• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಥಳೀಯ ರೈತರ ಕಬ್ಬು ಖರೀದಿಸಲು ಆಗ್ರಹ
ಚಿಂಚೋಳಿ ಮತ್ತು ಕಾಳಗಿ ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ರೈತರು ಸಿದ್ದಸಿರಿ ಕಂಪನಿಯ ಮೇಲೆ ನಂಬಿಕೆ ಇಟ್ಟು ಹೆಚ್ಚು ಕಬ್ಬು ಬೆಳೆದಿದ್ದಾರೆ. ಆದರೆ ಕಂಪನಿಯವರು ನಮ್ಮ ತಾಲೂಕಿನ ಕಬ್ಬನ್ನು ಖರೀದಿಸದೇ ಬೇರೆ ಬೇರೆ ಕಡೆಯಿಂದ ಕಬ್ಬನ್ನು ತರಿಸಿಕೊಂಡು ನಮ್ಮ ತಾಲೂಕಿನ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಬಾವಿಗೆ ಬಿದ್ದ ಅಣ್ಣ-ತಂಗಿ ಸಾವು
ಬಾವಿಗೆ ಜಿಗಿದ ತಂಗಿಯನ್ನು ರಕ್ಷಿಸಲು ಅಣ್ಣನು ಬಾವಿಗೆ ಹಾರಿದ್ದು, ಇಬ್ಬರಿಗೂ ಈಜು ಬಾರದೇ ಇರುವುದರಿಂದ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ನಾವೀನ್ಯತೆ ಮೇಳ
ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಸೋಮವಾರದಿಂದ 2 ದಿನಗಳ ನಾವೀನ್ಯತೆ ಮೇಳ, ಆವಿಷ್ಕಾರೋತ್ಸವದಲ್ಲಿ ಹೆಚ್ಚಿನ ಮಕ್ಕಳು ಪಾಲ್ಗೊಂಡು ಸಂಭ್ರಮಿಸಿದರು.
ಎಲ್ಲಾ ಪಕ್ಷಗಳ ಮುಖಂಡರಿಂದ ಕುಟುಂಬ ರಾಜಕಾರಣ: ಮುಖ್ಯಮಂತ್ರಿ ಚಂದ್ರು
ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ.
ವಿದ್ಯಾರ್ಥಿಗಳಲ್ಲಿ ಅಚಲ ಗುರಿ ಇರಲಿ: ಶಂಕರ ದೇವನೂರು
ಅವಿರತ ಶ್ರಮ, ಅಚಲವಾದ ಗುರಿ ಹಾಗೂ ಸತತ ಸಾಧನೆ, ಕನಸುಗಳನ್ನು ನನಸು ಮಾಡಲು ಸಹಾಯವಾಗುತ್ತವೆ. ಯಾವಾಗಲೂ ಅಪ್ರಭುದ್ಧ ವಿಚಾರಗಳನ್ನು ದೂರ ಮಾಡಿ ಸಮಾಜಕ್ಕೆ ಬೆಳಕಾಗಿ ಎಂದು ಮೈಸೂರಿನ ವಿಶ್ರಾಂತ ಮುಖ್ಯ ಇಂಜಿನಿಯರ್ ಹಾಗೂ ಆಧ್ಯಾತ್ಮ ಚಿಂತಕರಾದ ಶಂಕರ ದೇವನೂರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬಿಜೆಪಿ ಬಾವುಟ ತೆರವುಗೊಳಿಸಿದ ಕಲಬುರಗಿ ನಗರ ಪಾಲಿಕೆ
ಬಿಜೆಪಿ ಸಮಾರಂಭ ಇನ್ನೂ ಮುಗಿಯೋ ಮೊದಲೇ ಪಾಲಿಕೆ ಏಕಾಕಿ ಎಚ್ಚೆತ್ತವರಂತೆ ರಸ್ತೆಗೆ ಬಿಗಿಯಲಾಗಿದ್ದ ಬಾವುಟಗಳನ್ನೆಲ್ಲ ತೆಗೆದು ಕಸದ ವಾಹನಗಳಲ್ಲಿ ಹಾಕುವ ಮೂಲಕ ಇಡೀ ನಗರವನ್ನ ಸ್ವಚ್ಚ ಮಾಡಿತು.
ಸಿದ್ದಸಿರಿ ಇಥೆನಾಲ್ ಘಟಕಕ್ಕೆ ನೋಟಿಸ್‌: ಹೈಕೋರ್ಟ್‌ ತಡೆಯಾಜ್ಞೆ
ಚಿಂಚೋಳಿ-ಕಲಬುರಗಿ ರಾಜ್ಯಹೆದ್ದಾರಿ ಪಕ್ಕದಲ್ಲಿರುವ ಸಿದ್ದಸಿರಿ ಇಥೆನಾಲ್ ಪವರ್‌ ಘಟಕವನ್ನು ಮುಚ್ಚುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ನೋಟಿಸ್‌ಗೆ ರಾಜ್ಯ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದು ಸಿದ್ದಸಿರಿ ಇಥೆನಾಲ್ ಪವರ ಘಟಕದ ಅಧ್ಯಕ್ಷರು ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಹರ್ಷವ್ಯಕ್ತಪಡಿಸಿದ್ದಾರೆ.
ಸಿದ್ದಸಿರಿಗೆ ನೋಟಿಸ್‌ ರಾಜಕೀಯ ಪ್ರೇರಿತ
ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆಯನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಖರೀದಿಸಿ ಎರಡು ವರ್ಷಗಳಿಂದ ಪ್ರಾರಂಭಿಸಿ ಬಡವರ ಬದುಕಿಗೆ ಆಸರೆ ಆಗುತ್ತಿದ್ದ ಸಿದ್ದಸಿರಿ ಇಥೆನಾಲ್ ಪವರ ಘಟಕಕ್ಕೆ ರಾಜ್ಯ ಮಾಲಿನ್ಯ ಮತ್ತು ಪರಿಸರ ನಿಯಂತ್ರಣ ಮಂಡಳಿಯು ರಾಜಕೀಯ ಪ್ರೇರಿತವಾಗಿ ನೋಟಿಸ್‌ ಜಾರಿಯ ಹಿಂದೆ ರಾಜಕೀಯ ದುರುದ್ದೇಶವಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಭಿನಂದನಾ ಸಮಾರಂಭ
ರಾಜ್ಯದಲ್ಲಿರುವ ಭ್ರಷ್ಟ, ಲಂಚಕೋರ ಹಾಗೂ ಜನ ವಿರೋಧಿ ಕಾಂಗ್ರೆಸ್‌ ಪಕ್ಷದ ಸರ್ಕಾರವನ್ನು ಕಿತ್ತೆಸೆಯೋವರೆಗೂ ತಾವು ವಿರಮಿಸೋದಿಲ್ಲವೆಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಮ್ಮ ಈ ಸಂಕಲ್ಪ ಸಾಕಾರಕ್ಕೆ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ ಜನಾಶೀರ್ವಾದ ಕೋರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಅದ್ಧೂರಿ ಸ್ವಾಗತ
ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಸೋಮವಾರ ಕಲಬುರಗಿಗೆ ಆಗಮಿಸಿರುವ ಬಿವೈ ವಿಜಯೇಂದ್ರ ಅವರಿಗೆ ಸ್ಥಳೀಯ ಬಿಜೆಪಿ ಘಟಕ ಅದ್ದೂರಿ ಸ್ವಾಗತ ನೀಡಿದೆ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved