• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿವಿಲ್ ಇಂಜಿನಿಯರ್ಸ್ ಕಾಯ್ದೆ ಜಾರಿ ಅಗತ್ಯ: ಹಾಲಂಗೆ
ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರರ ಕಾಯ್ದೆ ಜಾರಿ ಕುರಿತು ಕಲಬುರಗಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಭವನದಲ್ಲಿ ಸಂವಾದ.
ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಶಾಸಕ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್‍ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ: ಶಾಸಕ ಎಂ.ವೈ. ಪಾಟೀಲ್‌
ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಜಿಲ್ಲೆಯ ಜನ ಪಶ್ಚಾತಾಪ ಪಟ್ಟಿದ್ದಾರೆ. ಅದಕ್ಕೆ ಪ್ರಾಯಶ್ಚಿತವಾಗಿ ಈ ಬಾರಿ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಖರ್ಗೆ ಕೈ ಬಲಪಡಿಸೋಣ. ಈ ನಿಟ್ಟಿನಲ್ಲಿ ಪಕ್ಷವನ್ನೂ ಬೂತ್ ಮಟ್ಟದಿಂದ ಗಟ್ಟಿಗೊಳಿಸುವ ಕೆಲಸವನ್ನು ಪಕ್ಷದ ಮುಖಂಡರು ಮಾಡಬೇಕು.
ಕಲಬುರಗಿ: ನಾಳೆ ಎಂಆರ್‌ ಮೆಡಿಕಲ್ ಕಾಲೇಜು ಎಸ್‍ಎಸಿ ಕಟ್ಟಡ ಉದ್ಘಾಟನೆ
ಮಹಾದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಗೂ ಬೋಧನಾ ಸಿಬ್ಬಂದಿ ವೈದ್ಯಕೀಯ ಶಿಕ್ಷಣ ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಈ ನೂತನ ಕೇಂದ್ರ ಮೀಸಲಾಗಿರಲಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಾನುಸಾರ ನಿರ್ಮಿಸಲ್ಪಟಿರುವ ಈ ಕೇಂದ್ರದಲ್ಲಿ ಎಲ್ಲ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವರ್ಷದುದ್ದಕ್ಕೂ ನಡೆಯಲಿವೆ ಎಂದು ಡಾ.ಬಿಲಗುಂದಿ ವಿವರಿಸಿದರು.
ಯಡ್ರಾಮಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ
ಸಿಬ್ಬಂದಿ, ಕೊರತೆಯಿಂದಾಗಿ ಇಲಾಖೆ ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಹೆಚ್ಚು ಒತ್ತಡವಿರುವ ಶಾಖೆಗಳಿಗೆ ಇರುವ ಸಿಬ್ಬಂದಿಯಲ್ಲಿಯೇ ಹೆಚ್ಚಿನಹೊರೆ ಹಂಚಿಕೊಡಲಾಗಿದೆ. ಸಹಜವಾಗಿಯೇ ಕೆಲಸಗಳು ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ ಎಂಬುದನ್ನು ಇಲ್ಲಿನ ಸಿಬ್ಬಂದಿಯೇ ಒಪ್ಪುತ್ತಾರೆ.
ಸಂವಿಧಾನದ ಆಶಯ ಕಾಪಾಡಿ: ನ್ಯಾಯಾಧೀಶ ರವಿಕುಮಾರ
ಚುನಾವಣೆ ಸಂದರ್ಭದಲ್ಲಿ ನಮ್ಮ ಮತದಾನ ಮಾಡುವಾಗ ಯಾವುದೇ ಫಲಾಪೆಕ್ಷೆ ಇಲ್ಲದೇ ನಮ್ಮ ಹಕ್ಕು ಚಲಾಯಿಸಬೇಕು. ಯಾವುದೇ ಆಸೆ ಅಮಿಷಕ್ಕೆ ಒಳಗಾಗದೇ ಮತ ಚಲಾವಣೆ ಮಾಡಿದರೆ ನಮ್ಮ ಮತಕ್ಕೆ ಘನತೆ ಗೌರವ ಸಿಗಲಿದೆ ಎಂಬುದನ್ನು ಅರಿತುಕೊಳ್ಳಬೇಕು.
ಇಂದು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಕಲಿಕಾ ಆಸರೆ ಪುಸ್ತಕ ವಿತರಣೆ
ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.ಕೆಕೆಆರ್‌ಡಿಬಿ ಇಂತಹ ಹಲವು ಉಪಕ್ರಮಗಳಲ್ಲಿ ಒಂದಾದ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿ ಯಾವ ಮಕ್ಕಳು ಕಲಿಕೆಯಲ್ಲಿ ಮಂದಗತಿಯಲ್ಲಿದ್ದಾರೋ ಅವರನ್ನು ಗುರುತಿಸಿ, ಅಂತಹ ಮಕ್ಕಳಿಗಾಗಿ ಪೂರಕ ಓದಿಗಾಗಿ ಕಲಿಕಾ ಆಸರೆ ಪುಸ್ತಕ ಮುದ್ರಿಸಿ ಹಂಚಲಾಗುತ್ತಿದೆ.
ವಿದ್ಯಾರ್ಥಿಗಳೊಂದಿಗೆ ಸಚಿವ ಪ್ರಿಯಾಂಕ್‌ ಸಂವಾದ
ಸಮಸ್ಯೆ ಆಲಿಸಲು ಬಂದಿದ್ದೇನೆ ಎಂದು ಹೇಳುತ್ತ ಲೈಬ್ರರಿ, ಶೌಚಾಲಯ, ತರಗತಿಯಲ್ಲಿ, ಮೂಲ ಸೌಲಭ್ಯದಲ್ಲಿ ಏನಾದರೂ ತೊಂದರೆ ಇದೆಯಾ? ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಏನು‌ ಮಾಡಿದರೆ ಅನುಕೂಲ ಎನ್ನುವುದನ್ನು ತಿಳಿಸಿ ಎಂದ ಸಚಿವ ಪ್ರಿಯಾಂಕ್‌ ಖರ್ಗೆ.
ಮತದಾನ ಪ್ರತಿಯೊಬ್ಬರ ಹಕ್ಕು: ಎಸ್. ನಾಗಶ್ರೀ
ಮತ ಚಲಾವಣೆ ನಮ್ಮ ಹಕ್ಕು. ಆದರೆ ಮತ ಚಲಾಯಿಸಿ ಎಂದು ಹೇಳಬೇಕಾದ ಸನ್ನಿವೇಶ ಬಂದಿದೆ. 18 ವರ್ಷ ಪೂರ್ಣಗೊಂಡ ನಂತರ ವ್ಯಕ್ತಿಗೆ ತಿಳುವಳಿಕೆ ಬರುವ ಕಾರಣ ಉತ್ತಮ ಜನಪ್ರತಿನಿಧಿಯನ್ನು ಚುನಾಯಿಸಬಲ್ಲ ಎಂದು ಸಂವಿಧಾನದಲ್ಲಿ ವಯಸ್ಸಿಗೆ ಮಹತ್ವ ನೀಡಿ ಪವಿತ್ರ ಮತದಾನದ ಹಕ್ಕು ನೀಡಲಾಗಿದೆ.
ಅಂಬೇಡ್ಕರ್‌ಗೆ ಅವಮಾನ: ದಲಿತ ಸಂಘಟನೆಗಳ ಪ್ರತಿಭಟನೆ
ಕೋಟನೂರ(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಪ್ರತಿಮೆಗೆ ಕಿಡಿಗೇಡಿಗಳು ಮಾಡಿದ ಅವಮಾನ ಖಂಡಿಸಿ ಚಿಂಚೋಳಿ ಪಟ್ಟಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ದಲಿತ ಪ್ಯಾಂಥರ್ಸ್‌ ಮತ್ತು ಪ್ರಗತಿ ಸಂಘಟನೆಗಳ ಒಕ್ಕೂಟಗಳು ಭಾರಿ ಪ್ರತಿಭಟನೆ ನಡೆಸಿ, ಕನಕದಾಸ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 195
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved