• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ಧರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಕಂಡಿದ್ದರು: ಗಣೇಶ ಪವಾರ
೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ಧರಾಮೇಶ್ವರರರ ಕೊಡುಗೆ ಗಮನಾರ್ಹವಾದುದು, ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು, ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
ಕಲಬುರಗಿ: ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ
ಕಾಳಗಿ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಜ್ಯೋತಿ ಯಾತ್ರೆಗೆ ತಹಸೀಲ್ದಾರ್‌ ಸಯ್ಯಾದ್ ಷಾಷಾವಲ್ಲಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕಲಬುರಗಿ: ನಿಂಬರ್ಗಾದಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಣೆ
ನಿಂಬರಗಾ ಗ್ರಾಮದಲ್ಲಿ ಸೋಮವಾರ ಸೊಲ್ಲಾಪೂರದ ಶಿವಯೋಗಿ ಸಿದ್ಧರಾಮೇಶ್ವರರ ೮೫೨ನೇ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಕಲಬುರಗಿ: ಜ.22ರಂದು ಶ್ರೀರಾಮ ದೀಪೋತ್ಸವ
ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಶುಭ ಗಳಿಗೆ ಸಂಭ್ರಮ ಇಮ್ಮಡಿಗೊಳಿಸಲು ಸಮಿತಿ ನಿರ್ಧರಿಸಿದೆ. ದೇಶದ ಎಲ್ಲೆಡೆ ಪ್ರಾಣ ಪ್ರತಿಷ್ಠಾಪನೆಯಂದು ದೀಪ ಬೆಳಗಿಸಲು ಎಲ್ಲ ಹಿಂದೂಗಳು ನಿರ್ಧರಿಸಿದ್ದು, ಅದರ ಭಾಗವಾಗಿ ಜಿಲ್ಲೆಯಲ್ಲಿ ಒಟ್ಟು 108 ದೇವಸ್ಥಾನಗಳಲ್ಲಿ ದೀಪೋತ್ಸವ ಏರ್ಪಡಿಸಲಾಗಿದೆ ಎಂದರು.
ಸಂಕ್ರಾಂತಿ ಎಲ್ಲರಿಗೂ ಶುಭಫಲ ನೀಡಲಿ: ಅರುಣಕುಮಾರ ಪಾಟೀಲ್
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ಚಿನಮಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದ ಧರ್ಮ ಸಭೆಯಲ್ಲಿ ಮಾತನಾಡಿದ ಅವರು, ಚಿನಮಳ್ಳಿ ಐತಿಹಾಸಿಕ ಗ್ರಾಮವಾಗಿದೆ. ಇಲ್ಲಿನ ಮಲ್ಲಿಕಾರ್ಜುನ ದೇವಾಲಯ ಬಹಳ ಪುರಾತನವಾಗಿದ್ದಲ್ಲದೆ ಬಹಳಷ್ಟು ಶಕ್ತಿಶಾಲಿಯಾಗಿದೆ. ಇಲ್ಲಿ ಭಕ್ತರು ಕೂಡ ಬಹಳ ಶ್ರದ್ಧಾ ಭಕ್ತಿಯವರಾಗಿದ್ದಾರೆ.
ಸುಗ್ಗಿ ಹಬ್ಬ ಸಂಕ್ರಾತಿಗೆ ಖರೀದಿ ಜೋರು
ನೇಸರನು ತನ್ನ ಪಥವ ಬದಲಿಸುವ ಸಂಕ್ರಮಣ ದಿನದಂದು ಜನತೆ ತಮ್ಮ ಜೀವನ ಶೈಲಿಯನ್ನಷ್ಟೇ ಅಲ್ಲ, ಆಹಾರ ಪದ್ಧತಿಯಲ್ಲೂ ಸ್ವಲ್ಪ ಮಟ್ಟಿಗೆ ಬದಾಲಾವಣೆ ಬಯಸುವುದು ಸಂಕ್ರಾಂತಿ ಹಬ್ಬದ ವಿಶೇಷ.
ಆಳಂದ: ಕೇಂದ್ರ ಸರ್ಕಾರದ ಯೋಜನೆಗಳ ಪ್ರಚಾರ
ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆ ಅಡಿಯಲ್ಲಿ ಬಡ ಹೊಸ ಗ್ರಾಹಕರು ಅಗತ್ಯ ದಾಖಲೆ ಒದಗಿಸಿದರೆ ಉಚಿತವಾಗಿ ಒಲೆ ಮತ್ತು ಸಿಲಿಂಡರ್ ಗ್ಯಾಸ್ ನೀಡಲಾಗುತ್ತಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು.
ವಿದ್ಯಾರ್ಥಿಗಳಿಗೆ ಧನಾತ್ಮಕ ಕೌಶಲ್ಯ ಅವಶ್ಯ: ಪ್ರೊ. ಶಿವಶರಣಪ್ಪ
ಭವಿಷ್ಯದ ನಾಗರಿಕರಾದ ನೀವು ದ್ವಿತೀಯ ಪಿಯುಸಿ ಪಾಸಾಗುವುದು ಸುಲಭ. ಆದರೆ ಜೀವನದ ಪರೀಕ್ಷೆಯಲ್ಲಿ ಪಾಸಾಗುವುದು ಕಷ್ಟ.
ಕಲಬುರಗಿ: ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹ
ಸಮಾನ ವೇತನ ನಿಗದಿಪಡಿಸಿ ಶ್ರಮಿಕರ ಬದುಕನ್ನು ಉಳಿಸುವಂತೆ ಘೋಷಣೆಯಡಿ ಜ.23ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಸದರ ಕಚೇರಿ ಚಲೋ ನಿಮಿತ್ತ ಶುಕ್ರವಾರ ಸ್ಕೀಂ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಶ್ರಮಿಕರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರಚಾರ ಜಾಥಾ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಸಹಿ ಸಂಗ್ರಹಿಸಿದರು.
ಕಲಬುರಗಿ: ಮಹಾ ಸಮಾರಾಧನಾ ಮಹೋತ್ಸವ
ಅಖಿಲ ಭಾರತ ಮಧ್ವಮಹಾ ಮಂಡಲ ಜಯತೀರ್ಥ ವಿದ್ಯಾರ್ಥಿ ನಿಲಯದಲ್ಲಿ ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥರ ಚತುರ್ಥ ಮಹಾ ಸಮಾರಾಧನೆ ಉತ್ಸವ ಜರುಗಿತು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved