• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೊಗರಿ ಕಣಜದ ಕಣಕಣದಲ್ಲಿಯೂ ರಾಮನಾಮ
ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹೊತ್ತಲ್ಲೇ ಕಲಬುರಗಿ ನಗರ, ಜಿಲ್ಲೆ ರಾಮಮಯವಾಗಿ ಮಂದಿರಗಳಲ್ಲಿ ಹೋಮ- ಹವನ ನಡೆಸಿದರು. ಭಕ್ತಿಯಿಂದ ಕುಣಿದು ಕುಪ್ಪಳಿಸಿದ ಯುವಕರು, ರಾಮನ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸಿದರು.
ಜೇವರ್ಗಿಯಲ್ಲಿ ಮಹಿಳೆಯರಿಂದ ರಾಮಜಪ ಪಠಣ
ಶ್ರೀರಾಮ ದೇವರಿಗೆ ವಿಶೇಷ ಪೂಜೆ, ಅಲಂಕಾರ, ಹಾಗೂ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಶ್ರೀರಾಮ ಶೋಭಾಯಾತ್ರೆಗೆ ಪೊಲೀಸ್‌ ಅಡ್ಡಿ
ಶಹಬಾದ ನಗರದ ಬಾಲಾಜಿ ಮಂದಿರ ಹಾಗೂ ಮಾರ್ವಾಡಿ ಸಮಾಜದ ವತಿಯಿಂದ ನಗರದಲ್ಲಿ ಶ್ರೀರಾಮ ವೇಷಧಾರಿಗಳ ಮೆರವಣಿಗೆ ಆಯೋಜಿಸಲಾಗಿತ್ತು, ಅದಕ್ಕಾಗಿ ಡಿಜೆ, ರಥದ ವ್ಯವಸ್ಥೆ, ಮಹಾರಾಷ್ಟ್ರ ಬಾರ್ಸಿಯಿಂದ ಬಾಲಕರ ವಿಶೇಷ ತಾಳ ಮೇಳದ ತಂಡವನ್ನು ಕರೆಸಲಾಗಿತ್ತು. ಅದರೆ, ತಹಸೀಲ್ದಾರ ಸುದರ್ಶನ ಚೌರ, ಪಿಐ ನಟರಾಜ ಲಾಡೆ ಅವರು ಮೆರವಣಿಗೆಗೆ ಎಸ್‍ಪಿ ಅವರಿಂದ ಪರವಾನಿಗೆ ಪಡೆಯಬೇಕಾಗುತ್ತದೆ ಎಂದು ಮೆರವಣಿಗೆಗೆ ತಡೆದರು.
ಪೊಲೀಸರ ವಿರೋಧಕ್ಕೂ ಮಣಿಯದೆ ಶ್ರೀರಾಮೋತ್ಸವ
ಯಡ್ರಾಮಿ ಸರ್ದಾರ್ ಶರಣಗೌಡ ವೃತ್ತದಿಂದ ಶ್ರೀರಾಮನ ಭಾವಚಿತ್ರ ಮೆರವಣಿಗೆ ಪ್ರಾರಂಭಿಸಲು ಹಿಂದು ಕಾರ್ಯಕರ್ತರು ಮುಂದಾದಾಗ ಪೊಲೀಸರು ತಡೆ ನೀಡಿದರು. ಇಷ್ಟಾದರೂ ಸಹ ಕಾರ್ಯಕ್ರಮ ಆಯೋಜಕರು ಪೊಲೀಸರ ಮಾತಿಗೆ ಕ್ಯಾರೆ ಎನ್ನದೇ ಮೆರವಣಿಗೆ ಪ್ರಾರಂಭಿಸಿದರು. ಟಿಪ್ಪು ಸುಲ್ತಾನ್ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಯಿತು. ಅಲ್ಲಿ ಮತ್ತೆ ಪೊಲೀಸರು ಮೆರವಣಿಗೆ ಸ್ಥಗಿತಗೊಳಿಸಿದರು.
ಕಲಬುರಗಿ ಡಿಸಿಸಿ ಬ್ಯಾಂಕ್‌ ಸುಸ್ತೀದಾರ ರೈತರಿಗೆ ಸಿಹಿಸುದ್ದಿ
ಡಿಸಿಸಿ ಬ್ಯಾಂಕ್‌ ಅಲ್ಪ, ದೀರ್ಘಾವಧಿ ಸಾಲದ ಅಸಲನ್ನು ರೈತರು ಒಂದೇ ಕಂತಲ್ಲಿ ಪಾವತಿಸಿದರೆ ಅದರ ಮೇಲಿನ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಕಲಬುರಗಿ- ಯಾದಗಿರಿ ಡಿಸಿಸಿ ಬ್ಯಾಂಕ್‌ ಅಧಕ್ಷ ಸೋಮಶೇಖರ ಗೋನಾಯಕ್‌ ಹೇಳಿದ್ದಾರೆ.
₹3 ಕೋಟಿ ವೆಚ್ಚದಲ್ಲಿ ಚೌಡಯ್ಯ ಭವನ ನಿರ್ಮಾಣ: ಶಾಸಕ ಎಂ.ವೈ. ಪಾಟೀಲ್‌
ಕೋಲಿ ಸಮಾಜದ ಸಮುದಾಯ ಭವನವನ್ನು ಅಫಜಲ್ಪುರ ಪಟ್ಟಣದಲ್ಲಿ ₹3 ಕೋಟಿ ವೆಚ್ಚದಲ್ಲಿ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಜೊತೆಗೆ ಮಣೂರ ಹಾಗೂ ಹೊನ್ನಕೀರಣಗಿ ಗ್ರಾಮಗಳಲ್ಲೂ ತಲಾ 50 ಲಕ್ಷ ವೆಚ್ಚದಲ್ಲಿ ಚೌಡಯ್ಯ ಭವನಗಳನ್ನು ನಿರ್ಮಿಸಲಾಗುತ್ತದೆ: ಶಾಸಕ ಎಂ.ವೈ. ಪಾಟೀಲ್‌
ರಾಮತೀರ್ಥ ದೇವಸ್ಥಾನ ಸ್ವಚ್ಛಗೊಳಿಸಿದ ಶಾಸಕ ಬಸವರಾಜ ಮತ್ತಿಮಡು
ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಮುಖಂಡರೊಂದಿಗೆ ರಾಮತೀರ್ಥ ದೇವಸ್ಥಾನ ಪೂಜೆ ಸಲ್ಲಿಸಿದ ಶಾಸಕ ನಂತರ ಪೊರಕೆ ಹಿಡಿದು ಹೊರಾಂಗಣ ಗುಡಿಸಿ ಸ್ವಚ್ಛಗೊಳಿಸಿದ್ದರು. ಶಾಸಕರಿಂದ ಪ್ರೇರಣೆಗೊಂಡ ನಾಗರಿಕರು ಮುಖಂಡರು ಸ್ವಚ್ಛತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
ಚೌಡಯ್ಯನವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಅಜಯಸಿಂಗ್‌
ಜೇವರ್ಗಿ ಪಟ್ಟಣದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸುಂದರವಾದ ಅಂಬಿಗರ ಚೌಡಯ್ಯನವರ ಭವನ ನಿರ್ಮಾಣಮಾಡಲಾಗಿದ್ದು, ಅದರ ಸೌಂದರ್ಯಿಕರಣಕ್ಕೆ ಇನ್ನು ₹50 ಲಕ್ಷ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮತ್ತು ಮುಂದಿನ ಮಾರ್ಚ್ ತಿಂಗಳ ಒಳಗಾಗಿ ಮತ್ತೆ ₹50 ಲಕ್ಷ ಅನುದಾನ ಬಿಡುಗಡೆ ಮಾಡುತ್ತೇನೆ. ಒಂದು ಕೋಟಿಯಲ್ಲಿ ಭವನ ನಿರ್ಮಿಸಿದ್ದು, ಮತ್ತೆ ಒಂದು ಕೋಟಿ ರು. ಭವನದ ಅಭಿವೃದ್ದಿಗಾಗಿ ಬಿಡುಗಡೆ ಮಾಡುತ್ತೇನೆ ಎಂದು ಶಾಸಕ ಡಾ. ಅಜಯಸಿಂಗ್‌ ಭರವಸೆ
ಲಾಠಿ-ಗೋಲಿ ಖಾಯೇಂಗೇ... ಮಂದಿರ್ ವಹೀ ಬನಾಯೇಂಗೆ...
ಕಲಬುರಗಿಯ ಬೆಂಕಿ ಭೀಮಭಟ್ಟ ಮೋತಕಪಲ್ಲಿ ಅವರು 1990ರ ಅಕ್ಟೋಬರ್ 30ಕ್ಕೆ ಅಯೋಧ್ಯೆಯಲ್ಲಿ ನಿಗದಿಯಾಗಿದ್ದ ಕರಸೇವೆಗೆ ಹೋಗಿ ಪೊಲೀಸರಿಂದ ಛಡಿಯೇಟು ತಿಂದು ಯಾತನೆ ಅನುಭವಿಸಿದ ಸಂಗತಿ ಬಹುತೇಕರಿಗೆ ಗೊತ್ತೇ ಇಲ್ಲ.
ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಬೇಡ: ಶಿವಾನಂದ ಸ್ವಾಮೀಜಿ
ಜೀವನದಲ್ಲಿ ಆಸೆ ಪಟ್ಟಿದ್ದು ನೋಡಿ ಆನಂದಿಸುವುದಕ್ಕೆ ಕಣ್ಣುಗಳು ಇರಬೇಕು. ಪ್ರತಿಯೊಬ್ಬರಿಗೂ ತಮ್ಮ ಜೀವನದ ರಕ್ಷಣೆ ಜೊತೆಗೆ ಕಣ್ಣಿನ ರಕ್ಷಣೆ ಮಾಡುವುದು ಬಹಳ ಮುಖ್ಯವಾಗಿದೆ.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved