• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ: ನಾಲವಾರದ ವಿಶಿಷ್ಟ ತನಾರತಿ ಉತ್ಸವ
ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ತನಾರತಿ ಉತ್ಸವವು ಅಮಾವಾಸ್ಯೆ ಮಧ್ಯರಾತ್ರಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.
ಫೆ.13ರಿಂದ ಅಂತರ್‌ ಮಹಾವಿದ್ಯಾಲಯ ಯುವಜನೋತ್ಸವ
ಗುಲ್ಬರ್ಗ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಫೆ.13ರಂದು ಬೆ.11ಕ್ಕೆ ರಂಗಕರ್ಮಿ ಹಾಗೂ ಖ್ಯಾತ ಚಲನಚಿತ್ರ ನಟ ವೈಜನಾಥ ಬಿರಾದಾರ ಯುವಜನೋತ್ಸವಕ್ಕೆ ಚಾಲನೆ ನೀಡುವರು.
ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ: ಪ್ರಿಯಾಂಕ್‌ ಖರ್ಗೆ
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ವಿಧಾನಸೌಧವನ್ನು‌ ವ್ಯಾಪಾರಸೌಧವನ್ನಾಗಿ ಮಾಡಿದ್ದರು. ಆದರೆ ನಾವು ಅಧಿಕಾರಕ್ಕೆ‌ ಬಂದ ಮೇಲೆ ವಿಧಾನಸೌಧವನ್ನು ಸಾರ್ವಜನಿಕರಿಗೆ ಮುಕ್ತವಾಗಿಸಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಟೀಕೆ.
ಅಡಿಕೆ ಬ್ರಹ್ಮರಾಯ ಪಲ್ಲಕ್ಕಿ ಉತ್ಸವ ಸಂಪನ್ನ
ಯಕ್ಷ ಶ್ರೀ ಬ್ರಹ್ಮದೇವ ದಿಗಂಬರ ಜೈನ ಮಂದಿರದಲ್ಲಿ ಶ್ರೀ ಅಡಿಕೆ ಬ್ರಹ್ಮರಾಯ ಹಾಗೂ ಮಹಾಮಾತೆ ಪದ್ಮಾವತಿ ಅಮ್ಮನವರ ಪಲ್ಲಕ್ಕಿ ಉತ್ಸವ ಶುಕ್ರವಾರ ಸಡಗರ ಸಂಭ್ರಮದಿಂದ ಜರುಗಿತು.
ಶಾರ್ಟ್‌ ಸರ್ಕ್ಯೂಟ್‌: 9 ಎಕರೆ ಕಬ್ಬು ಸುಟ್ಟು ಭಸ್ಮ
ಅಫಜಲ್ಪುರ ತಾಲೂಕಿನ ಚವಡಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಕಟಾವಿಗೆ ಬಂದಿದ್ದ ಕಬ್ಬು ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸುಟ್ಟು ಭಸ್ಮವಾಗಿರುವ ಘಟನೆ ಶುಕ್ರವಾರ ನಡೆದಿದೆ.
‘ಕೌದಿ’ ನಾಟಕ ಅತ್ಯಂತ ಪರಿಣಾಮಕಾರಿಯಾಗಿದೆ: ಪಿ.ರಂಗನಾಥ
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಕೈದಿ ನಾಟಕ ಪ್ರದರ್ಶನ ಮಾಡಲಾಯಿತು. ಈ ವೇಳೆ ನಾಟಕ ವೀಕ್ಷಿಸಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಮಾತನಾಡಿದರು.
ಶಕ್ತಿ ಯೋಜನೆಯಡಿ ನಿತ್ಯ 60 ಲಕ್ಷ ಮಹಿಳೆಯರ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಇದುವರೆಗೆ 150 ಕೋಟಿ ಸ್ತ್ರೀಯರು ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಜೇವರ್ಗಿಯ 35 ಹಳ್ಳಿಗಳಿಗೆ ಕುಡಿಯುವ ನೀರು
₹106 ಕೋಟಿ ಮೊತ್ತದ ಜಲ್‌ ಜೀವನ್‌ ಮಿಷನ್‌ ಯೋಜನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದು, ಡಾ.ಅಜಯ್‌ಸಿಂಗ್‌ ಅಭಿನಂದನೆ ತಿಳಿಸಿದ್ದಾರೆ.
ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸು ಬೇಡ
ಚಿತ್ತಾಪುರ ತಾಲೂಕು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ತಾಲೂಕು ಅಧ್ಯಕ್ಷ ಮಹೇಶ ಕಾಶಿ ನೇತೃತ್ವದಲ್ಲಿ ನ್ಯಾ. ಎ.ಜೆ ಸದಾಶಿವ ಆಯೊಗದ ವರದಿ ಜಾರಿಗೆ ಬರದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಸಿಡಿಪಿಒ ಹರಸಾಹಸ
ವಾಡಿ ಪಟ್ಟಣದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಕ್ಕಾಗಿ ನಿವೇಶನ ಗುರುತಿಸಲು ಆಗಮಿಸಿದ್ದ ಶಹಾಬಾದ ಶಿಶು ಅಭಿವೃದ್ದಿ ಇಲಾಖೆ ಅಧಿಕಾರಿ ಡಾ.ವಿಜಯಲಕ್ಷ್ಮೀ ಹೇರೂರ ಸ್ಥಳ ಪರಿಶೀಲನೆ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved