• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲವಾರ ಮಠದಿಂದ ಮಾನವೀಯ ಮೌಲ್ಯಗಳ ಪ್ರಸಾರ: ಸಚಿವ ದರ್ಶನಾಪೂರ
ಕಲಬುರಗಿ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಆಯೋಜಿಸಿದ್ದ ಶ್ರೀಮಠದ ನೂತನ ಮಹಾದ್ವಾರ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅಡಿಗಲ್ಲು ನೆರವೇರಿಸಿದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪಗೌಡ ದರ್ಶನಾಪೂರ.
ಕಲಬುರಗಿಯಲ್ಲಿ 11ನೇ ಚಿತ್ರಸಂತೆ ಯಶಸ್ವಿ
ಕಲಾವಿದರು ಕಲೆಯನ್ನು ಆವಾಹಿಸಿಕೊಂಡಿದ್ದರೆ, ಕಲಾ ಪ್ರೇಮಿಗಳು ಮತ್ತು ಕಲಾ ಪೋಷಕರು ಕಲೆಯನ್ನು ಮನಪೂರ್ತಿ ಆಸ್ವಾದಿಸಿದರು.
ಕಲಬುರಗಿ: ಪೇದೆಯಿಂದಲೇ ಮಹಿಳೆಗೆ ಲೈಂಗಿಕ ಕಿರುಕುಳ
ಕುಡಿದು ಬಂದು ನಿತ್ಯ ಕಿರುಕುಳ ನೀಡುತ್ತಿದ್ದ ಗಂಡನ ವಿರುದ್ಧ ದೂರು ಸಲ್ಲಿಸಲು ಕಮಲಾಪುರ ಠಾಣೆಗೆ ಹೋದ ಮಹಿಳೆಗೆ ಕಾನ್‌ಸ್ಟೇಬಲ್ ಬಸವರಾಜ ಎಂಬುವವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಮಹಿಳೆ ಅದೇ ಠಾಣೆಯಲ್ಲಿ ಮಹಿಳೆ ದೂರು ದಾಖಲು.
ಕಲಬುರಗಿ: ಡೋಣಗಾಂವ ಗ್ರಾಪಂ ಅವ್ಯವಹಾರ ತನಿಖೆಗೆ ಒತ್ತಾಯ
ಕೋಡ್ಲಾದಿಂದ ಡೋಣಗಾಂವ ಗ್ರಾಮಕ್ಕೆ ಕೂಡುವ ಡಾಂಬರೀಕರಣ ರಸ್ತೆ ಕಾಮಗಾರಿ ಅರ್ಧ ಪ್ರಮಾಣದಲ್ಲಿ ಮಾಡುತ್ತಿರುವುದರಿಂದ ಸದರಿ ಕಾಮಗಾರಿ ಡೋಣಗಾಂವ ಸೀಮೆವರೆಗೆ ಪೂರ್ಣಗೊಳಿಸಿ ಮತ್ತು ಮೂಲತ ಡಾಂಬರೀಕರಣ ರಸ್ತೆಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು.
ಕಲಬುರಗಿ: ಇಂದಿನಿಂದ ಚಿನಮಳ್ಳಿ ಮಲ್ಲಿಕಾರ್ಜುನ ದೇವರ ಜಾತ್ರೆ
ಮಕರ ಸಂಕ್ರಮಣದ ಸಮಯದಲ್ಲಿ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಜರುಗುತ್ತದೆ. ಜಾತ್ರೆಯ ಪ್ರಯುಕ್ತ ಈ ಬಾರಿ ಕಡಕೋಳ ಮಡಿವಾಳಪ್ಪನವರ ಪುರಾಣ ಪ್ರವಚನ ನಡೆಯುತ್ತಿದ್ದು ಜ.13ರಂದು ಕೊನೆಗಳ್ಳಲಿದೆ. ಜ.14ರಂದು ಮಲ್ಲಿಕಾರ್ಜುನ ದೇವರಿಗೆ ಅಕ್ಷತಾರೋಪಣ ಜರುಗಲಿದೆ.
ಕಲಬುರಗಿ: ಸಂಸ್ಕೃತಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ: ಡಾ. ಗುರುರಾಜ ಕರ್ಜಗಿ
ಮಕ್ಕಳ ಭವಿಷ್ಯ ಬೇರೆಯವರ ಕೈಯಲ್ಲಿ ಇರುವುದಿಲ್ಲ. ಸ್ವಂತ ತಂದೆ ತಾಯಿ ಹಾಗೂ ಶಿಕ್ಷಕರ ಕೈಯಲ್ಲಿ ಇರುತ್ತದೆ. ಈ ಮೂರು ಜನರ ಒಳ್ಳೆಯ ಮಾರ್ಗದರ್ಶನವೇ ಮಕ್ಕಳ ಭವಿಷ್ಯ ರೂಪಿಸುತ್ತದೆ.
ಕಲಬುರಗಿ: ನಮ್ಮ ಪರಂಪರೆ ಮೆರೆಸುವ ಕಾಲ ಬಂದಿದೆ
ನಮ್ಮ ಕೆಲವು ತಪ್ಪುಗಳಿಂದಾಗಿ, ಪಾಶ್ಚಾತ್ಯದ ಪ್ರಭಾವಕ್ಕೆ ಒಳಗಾಗಿ ಕೆಲವು ಕಪ್ಪುಚುಕ್ಕೆ ಬಂದಿವೆ. ಅವುಗಳನ್ನು ಅಳಿಸಿ ಪುನಃ ನಮ್ಮ ಪರಂಪರೆ ಮೆರೆಸುವ ಕಾಲ ಬಂದಿದೆ. ಹಿಂದಿನ ಸಂಪ್ರದಾಯ ಮರೆಯದೇ ಆಚರಿಸುವ ಮೂಲಕ ಹಳೆ ಬೇರಿಗೆ ಈಗಿನ ಮಕ್ಕಳು ಹೊಸ ಚಿಗುರಾಗಿ ಸಂಸ್ಕೃತಿ, ಪರಂಪರೆ ಮುಂದುವರೆಸಿಕೊಂಡು ಹೋಗಬೇಕೆಂದು ನೀಲೂರ ಶಿವಶರಣೆ ನಿಂಬೆಕ್ಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶಿನಾಥ ಲೋಣಿ ಹೇಳಿದರು.
ಕಲಬರಗಿ: ಕುಂಭ ಹೊತ್ತು ಕನ್ನಡ ರಥಯಾತ್ರೆ ಸ್ವಾಗತಿಸಿದ ಡಿಸಿ
ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಸಂಘ-ಸಂಸ್ಥೆಗಳು, ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ.
ಕಲಬುರಗಿ: ಬ್ರಾಹ್ಮಣರು ಸಂಘಟಿತರಾಗಿ: ಪಂ.ವಿದ್ಯಾಧೀಶಾಚಾರ್ಯ
''ವ್ಯಾಸ ಸಾಹಿತ್ಯ ವಿಚಾರ ವಾಹಿನಿ'' ಉದ್ಘಾಟಿಸಿ ಮಾತನಾಡಿದರು. ಸಂಘಟನೆಯಲ್ಲಿ ಶಕ್ತಿ ಇದೆ. ಹೀಗಾಗಿ ವಿಪ್ರರು ಸಂಘಟಿತರಾಗಿ ಧರ್ಮರಕ್ಷಣೆ ಕಾರ್ಯ ಮಾಡಬೇಕು. ಧರ್ಮ ಉಳಿಸಿದಾಗ ಮಾತ್ರ ಸನಾತನ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅವರು ಪ್ರತಿಪಾದನೆ.
ಕಲಬುರಗಿ: ಕಬ್ಬು ಸಾಗಾಣಿಕೆ ಸರಹದ್ದು ನಿಗದಿಗೆ ರೈತರ ಆಗ್ರಹ
ಕಬ್ಬನ್ನು ಸಕ್ಕರೆ ಕಾರ್ಖಾನೆಗೆ ಪೂರೈಸಲು ರೈತ ಪಡಬಾರದ ಕಷ್ಟ ಅನುಭವಿಸುತ್ತಿದ್ದಾನೆ. ಹತ್ತಿರದ ಕಾರ್ಖಾನೆಗೆ ಕಬ್ಬು ಸಾಕಾಣಿಕೆ ಮಾಡಬೇಕೆಂದರೆ ಸಹಾಯಕ ಆಯುಕ್ತರಿಂದ ಫರ್ಮಿಟ್ ಪಡೆಯಬೇ ಕಾಗಿದೆ.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved