• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಲಿಕಾರರ ಮಕ್ಕಳಿಗೆ ಆಸರೆಯಾದ ಕೂಸಿನ ಮನೆ
ಗೌರ (ಬಿ) ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಕೂಸಿನ ಮನೆ ಆರಂಭವಾಗಿದ್ದರಿಂದ ಮಹಿಳೆಯರು ತಮ್ಮ ಮಕ್ಕಳನ್ನು ಬಿಟ್ಟು ಹೋಗಲು ಅನುಕೂಲವಾಗಿದೆ.ಗೌರ (ಬಿ) ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಮೂಲ ಸೌಲಭ್ಯ ಹೊಂದಿರುವ ಸುಂದರವಾದ ಶಿಶು ಪಾಲನಾ ಕೇಂದ್ರ ‘ಕೂಸಿನ ಮನೆ’ ಆರಂಭವಾಗಿದೆ.
ವಿದ್ಯಾರ್ಥಿಗಳ ಖುಷಿ ಕಸಿದ ಶಕ್ತಿ ಯೋಜನೆ
ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ಘತ್ತರಗಾ ಭಾಗ್ಯವಂತಿ ದೇವಲ ಗಾಣಗಾಪುರ ದತ್ತಾತ್ರೇಯ ಸೇರಿ ಪುಣ್ಯ ಕ್ಷೇತ್ರಗಳ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಿ ಶೇ.90ರಷ್ಟು ಮಹಿಳಾ ಪ್ರಯಾಣಿಕರಿರುತ್ತಾರೆ. ಇದರಿಂದ ದಿನನಿತ್ಯ ಓಡಾಡುವ ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ, ಪುರುಷರಿಗೆ ಪ್ರಯಾಣ ಕಷ್ಟವಾಗುತ್ತಿದೆ.
ನರೇಗಾ ಯೋಜನೆ ಗ್ರಾಮೀಣ ಜನರಿಗೆ ವರದಾನ: ಗಜಾನನ ಬಾಳೆ
ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ನರೇಗಾ ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೇಕು.
ಫೆ.15ರಂದು ಸೇವಾಲಾಲ್ ಜಯಂತಿ
ಫೆ.15ರಂದು ಸಂತ ಸೇವಾಲಾಲ ಮಹಾರಾಜರ ೨೮೫ ನೇ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಬಂಜಾರ ಸಮಾಜ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ವಾಣ ಹೇಳಿದರು.
ಭಾಷಾ ಸಂಸ್ಕೃತಿ ಅರಿತುಕೊಳ್ಳುವುದು ಮುಖ್ಯ: ಡಾ.ಶ್ವೇತಾ
ಭಾರತೀಯ ಸಂಸ್ಕೃತಿಯನ್ನು ವಿದೇಶಿ ಸಂಸ್ಕೃತಿಯಾಗಲಿ ಅಥವಾ ಬೇರೆ ಯಾವುದೇ ಸಂಸ್ಕೃತಿ ತೌಲನಿಕ ಅಧ್ಯಯನ ಮಾಡುವುದು ಬಹಳ ಮುಖ್ಯವಾಗಿದೆ ಎಂದು ನೇಪಾಳದ ಕಠ್ಮಂಡು ತ್ರಿಭುವನ್ ವಿಶ್ವವಿದ್ಯಾಲಯದ ಹಿಂದಿ ಪ್ರಾಧ್ಯಾಪಕಿ ಡಾ.ಶ್ವೇತಾ ದೀಪ್ತಿ ಹೇಳಿದರು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗ್ಯಾರೇಜ್ ಭಸ್ಮ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗ್ಯಾರೇಜ್ ಸುಟ್ಟು ಕರಕಲಾಗಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಹಾನಿಯಾಗಿರುವ ದುರ್ಘಟನೆ ಶನಿವಾರ ಬೆ.8.30 ಗಂಟೆಗೆ ನಡೆದಿದೆ.
ಚಿಂಚೋಳಿ ತಾಲೂಕಿನಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಅಸ್ತು
ಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದಿಂದ ₹೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ಕಿಮೀ ಚತುಷ್ಪಥ ರಸ್ತೆ ಮಂಜೂರಾಗಿದ್ದು, ಈ ಹೆದ್ದಾರಿಯು ತೆಲಂಗಾಣ ಗಡಿಪ್ರದೇಶದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿವರೆಗೆ ಸಂಪರ್ಕ ಕಲ್ಪಿಸಲಿದೆ: ಕೇಂದ್ರ ಸಚಿವ ಭಗವಂತ ಖೂಬಾ
ರಸ್ತೆಗೆ ಚಾಚಿದ ಜಾಲಿ ಕಂಟಿ ತೆರವಿಗೆ ಆಗ್ರಹ
ನಾಗರಹಳ್ಳಿ ಗ್ರಾಮದಿಂದ ಯಡ್ರಾಮಿ ಪಟ್ಟಣದ ಕಡೆಗೆ ಹೋಗುವಾಗ ಮುಳ್ಳಿನ ಕಂಟಿಗಳು ಕಂಡು ಬರುತ್ತವೆ. ತಾಲೂಕು ರಸ್ತೆಯಾಗಿರುವ ಕಾರಣ ರಸ್ತೆ ಅಗಲ ಹೆಚ್ಚಾಗಿದೆ. ಆದರೆ ಅಪಾರ ಪ್ರಮಾಣದಲ್ಲಿ ಜಾಲಿಕಂಟಿ, ಬೆಳೆದು ನಿಂತಿದರಿಂದ ಭಾಗಶಃ ರಸ್ತೆಗೆ ಆವರಿಸಿದೆ. ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಸಂಬಂಧಪಟ್ಟ ಇಲಾಖೆ ಮುಂದಾಗುತ್ತಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.
ಕಲಬುರಗಿ ರೇಲ್ವೆ ವಿಭಾಗೀಯ ಕಚೇರಿಗೆ ಈ ಸಲವೂ ಚಿಲ್ಲರೆ
5ನೇ ಬಾರಿಯೂ ಕಲ್ಯಾಣ ಭಾಗದ ರೇಲ್ವೆ ಮೂಲ ಸವಲತ್ತಿಗೆ ಭಿಕ್ಷೆ ರೂಪ ಯಾಕೆ?. ಸಂಸದರು ಸ್ಪಷ್ಟನೆ ನೀಡಲಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.
ಸೌರಶಕ್ತಿ ಉತ್ಪಾದಿಸಿ ಸ್ವಾವಲಂಬಿಯಾಗಿ: ಶಶಿಕಾಂತ್ ಬಿ. ಪಾಟೀಲ್‌ ಕರೆ
ಕಲಬುರಗಿಯಲ್ಲಿ ಕೈಗಾರಿಕೆಗಳಿಗೆ ಮೇಲ್ಚಾವಣಿ ಸೌರಶಕ್ತಿ ಹೇಗೆ ಪ್ರಯೋಜನಕಾರಿ ಎಂಬ ಜಾಗೃತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved