• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆತ್ಮಬಲ ಬೆಳೆಸಿಕೊಳ್ಳಬೇಕು: ಬಸವಲಿಂಗ ಪಟ್ಟದೇವರು
ವಿದ್ಯಾರ್ಥಿಗಳು ಆತ್ಮಬಲ ಬೆಳೆಸಿಕೊಳ್ಳಬೇಕು ಅದರಿಂದ ಯಶಸ್ಸು ಸಾದ್ಯ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ: ಶಿಕ್ಷಕರಿಬ್ಬರ ಅಮಾನತು
ಸರ್ಕಾರಿ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ 29 ಏಪ್ರಿಲ್ 2023ನೇ ಸಾಲಿಗೆ ನಡೆದ ಜವಾಹರ ನವೋದಯ ಶಾಲೆಗಳ ಪ್ರವೇಶ ಪೂರ್ವ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡಿದ ಖಚಿತ ಆರೋಪದ ಮೇಲೆ ಮುಖ್ಯ ಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಅಪರ ಅಯುಕ್ತ ಡಾ. ಆಕಾಶ ಎಸ್. ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ಕಲಬುರಗಿಗೆ ಶೂನ್ಯ ಕೊಡುಗೆ
ಕೇಂದ್ರ ಮಂಡಿಸಿರುವ ಬಜೆಟ್‌ ಮ್ಯಾಜಿಕ್‌ ಷೋ ನಂತಿದೆ. ಜಾದೂಗಾರರ ಮಾತಿನಂತೆ ಕಂಗೊಳಿಸಿದೆ. ಕೇಂದ್ರ ಇಲ್ಲಿ ಬಿಚ್ಚಿ ಹೇಳದೆ ಅನೇಕ ಸಂಗತಿ ಮುಚ್ಚಿಟ್ಟಿದೆ.
ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಶಾಸಕ
ಕಾಂಗ್ರೆಸ್‌ ಸರ್ಕಾರದ ಜನಪರವಾಗಿರುವಂತಹ, ಬಡವರ ಬದುಕಿಗೆ ಆಸರೆಯಾಗಿರುವಂತಹ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗವನ್ನು ಪ್ರತಿಯೊಂದು ಅರ್ಹ ಕುಟುಂಬ ಪಡೆದುಕೊಳ್ಳಬೇಕು ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕ ಅಲ್ಲಂಪ್ರಭು ಪಾಟೀಲ್‌ ಜನತೆಗೆ ಕರೆ ನೀಡಿದರು.
ಗ್ಯಾರಂಟಿ ಯೋಜನೆಗಳು ಬಡವರ, ರೈತರ ಬಾಳಿಗೆ ಬೆಳಕಾಗಿವೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರ ರೈತರ ಬಾಳಿಗೆ ಬೆಳಕಾಗುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಹೇಳಿದರು.
ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಗೆ ಎಸ್‍ಬಿಆರ್‌ ವಿದ್ಯಾರ್ಥಿಗಳು
“ಜಂಕ್ ಫುಡ್ ಹುಡುಗಿಯರನ್ನು ವಿಶೇಷವಾಗಿ ಹದಿಹರೆಯದವರಲ್ಲಿ ಹೇಗೆ ಬಾಧಿಸುತ್ತದೆ” ಹಾಗೂ “ಮಲ್ಟಿಟಾಸ್ಕರ್ ವಾಟರ್ ಹಯಸಿಂತ್-ಮಾಲಿನ್ಯಕ್ಕೆ ಪರಿಹಾರ” ವಿನೂತನ ಯೋಜನೆಯೊಂದಿಗೆ ಸೀನಿಯರ್‌ ಹಾಗೂ ಜೂನಿಯರ್‌ ವಿಭಾಗದಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ಸ್ಪರ್ಧೆಗೆ ಆಯ್ಕೆಯಾಗಿರುವ ಶರಣಬಸವೇಶ್ವರ ವಸತಿ ಪಬ್ಲಿಕ್‌ ಶಾಲೆಯ ದ್ಯಾರ್ಥಿಗಳು.
ಯುವಕರು ಸಮಾಜಮುಖಿ ಕೆಲಸಕ್ಕೆ ಮುಂದಾಗಲಿ: ಶೇಷಮೂರ್ತಿ ಅವಧಾನಿ
ಗ್ರಾಮೀಣ ಯುವಜನತೆ ನಗರದ ಯುವಕರನ್ನು ಹೋಲಿಸಿಕೊಂಡು ಕೀಳರಿಮೆಯಲ್ಲಿ ನರಳುವುದನ್ನು ಕಂಡಿದ್ದೇನೆ. ಯಾರಿಗೇನು ಕಮ್ಮಿ ತಾವಲ್ಲವೆಂಬುದನ್ನು ಅರಿತುಕೊಂಡು ಸಮಾಜಮುಖಿ ಕೆಲಸಗಳತ್ತ ಲಕ್ಷ ಇಡಬೇಕು,
ಕಾಂತರಾಜ್ ಆಯೋಗ ವರದಿ ಜಾರಿಗೆ ಕೋಲಿ ಸಮಾಜ ಒತ್ತಾಯ
ಎಲ್ಲಾ ಜಾತಿ ಜನಾಂಗಗಳಿಗೆ ಸಮಾನ ಅವಕಾಶ, ಸಾಮಾಜಿಕ ನ್ಯಾಯ, ಸಾಮಾಜಿಕ ಸಮಾಜತೆ ಸಿಗಬೇಕಾದರೆ ಜಾತಿಯ ಜನಸಂಖ್ಯೆ, ಆಯಾ ಜಾತಿಯ ಸ್ಥಿತಿಗತಿಯ ಮಾಹಿತಿ ಸರ್ಕಾರದ ಬಳಿ ನಿಖರವಾದ ಮಾಹಿತಿ ಇರದೇ ಕಾರಣ ಅನ್ಯಾಯವಾಗುತ್ತಿದೆ.
ಚಿಂಚೋಳಿ ಸಿದ್ದಸಿರಿ ಎಥೆನಾಲ್ ಘಟಕ ಪುನಾರಂಭ: ಸಂತಸ
ಚಿಂಚೋಳಿ ಸಿದ್ದಸಿರಿ ಎಥೆನಾಲ್ ಮತ್ತು ಪವರ್‌ ಘಟಕ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ತಡೆ ಆಜ್ಞೆ ನೀಡಿ ಆದೇಶ ಹೊರಡಿಸಿ ಪುನಃ ಪ್ರಾರಂಭಗೊಂಡಿರುವುದಕ್ಕೆ ತಾಲೂಕು ರೈತ ಸಂಘದ ಮುಖಂಡ ಬಿಜೆಪಿ ಚಿಂಚೋಳಿ ಮಂಡಲ ಉಪಾಧ್ಯಕ್ಷ ರಾಜಶೇಖರ ಗುಡದಾ ರಟಕಲ್ ಸಂತಸ ವ್ಯಕ್ತಪಡಿಸಿದ್ದಾರೆ‌.
ಕಾಂಗ್ರೆಸ್‌ನಿಂದ ಬ್ಲ್ಯಾಕ್‍ಮೇಲ್ ರಾಜಕಾರಣ: ತೇಲ್ಕೂರ್‌
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಟ್ಟರೆ ಗ್ಯಾರಂಟಿಗಳು ಮುಂದುವರೆಯುತ್ತವೆ. ಇಲ್ಲವಾದರೆ ಅದು ಬಂದ್ ಆಗಲಿದೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಯನ್ನು ಗಮನಿಸಿದರೆ ಕಾಂಗ್ರೆಸ್ ಬ್ಲ್ಯಾಕ್‍ಮೇಲ್ ರಾಜಕಾರಣ ಮಾಡುವುದು ಗೊತ್ತಾಗುತ್ತದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved