• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ಬಸ್‌ಗೆ ಅಲ್ಲಂಪ್ರಭು ಪಾಟೀಲ್‌ ಹಸಿರು ನಿಶಾನೆ
ಕಲಬುರಗಿಯಿಂದ ದಾವಣಗೆರೆ ಹಾಗೂ ಶಿವಮೊಗ್ಗಕ್ಕೆ ಸಂಚರಿಸಲು ಪ್ರಯಾಣಿಕರು ಅನುಕೂಲವಾಗುವಂತೆ ನಾನ್‌ ಎಸಿ ಸ್ಲೀಪರ್‌ ಕೋಚ್‌ನ ನೂತನ ಬಸ್‌ ಸೇವೆಗಳಿಗೆ ಕಲಬುರಗಿ ದಕ್ಷಿಣ ಶಾಸಕ ಅಲ್ಲಂಪ್ರಭು ಪಾಟೀಲ್‌ ಹಸಿರು ನಿಶಾನೆ ತೋರಿಸಿದರು. ಈ ವೇಳೆ ಸಾರಿಗೆ ಸಂಸ್ತೆಯ ಅಧಿಕಾರಿಗಳು ಇದ್ದರು.
ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಬಿ.ಆರ್‌.ಪಾಟೀಲ್‌
ಕಾಂಗ್ರೆಸ್‌ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ ಕುರಿತು ಕೇಳುವೆ: ಆಳಂದ ಶಾಸಕ. ಬಸವಣ್ಣನವರ ನಂಬಿಕೆ ಇರುವ ಎಲ್ಲಾ ಪ್ರಗತಿಪರ ಸಂಘಟನೆಗಳು, ಎಲ್ಲಾ ಜಾತಿ ಧರ್ಮದವರು ಚುನಾವಣೆಯಲ್ಲಿ ತಮಗೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ.
ವಿವೇಕಾನಂದರ ಆದರ್ಶ ಪಾಲಸಿ: ಶಾಸಕ ಅಲ್ಲಮಪ್ರಭು ಪಾಟೀಲ
ಕಲಬುರಗಿಯ ರಾಮಕೃಷ್ಣ ಆಶ್ರಮದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳೆಲ್ಲರೂ ಸ್ವಾಮಿ ವಿವೇಕಾನಂದರು, ರಾಮಕೃಷ್ಣ ಪರಮ ಹಂಸರು, ಶಾರದಾ ಮಾತೆ ಹೀಗೆ ಅನೇಕ ಮಹನೀಯರನ್ನು ಹೋಲುವಂತಹ ತರಹೇವಾರಿ ಪೋಷಾಕುಗಳನ್ನು ತೊಟ್ಟು ಗಮನ ಸೆಳೆದರು.
ನಿರಂತರ ಪ್ರಯತ್ನದಿಂದ ಯಶಸ್ಸು ಸಾಧ್ಯ: ಚೈತನ್ಯಾನಂದ
ಕಲಬುರಗಿ ನಗರದ ದೊಡ್ಡಪ್ಪ ಅಪ್ಪ ಕಾಲೇಜಿನಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿಯ ಅಂಗವಾಗಿ ಯುವಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಲಬುರಗಿ: ಅಕ್ರಮ ಹುಕ್ಕಾ ಬಾರ್ ಮೇಲೆ ಪೊಲೀಸ್‌ ದಾಳಿ
ಅಪ್ರಾಪ್ತ ವಿದ್ಯಾರ್ಥಿಗಳೂ ಸೇರಿ ಮೋಜು, ಮಸ್ತಿಯಲ್ಲಿದ್ದವರು ಕಂಗಾಲು, ಮಾಲೀಕ ಸೇರಿ ನಾಲ್ವರು ಪರಾರಿ. ಶೈಕ್ಷಣಿಕ ಸಂಸ್ಥೆಗಳಿರುವ ವ್ಯಾಪ್ತಿಯಲ್ಲೇ ಜೋರ್ದಾರ್‌ ಆಗಿ ನಡೆಯುತ್ತಿತ್ತು ಗುಲ್ಬರ್ಗ ರಾಕ್ಸ್‌ ಹುಕ್ಕಾಬಾರ್‌. ಬಾರ್‌ಗೆ ಇರಬೇಕಾದಂತಹ ಪರವಾನಗಿ ಪತ್ರವೇ ಪೊಲೀಸರಿಗೆ ಸಿಗಲಿಲ್ಲ. ಶಿಕ್ಷಣ ಸಂಸ್ಥೆಗಳ 100 ಯಾರ್ಡ್‌ ವ್ಯಾಪ್ತಿಯಲ್ಲಿ ಹುಕ್ಕಾಬಾರ್‌ಗೆ ಅವಕಾಶವಿಲ್ಲದಿದ್ದರೂ ಕಾನೂನು ಉಲ್ಲಂಘನೆ.
ಕಮಲಾಪುರದಲ್ಲಿ ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕನ್ನಡದ ರಥವನ್ನು ಕಮಲಾಪುರ ಪಟ್ಟಣದ ನಾಗರಿಕರು ಸ್ವಾಗತಿಸಿ, ತಹಸೀಲ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ಶಾಲಾ ಮಕ್ಕಳ ನೃತ್ಯ ಕಲಾವಿದರು ನೃತ್ಯದೊಂದಿಗೆ ಕನ್ನಡ ಜೈಕಾರ ಕೂಗುತ್ತಾ ಆಕರ್ಷಿಕ ಮೆರವಣಿಗೆ ಮಾಡುತ್ತಾ ಸಂಜೆ 5 ಗಂಟೆಗೆ ಮಹಾಗಾಂವವರೆಗೆ ತೆರಳಿದ ಬೀಳ್ಕೊಡುಗೆ ಮಾಡಲಾಯಿತು ಎಂದು ತಾಲೂಕು ಆಡಳಿತದವರು ತಿಳಿಸಿದ್ದಾರೆ.
ಎಳ್ಳಮಾವಾಸ್ಯೆ ಭೋಜನ ಸವಿದ ಕನ್ನಡ ರಥಯಾತ್ರೆ ಕಲಾವಿದರು
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ನಿಂಬರಗಾದಿಂದ ಬೆಳಮಗಿ ವರೆಗೆ ಕನ್ನಡ ರಥಯಾತ್ರೆ ಸಾಗಿದರೆ ಮತ್ತೊಂದಡೆ ಎಳ್ಳಮವಾಸ್ಯೆ ಹಬ್ಬವು ಎಂದಿನಂತೆ ರೈತರು ಸಂಭ್ರಮದಿಂದ ಆಚರಿಸಿದರು.
ಕಮಲಾಪುರ: ರೈತರಿಂದ ಭೂತಾಯಿಗೆ ವಿಶೇಷ ಪೂಜೆ
ಎಳ್ಳು ಅಮಾವಾಸ್ಯೆ ನಿಮಿತ್ತ ಕೃಷಿಕರಿಂದ ಭೂತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಸಾಮೂಹಿಕ ಸಹಭೋಜನ.
ಆಳಂದ: ಕನ್ನಡ ರಥಯಾತ್ರೆ ಸಂಭ್ರಮ
ಆಳಂದ ತಾಲೂಕಿಗೆ ಗುರುವಾರ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ತಾಲೂಕು ಆಡಳಿತ ಪರ ತಹಸೀಲ್ದಾರ್‌ ಯಲ್ಲಪ್ಪ ಸುಬೇದಾರ ನೇತೃತ್ವದಲ್ಲಿ ಶಾಲಾ ಮಕ್ಕಳು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ನಾಗರಿಕರು ಕನ್ನಡ ಕಲಾವಿದರ ನೃತ್ಯ, ಡೊಳ್ಳು ಕುಣಿತ, ಕನ್ನಡ ಗೀತೆಗಳಿಗೆ ಹೆಜ್ಜೆಹಾಕುತ್ತಾ ಅದ್ಧೂರಿಯಾಗಿ ಬರಮಾಡಿಕೊಂಡು ಬೀಳ್ಕೊಟ್ಟರು.
ಜೇವರ್ಗಿ: ಮಾಳಿಂಗರಾಯರ ಜಾತ್ರಾ ಮಹೋತ್ಸವ
ಜೇವರ್ಗಿ ಪಟ್ಟಣದ ಕನಕದಾಸ ಚೌಕ್‌ನಲ್ಲಿರುವ ಮಾಳಿಂಗರಾಯ ಜಾತ್ರಾ ಮಹೋತ್ಸವ ವೈಭವದಿಂದ ಜರುಗಿತು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 195
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved