ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಂಚೋಳಿ: ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ
ಹಸರಗುಂಡಗಿ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ಹೆಚ್ಚಾಗುತ್ತಿದ್ದು, ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ಬಡವರ ಮನೆಯಲ್ಲಿ ನೆಮ್ಮದಿ ಜೀವನ ಹಾಳಾಗುತ್ತಿದೆ.
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಡಾ. ಶರಣಪ್ಪ
ಮಕ್ಕಳಿಗೆ ಪಠ್ಯದ ಜೊತೆಗೆ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಸೃಜನಶೀಲ ಮನಸ್ಸು ಬೆಳೆಯುತ್ತದೆ. ಅದಕ್ಕೆ ಪೋಷಕರು ಮತ್ತು ಶಿಕ್ಷಕರ ಪ್ರೋತ್ಸಾಹ ಅಗತ್ಯ: ಪ್ರೊ. ರಾಜನಳ್ಕರ್ ಲಕ್ಷ್ಮಣ
ಗುಣಮಟ್ಟದ ಜ್ಞಾನ ಪ್ರಸ್ತುತಿಗೆ ಅಪಾರ ಅವಕಾಶಗಳಿವೆ: ಎಂ.ಮುನಿಯಮ್ಮ
ಗುಣಮಟ್ಟದ ಉನ್ನತ ಶಿಕ್ಷಣದ ಮೂಲಕ ಉದ್ಯೋಗ ಅವಕಾಶಗಳನ್ನು ಪಡೆಯಲು ಅಗತ್ಯವಿರುವ ಜ್ಞಾನ ವೃದ್ಧಿ ಮತ್ತು ಉದ್ಯೋಗ ನೈಪುಣ್ಯತೆಗೆ ಆದ್ಯತೆ ನೀಡಬೇಕು: ಗುಲ್ಬರ್ಗ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ. ಎಂ. ಮುನಿಯಮ್ಮ
ಭಾವಿ ಶಿಕ್ಷಕರು ಶಿಕ್ಷಣದ ಹಸಿವು ನೀಗಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ: ಗೆಜ್ಜೆ
ಶಿಕ್ಷಕರಾಗುವುವರು ಕಠಿಣ ಪರಿಶ್ರಮ ಮತ್ತು ನಿರಂತರ ಅಧ್ಯಯನದೊಂದಿಗೆ ಉತ್ತಮ ಶಿಕ್ಷಕರಾಗಿ ಹೊರಹೊಮ್ಮಬೇಕು.
ಅಪರಾಧ ತಡೆಗೆ ಮುಂಜಾಗ್ರತೆ ಅವಶ್ಯ: ಸಿಯುಕೆ ಕುಲಪತಿ
ಪರಿಣಾಮಕಾರಿ ಮತ್ತು ವೇಗದ ಸಂವಹನಕ್ಕಾಗಿ ಕಂಪ್ಯೂಟರ್ ನೆಟ್ವರ್ಕಿಂಗ್ ಬಹಳ ಮುಖ್ಯ. ಡಿಜಿಟಲ್ ಇಂಡಿಯಾ ಭಾರತದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಗಿದೆ: ಸಿಯುಕೆ ಕುಲಪತಿ ಬಟ್ಟು ಸತ್ಯನಾರಾಯಣ
ಉದ್ಯಮ ಬೆಳವಣಿಗೆಯಿಂದ ದೇಶದ ಆರ್ಥಿಕ ಪ್ರಗತಿ
ಕೈಗಾರಿಕೆಗಳಲ್ಲಿ ನಾವೀನ್ಯತೆಗಳನ್ನು ಪ್ರಯತ್ನಿಸಲು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಉದ್ಯಮಗಳಿಗೆ ಹೊಸ ಆಲೋಚನೆಗಳೊಂದಿಗೆ ಹೊರಬರಲು ವಿಚಾರ ಸಂಕಿರಣ ನೆರವಾಗುತ್ತದೆ.
ಪ್ಯಾಕೇಜ್ ಪದ್ಧತಿ ಟೆಂಡರ್ಗೆ ಗುತ್ತಿಗೆದಾರರ ಸಂಘ ವಿರೋಧ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಕಾಮಗಾರಿಗಳಿಗೆ ಪ್ಯಾಕೇಜ್ ಪದ್ಧತಿ ಮಾಡಬಾರದು ಎಂದು ಉಚ್ಛ ನ್ಯಾಯಾಲಯದ ಆದೇಶವಿದ್ದರೂ ಸಹ ಆದೇಶ ಉಲ್ಲಂಘಿಸಿ ಎಲ್ಲ ಅಧಿಕಾರಿಗಳು ಟೆಂಡರ್ ಕರೆಯುತ್ತಿದ್ದಾರೆ.
ಫೆ.12ರಂದು ಬಿಜೆಪಿ ಪ್ರತಿಭಟನೆ: ಹರ್ಷಾನಂದ
2023-24ನೇ ಸಾಲಿನ 15ನೇ ಹಣಕಾಸು ಆಯೋಗದ 2.9 ಕೋಟಿ ವೆಚ್ಚದ, ಎಸ್ಎಫ್ಸಿಯ 90 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಸಾಮಾನ್ಯ ಸಭೆ ಕರೆಯದೆ ಪುರಸಭೆಯ ಮುಖ್ಯಾಧಿಕಾರಿ ಆಡಳಿತಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಅನುಮೋದನೆ ಪಡೆದಿದ್ದಾರೆ.
ಏಕತೆ ಇದ್ದಲ್ಲಿ ಯಾವ ಜಾತಿ, ಧರ್ಮ ಇರುವುದಿಲ್ಲ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ಭಾರತೀಯ ಸಂಸ್ಥೆಯೊಂದು ತ್ರಿವಿಕ್ರಮಾನಂದ ಸರಸ್ವತಿ ಮಠದಿಂದ ತಮಗೆ ಮೊದಲ ಬಾರಿಗೆ ನಾಥ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸ ಉಂಟು ಮಾಡಿದೆ: ನಿರ್ಭಯಾನಂದ ಸರಸ್ವತಿ ಸ್ವಾಮೀಜಿ
ಚಿತ್ತಾಪುರ: ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ
ಬಿಜೆಪಿ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸದ ಪ್ರಿಯಾಂಕ್ ಖರ್ಗೆ ಪೊಲೀಸ್ ಇಲಾಖೆಯ ಮುಲಕ ಬಿಜೆಪಿ ಕಾರ್ಯಕರ್ತರ ಶಕ್ತಿ ಕುಂದಿಸುವ ಕೆಲಸವನ್ನು ಮಾಡುತ್ತಾರೆ: ನೀಲಕಂಠ ಪಾಟೀಲ್
< previous
1
...
161
162
163
164
165
166
167
168
169
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ