಗಾರಿ ಕೈಗೆತ್ತಿಕೊಂಡಿದ್ದು, ಕಾಮಗಾರಿ ವೇಗ ಹೆಚ್ಚಿಸಬೇಕು.
ಮಾನವೀಯತೆ: ನಿರಾಶ್ರೀತರಿಗೆ ಹೊದಿಕೆ ವಿತರಣೆ
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿರುವ ನಿರಾಶ್ರೀತರಿಗೆ ಮುಖಂಡರಾದ ಯಲ್ಲಾಲಿಂಗ ತಳವಾರ, ಬಸವರಾಜ ಫುಲಾರಿ ನೇತೃತ್ವದಲ್ಲಿ ಹೆಲ್ಪಿಂಗ್ ಹಾರ್ಟ್ಸ್ ತಂಡದವರಿಂದ ಹೊದಿಕೆ ಹಾಗೂ ಅಗತ್ಯ ವಸ್ತುಗಳ ವಿತರಣೆ ಮಾಡಲಾಯಿತು.
ಎಸ್ಬಿಆರ್ ಸಿಇಟಿಗೆ 6483 ವಿದ್ಯಾರ್ಥಿಗಳು ಹಾಜರು
ವಿದ್ಯಾಭಂಡಾರಿ ಡಾ. ಶರಣಬಸವಪ್ಪ ಅಪ್ಪಾಜಿ ಅವರು 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಹೆಸರಲ್ಲಿ ಸ್ಕಾಲರ್ಶಿಪ್ ರೂಪದಲ್ಲಿ ರು.2.5 ಕೋಟಿ ರುಪಾಯಿಗಳನ್ನು ನೀಡಲಾಗುತ್ತದೆ.
ಮಾತೃ ಹೃದಯದ ಕಾಂಗ್ರೆಸ್ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್ಗೆ ಅಡಿಗಲ್ಲು ಹಾಕಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಉದ್ಘಾಟನೆ ಮಾಡಿದ್ದೂ ಕೂಡಾ ಕಾಂಗ್ರೆಸ್ ಸರ್ಕಾರ. ಇದು ನಮ್ಮ ಸರ್ಕಾರದ ಬದ್ಧತೆ: ಸಚಿವ ಪ್ರಿಯಾಂಕ್ ಖರ್ಗೆ
ಫೆ.25ರಂದು ಕೋಲಿ, ಕಬ್ಬಲಿಗ ಸಮಾಜದ ಸಮಾವೇಶ
ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಫೆ.25ರಂದು ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ ಮತ್ತು ಮೊಗವೀರ ಸಮಾಜದ ರಾಜ್ಯ ಮಟ್ಟದ ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲು ಒಮ್ಮತದ ನಿರ್ಧಾರ
ಏಳು ತಿಂಗಳ ಆಡಳಿತ ತುಲನೆ ಮಾಡಿ ನೋಡಿ: ಸಚಿವ ಖರ್ಗೆ ಸವಾಲು
ಹಿಂದಿನ ಬಿಜೆಪಿ ಸರಕಾರದ ಸಾಧನೆ ಹಾಗೂ ಕಳೆದ ಏಳು ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಮಾಡಿರುವ ಸಾಧನೆಗೂ ಎಷ್ಟು ವ್ಯತ್ಯಾಸವಿದೆ ಎಂಬುದನ್ನು ಮಾನದಂಡ ಇಟ್ಟುಕೊಂಡು ತುಲನೆ ಮಾಡಿ ನೋಡಬೇಕು: ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು
ಕರ್ನಾಟಕ ದರ್ಶನ ಚಿಣ್ಣರ ಪ್ರವಾಸಕ್ಕೆ ಚಾಲನೆ
ಕಲಬುರಗಿ ದಕ್ಷಿಣ ಮತ್ತು ಉತ್ತರ ತಾಲೂಕಿನ ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿ ಶುಭಕೋರಿದರು.
3ನೇ ಬಾರಿ ಮೋದಿ ಸರ್ಕಾರ ರಚಿಸಲು ಶ್ರಮಿಸೋಣ: ಮಾಲೀಕಯ್ಯ
ಮತದಾರರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಮಹತ್ವ ಮತ್ತು ಪ್ರಯೋಜನಗಳ ಕುರಿತು ತಿಳುವಳಿಕೆ ನೀಡುವ ಮೂಲಕ ಮೂರನೇ ಬಾರಿಗೆ ಕೇಂದ್ರದಲ್ಲಿ ಮೋದಿ ಸರ್ಕಾರ ರಚನೆಯಾಗುವ ಸಲುವಾಗಿ ಎಲ್ಲರೂ ಕೆಲಸ ಮಾಡೋಣ.
ವೈಜ್ಞಾನಿಕ ಚಿಂತನೆ ಬಿತ್ತುತ್ತಿರುವ ಕೋರಿಸಿದ್ಧೇಶ್ವರ ಮಠ: ಪ್ರಿಯಾಂಕ್ ಖರ್ಗೆ
ಕಲ್ಯಾಣ ಕರ್ನಾಟಕ ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ,ಈ ನೆಲದಲ್ಲಿ ಕಾಯಕ, ದಾಸೋಹ, ಸಮಾನತೆ, ತತ್ವಗಳನ್ನು ಒಂಬೈನೂರು ವರ್ಷಗಳ ಹಿಂದೆಯೇ ಪ್ರತಿಪಾದಿಸಲಾಗಿತ್ತು.
ಫೆ.೧೩ರಂದು ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಫೆ.೧೩ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
< previous
1
...
159
160
161
162
163
164
165
166
167
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ