• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಡಿ: ಒಳ ಸೇತುವೆ ನಿರ್ಮಿಸಲು ಜನಧ್ವನಿ ಒತ್ತಾಯ
ಏಳು ದಶಕದ ನಂತರ ಕೇಂದ್ರ ಸರ್ಕಾರ ವಾಡಿ ರೈಲು ನಿಲ್ದಾಣದ ಜೀರ್ಣೋದ್ಧಾರಕ್ಕೆ ಮುಂದಾಗಿದೆ. ಇದಕ್ಕಾಗಿ ನೂರಾರು ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ನೂತನ ಪ್ಲಾಟ್‌ಫಾರ್ಮ್-೫ರ ಕಾಮಗಾರಿ ಭರದಿಂದ ಸಾಗಿರುವುದು ಸಂತೋಷದ ಸಂಗತಿ. ಆದರೆ ರೈಲು ನಿಲ್ದಾಣದ ಹಳಿ ಮಾರ್ಗದ ಎಡ ಮತ್ತು ಬಲ ಭಾಗದ ವಿವಿಧ ಬಡಾವಣೆಗಳ ಜನರ ಸಂಚಾರಕ್ಕಾಗಿ ಒಳ ಸೇತುವೆ ನಿರ್ಮಿಸಬೇಕು.
ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಮೋದಿ ಪ್ಲಾನ್‌?
ಪ್ರಧಾನಿ ಮೋದಿಯವರ ಇಂದಿನ ಕಲಬುರಗಿ ಅಲ್ಪಕಾಲದ (10 ನಿಮಿಷ) ಭೇಟಿಯು ಹಲವಾರು ತರಹದ ರಾಜಕೀಯ ಲೆಕ್ಕಾಚಾರಗಳಿಗೆ ಎಡೆ ಮಾಡಿಕೊಟ್ಟಿದೆ. ಸೊಲ್ಲಾಪುರಕ್ಕೆ ಹೋಗಲು ಪ್ರಧಾನಿ ಮೋದಿಯವರಿಗೆ ಪುಣೆ ಸೇರಿದಂತೆ ಹಲವು ಸುರಕ್ಷಿತವಾದಂತಹ ದಾರಿಗಳಿದ್ದರೂ ಕಲಬುರಗಿ ಮೂಲಕವೇ ಸಾಗುತ್ತಿರೋದಕ್ಕೆ ರಾಜಕೀಯ ಬಣ್ಣ ಬಳಿಯೋ ಚರ್ಚೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ.
ಆಳಂದದ ಶಂಭುಲಿಂಗ ಸ್ವಾಮೀಜಿಗೆ ಬಿಜೆಪಿ ಎಂಪಿ ಟಿಕೆಟ್‌ ನೀಡಲು ಆಗ್ರಹ
ಆಳಂದ ಅಸೆಂಬ್ಲಿ ಮತಕ್ಷೇತ್ರ ಬೀದರ್‌ ಲೋಕಸಭೆಯಡಿ ಬರಲಿದೆ. ಆಳಂದದಿಂದ ಬಿಜೆಪಿಯವರು ಇಂದಿಗೂ ಟಿಕೆಟ್‌ ನೀಡಿಲ್ಲ. ಪಡಸಾವಳಿ ಶ್ರೀಗಳು ಜನಸೇವೆಗೆ ಉತ್ಸುಕರಾಗಿದ್ದಾರೆಂದು, ಬಿಜೆಪಿ ವರಿಷ್ಠರು ನಮ್ಮ ಆಗ್ರಹ ಮನ್ನಿಸಬೇಕೆಂದು ಸಭೆಯಲ್ಲಿ ಮಠದ ಭಕ್ತರು, ಪಕ್ಷದ ಮುಖಂಡರು ಆಗ್ರಹಿಸಿದ್ದಾರೆ.
ಕಲಬುರಗಿ ಜಿಮ್ಸ್ ಆಸ್ಪತ್ರೆ ಮಕ್ಕಳ ವಿಭಾಗಕ್ಕೆ ಮುಸ್ಕಾನ್ ಪುರಸ್ಕಾರ
ಕಲಬುರಗಿ ಜಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಹೊರರೋಗಿಗಳ ವಿಭಾಗ, ಪೀಡಿಯಾಟ್ರಿಕ್ ವಾರ್ಡ್, ಎಸ್‌ಎನ್‌ಸಿಯು ಹಾಗೂ ಎನ್‌ಆರ್‌ಸಿ ಘಟಕಗಳಿಗೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಸ್ಕಾನ್ ಕಾರ್ಯಕ್ರಮದಡಿ ಶೇ.92ರಷ್ಟು ಅಂಕದೊಂದಿಗೆ ಗುಣಮಟ್ಟದ ವಿಭಾಗವೆಂದು ಪ್ರಮಾಣೀಕರಿಸಿದೆ.
ಸಿಎಂ ಸಿದ್ದರಾಮಯ್ಯ ಟೀಕೆ: ಬಹಿರಂಗ ಕ್ಷಮೆಯಾಚನೆಗೆ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುರಿತು ಏಕ ವಚನ ಪದಬಳಸಿ ಅವಾಚ್ಯವಾಗಿ ನಿಂದಿಸಿದ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಅಫಜಲ್ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಪೂಜಾರಿ ಆಗ್ರಹಿಸಿದರು.
ಚಾಲಕರ ವಿರುದ್ಧದ ಕಾನೂನು ಹಿಂಪಡೆಯಲು ಆಗ್ರಹ
ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಲೇ ಅತೀ ಹೆಚ್ಚು ಅಫಘಾತ ಆಗುತ್ತಿದ್ದು, ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಉಪ ಜೀವನಕ್ಕಾಗಿ ಡ್ರೈವಿಂಗ್ ಮಾಡುತ್ತಿರುವ ಬಡ ಚಾಲಕರ ಹೊಟ್ಟೆ ಮೇಲೆ ಹೊಡೆಯುವ ಕೆಲಸ ಕೇಂದ್ರ ಸರ್ಕಾರ ಮಾಡಬಾರದು.
ಭೂಮಿ ನೀಡಿದ ರೈತರಿಗೆ 20 ಲಕ್ಷ ರು. ಪರಿಹಾರಕ್ಕೆ ಆಗ್ರಹ
ಚಿಂಚೋಳಿ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಸ್ಥಾಪಿತವಾಗಿರುವ ಚಟ್ಟಿನಾಡ ಸಿಮೆಂಟ್‌ ಕಂಪನಿಯಲ್ಲಿ ಭೂಮಿ ಕಳೆದುಕೊಂಡಿರುವ ಸಂತ್ರಸ್ಥರಿಗೆ ನೌಕರಿ ಕೊಡಬೇಕು. ಪ್ರತಿ ರೈತರಿಗೆ ಎಕರೆಗೆ ₹೨೦ ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿ ಭಾರತ ಕಮ್ಯುನಿಷ್ಟ ಪಕ್ಷದ ಕಾರ್ಯಕರ್ತರು ಆಗ್ರಹಿಸಿ ಕಲ್ಲೂರ ಗ್ರಾಮದಿಂದ ಪಾದಯಾತ್ರೆ ನಡೆಸಿ ಕಂಪನಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಹಿಂದುಗಳು ಒಂದಾಗದ ಹೊರತು ಉಳಿಗಾಲವಿಲ್ಲ: ತಿಮಶೆಟ್ಟಿ
ನಿಜವಾದ ಹಿಂದು ಧರ್ಮಿಯರು ಜಾತಿ, ಮತಗಳಲ್ಲಿ ಒಡೆದು ಹರಿದು ಹಂಚಿ ಹೋಗಿದ್ದೇವೆ. ನಾವೆಲ್ಲರೂ ಒಂದಾಗದ ಹೊರತು ನಮಗೆ ಉಳಿಗಾಲವಿಲ್ಲ ಎಂದು ಹಿಂದು ವೀರಶೈವ ಲಿಂಗಾಯತ ಮಂಚ್‌ನ ಅಧ್ಯಕ್ಷ ಧಾನೇಶ ತಿಮಶೆಟ್ಟಿ ಕಳವಳ ವ್ಯಕ್ತ ಪಡಿಸಿದರು.
ಆಳಂದ: ಚನ್ನಮಲ್ಲಯ್ಯ ಕಠಾರಿಮಠ ನಿಧನ
ಸರ್ಕಾರಿ ಶಾಲಾ ಶಿಕ್ಷಕರಾಗಿದ್ದ ಚನ್ನಮಲ್ಲಯ್ಯಾ ಕಠಾರಿಮಠ ಅವರು ತಮ್ಮ ಇಡೀ ಸೇವಾವಧಿ ಸೇರಿ ನಿವೃತ್ತಿ ಬಳಿಕವೂ ಭಾರತ ಸೇವಾದಳ ಮೂಲಕ ರಾಜ್ಯದ ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಯೋಗ ವಾಯಾಮದ ಕುರಿತು ಬೋಧಿಸಿ ಜಾಗೃತಿ ಮೂಡಿಸಿದ್ದರು. ಅವರ ಅಗಲಿಕೆಯಿಂದ ಭಾರತ ಸೇವಾದಳ ಹಾಗೂ ಶಿಕ್ಷಣ ಇಲಾಖೆಗೆ ತುಂಬಲಾರದ ನಷ್ಟವಾಗಿದೆ ಎಂದು ಭಾರತ ಸೇವಾಳ ಶೋಕವ್ಯಕ್ತಪಡಿಸಿದೆ.
ಮಹಿಳಾ ಉದ್ಯಮ ಉಳಿಸಿ ಬೆಳೆಸಬೇಕು: ಶಾಸಕ ಅಲ್ಲಂಪ್ರಭು ಪಾಟೀಲ್‌
ಕಲಬುರಿಗಿ ಕನ್ನಡ ಭವನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್‌ ಚಾಲನೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved