ಉಡುಪಿ ಅಷ್ಠಮಠಗಳಲ್ಲಿ ಒಂದಾಗಿರುವ ಪಲಿಮಾರು ಮಠಾಧೀಶ ವಿದ್ಯಾಧೀಶತೀರ್ಥರು ವಿಷ್ಣು ಸಹಸ್ರನಾಮ ಸ್ತ್ರೋತ್ರ ಪಾರಾಯಣದಿಂದ ಭವರೋಗಳಿಂದ ಮುಕ್ತಿ ನಿಶ್ಚಿತ, ಈ ಸ್ತ್ರೋತ್ರ ಪಾರಾಯಣ ಮಾಡುವವರ ವೈಯಕ್ತಿಕ ಕಲ್ಯಾಣದ ಜೊತೆಗೇ ಇಡೀ ಲೋಕ ಕಲ್ಯಾಣವೂ ಆಗುವುದೆಂದು ಹೇಳಿದ್ದಾರೆ.
ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಿಂದ ಪ್ರತಿವರ್ಷ ನೀಡುವ "ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ- 2024 " ಕ್ಕೆ ಇಸ್ರೋದ ಅಧ್ಯಕ್ಷ ಎಸ್. ಸೋಮನಾಥ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವಾ ಆಯ್ಕೆಯಾಗಿದ್ದಾರೆ.