• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣ ಎಂದರೆ ಜ್ಞಾನಿ ಎಂದರ್ಥ: ಪ್ರೊ. ವೀರಣ್ಣ
ಹಳಕಟ್ಟಿಯವರು ಷಟ್‌ಸ್ಥಲದ ರಚನೆಗೆ ಆಧುನಿಕತೆಯನ್ನು ತಂದಿದ್ದಾರೆ, 36 ಹಂತಗಳ ಸಾಂಪ್ರದಾಯಿಕ ವಚನಗಳ ಹೊಂದಿಸುವಿಕೆಯ ಕ್ರಮವನ್ನು ಮುರಿದು ಬದಲಿಗೆ ವಚನಗಳನ್ನು ಸರಳವಾಗಿ ಆರು ಹಂತಗಳಾಗಿ ವರ್ಗೀಕರಿಸಿದ್ದಾರೆ.
ಕಲಬುರಗಿ: ಎಸಿಸಿಯಿಂದ ಪ್ರಮಾಣ ಪತ್ರ ವಿತರಣೆ
ಉತ್ಪಾದನೆಗೆ ತಕ್ಕಹಾಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದು ನಿರುದ್ಯೋಗ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಕಂಪ್ಯೂಟರ್ ತರಬೇತಿ ಸೇರಿ ಅನೇಕ ರೀತಿ ಸೌಕರ್ಯ ನೀಡಲಾಗುತ್ತಿದೆ: ಅನಿಲ್ ಗುಪ್ತಾ
ಫೆ.25ರಂದು ಕೋಲಿ ಸಮಾಜದ ಸಮಾವೇಶ
ರಾಜ್ಯ ಮಟ್ಟದ ಕೋಲಿ ಸಮಾಜದ ಬೃಹತ್ ಸಮಾವೇಶಕ್ಕೆ ನಗರದ ವಿವಿಧ ಬಡಾವಣೆಗಳ ಸಮಾಜ ಮುಖಂಡರು ಒಕ್ಕೂರಲಿನ ಬೆಂಬಲ.ಕಲಬುರಗಿ, ಕೋಲಿ ಸಮಾಜ, ಬೃಹತ್‌ ಸಮಾವೇಶ, ಸಮಾವೇಶ ಯಶಸ್ವಿಗೆ ಸಹಕರಿಸಿ:
ಅನುದಾನ ಕಡಿತ: ಅಂಗನವಾಡಿ ನೌಕರರಿಂದ ಪ್ರತಿಭಟನೆ
ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರು ಕೇಂದ್ರ ಸರ್ಕಾರದ ಬಜೆಟ್ ಪ್ರತಿ ದಹಿಸಿ ಪ್ರತಿಭಟಿಸಿದರು.
ದೇಶದ ಏಳಿಗೆಗೆ ಹೋರಾಡಿ: ವಾಗ್ಮಿ ಹಾರಿಕಾ
ಮಂಗಲಗಿ ಗ್ರಾಮದ ಯುವಕರು ಹಮ್ಮಿಕೊಂಡಿರುವ ರಾಮೋತ್ಸವ ಹಾಗೂ ಹಿಂದೂ ಜಾಗೃತಿ ಸಮಾವೇಶ ಯಶಸ್ವಿ.
ನಮ್ಮದು ಜನಪರ ನಿಲುವು: ಶಾಸಕ ಅಲ್ಲಂಪ್ರಭು ಪಾಟೀಲ್‌
ಕರ್ನಾಟಕದಿಂದ ಸಂಪೂರ್ಣ ತೆರಿಗೆ ಪಾವತಿಯಾದರೂ ಕೇಂದ್ರದಿಂದ ಬರೋದು ಕೇವಲ 13 ರುಪಾಯಿ 90 ಪೈಸೆ ಮಾತ್ರ. ಇದನ್ನು ಪ್ರತಿಭಟಿಸಿದ್ದೇವೆ, ಸದಾ ಪ್ರತಿಭಟಿಸುತ್ತೇವೆ, ನಮ್ಮದೇನಿದ್ದರೂ ಜನಪರ ನಿಲುವು ಎಂದ ಶಾಸಕ ಅಲ್ಲಂಪ್ರಭು ಪಾಟೀಲ.
ನಿಸ್ವಾರ್ಥ ಸೇವಾ ಮನೋಭಾವ ರೂಢಿಸಿಕೊಳ್ಳಿ: ಡಾ.ಅಗಸರ್‌
ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಸ್ಪರ್ಧಾ ಮನೋಭಾವ ಜೊತೆಗೆ ಆತ್ಮಸ್ಥೈರ್ಯ ಬೆಳೆಯುತ್ತದೆ.
ಭೀಕರ ಜಲಕ್ಷಾಮಕ್ಕೆ ಅಫಜಲ್ಪುರ ತತ್ತರ
ಮಳೆ ಇಲ್ಲದೇ ಇರುವುದರಿಂದ ಭೀಮಾ ನದಿ ಪಾತ್ರದ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗುತ್ತಿದ್ದು, ಕೂಡಲೇ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ.
ಬಹಮನಿ ಕೋಟೆಯೊಳಗಿನ ದೇವಾಲಯ ಜೀರ್ಣೋದ್ಧಾರಕ್ಕೆ ಆಗ್ರಹ
ಕಲಬುರಗಿಯ ಬಹಮನಿ ಕೋಟೆಯಲ್ಲಿ 12ನೇ ಶತಮಾನದ ದೇಗುಲವಿದ್ದು, ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಕೋಟೆಯೊಳಗಿನ ಸೋಮವೇಶ್ವರ ಮಂದಿರ ಜೀರ್ಣೋದ್ಧಾರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗೃತ ಸೇನೆ ಆಗ್ರಹಿಸಿದೆ.
ಕಲಬುರಗಿ: ವಚನಗಳ ಅನುವಾದ ಕಾರ್ಯಾಗಾರ
ವಚನಗಳನ್ನು ಇತರ ಜಾಗತಿಕ ಭಾಷೆಗಳಿಗೆ ಅನುವಾದಿಸುವ ಮೂಲಕ ನಾವು ಭಾರತೀಯ ಮೌಲ್ಯಗಳು ಮತ್ತು ತತ್ವಶಾಸ್ತ್ರವನ್ನು ಜಗತ್ತಿಗೆ ತಲುಪಿಸಬಹುದಾಗಿದೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved