• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿ: ಶಾಸಕ ಎಂ.ವೈ. ಪಾಟೀಲ್‌
ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಜಿಲ್ಲೆಯ ಜನ ಪಶ್ಚಾತಾಪ ಪಟ್ಟಿದ್ದಾರೆ. ಅದಕ್ಕೆ ಪ್ರಾಯಶ್ಚಿತವಾಗಿ ಈ ಬಾರಿ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ಮೂಲಕ ಖರ್ಗೆ ಕೈ ಬಲಪಡಿಸೋಣ. ಈ ನಿಟ್ಟಿನಲ್ಲಿ ಪಕ್ಷವನ್ನೂ ಬೂತ್ ಮಟ್ಟದಿಂದ ಗಟ್ಟಿಗೊಳಿಸುವ ಕೆಲಸವನ್ನು ಪಕ್ಷದ ಮುಖಂಡರು ಮಾಡಬೇಕು.
ಕಲಬುರಗಿ: ನಾಳೆ ಎಂಆರ್‌ ಮೆಡಿಕಲ್ ಕಾಲೇಜು ಎಸ್‍ಎಸಿ ಕಟ್ಟಡ ಉದ್ಘಾಟನೆ
ಮಹಾದೇವಪ್ಪ ರಾಂಪುರೆ ವೈದ್ಯಕೀಯ ಮಹಾವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಗೂ ಬೋಧನಾ ಸಿಬ್ಬಂದಿ ವೈದ್ಯಕೀಯ ಶಿಕ್ಷಣ ಸಂಬಂಧಿತ ಕಾರ್ಯಚಟುವಟಿಕೆಗಳಿಗೆ ಈ ನೂತನ ಕೇಂದ್ರ ಮೀಸಲಾಗಿರಲಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ನಿಯಮಾನುಸಾರ ನಿರ್ಮಿಸಲ್ಪಟಿರುವ ಈ ಕೇಂದ್ರದಲ್ಲಿ ಎಲ್ಲ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವರ್ಷದುದ್ದಕ್ಕೂ ನಡೆಯಲಿವೆ ಎಂದು ಡಾ.ಬಿಲಗುಂದಿ ವಿವರಿಸಿದರು.
ಯಡ್ರಾಮಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ
ಸಿಬ್ಬಂದಿ, ಕೊರತೆಯಿಂದಾಗಿ ಇಲಾಖೆ ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಹೆಚ್ಚು ಒತ್ತಡವಿರುವ ಶಾಖೆಗಳಿಗೆ ಇರುವ ಸಿಬ್ಬಂದಿಯಲ್ಲಿಯೇ ಹೆಚ್ಚಿನಹೊರೆ ಹಂಚಿಕೊಡಲಾಗಿದೆ. ಸಹಜವಾಗಿಯೇ ಕೆಲಸಗಳು ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ ಎಂಬುದನ್ನು ಇಲ್ಲಿನ ಸಿಬ್ಬಂದಿಯೇ ಒಪ್ಪುತ್ತಾರೆ.
ಸಂವಿಧಾನದ ಆಶಯ ಕಾಪಾಡಿ: ನ್ಯಾಯಾಧೀಶ ರವಿಕುಮಾರ
ಚುನಾವಣೆ ಸಂದರ್ಭದಲ್ಲಿ ನಮ್ಮ ಮತದಾನ ಮಾಡುವಾಗ ಯಾವುದೇ ಫಲಾಪೆಕ್ಷೆ ಇಲ್ಲದೇ ನಮ್ಮ ಹಕ್ಕು ಚಲಾಯಿಸಬೇಕು. ಯಾವುದೇ ಆಸೆ ಅಮಿಷಕ್ಕೆ ಒಳಗಾಗದೇ ಮತ ಚಲಾವಣೆ ಮಾಡಿದರೆ ನಮ್ಮ ಮತಕ್ಕೆ ಘನತೆ ಗೌರವ ಸಿಗಲಿದೆ ಎಂಬುದನ್ನು ಅರಿತುಕೊಳ್ಳಬೇಕು.
ಇಂದು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಕಲಿಕಾ ಆಸರೆ ಪುಸ್ತಕ ವಿತರಣೆ
ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ.ಕೆಕೆಆರ್‌ಡಿಬಿ ಇಂತಹ ಹಲವು ಉಪಕ್ರಮಗಳಲ್ಲಿ ಒಂದಾದ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಮಕ್ಕಳಲ್ಲಿ ಯಾವ ಮಕ್ಕಳು ಕಲಿಕೆಯಲ್ಲಿ ಮಂದಗತಿಯಲ್ಲಿದ್ದಾರೋ ಅವರನ್ನು ಗುರುತಿಸಿ, ಅಂತಹ ಮಕ್ಕಳಿಗಾಗಿ ಪೂರಕ ಓದಿಗಾಗಿ ಕಲಿಕಾ ಆಸರೆ ಪುಸ್ತಕ ಮುದ್ರಿಸಿ ಹಂಚಲಾಗುತ್ತಿದೆ.
ವಿದ್ಯಾರ್ಥಿಗಳೊಂದಿಗೆ ಸಚಿವ ಪ್ರಿಯಾಂಕ್‌ ಸಂವಾದ
ಸಮಸ್ಯೆ ಆಲಿಸಲು ಬಂದಿದ್ದೇನೆ ಎಂದು ಹೇಳುತ್ತ ಲೈಬ್ರರಿ, ಶೌಚಾಲಯ, ತರಗತಿಯಲ್ಲಿ, ಮೂಲ ಸೌಲಭ್ಯದಲ್ಲಿ ಏನಾದರೂ ತೊಂದರೆ ಇದೆಯಾ? ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಏನು‌ ಮಾಡಿದರೆ ಅನುಕೂಲ ಎನ್ನುವುದನ್ನು ತಿಳಿಸಿ ಎಂದ ಸಚಿವ ಪ್ರಿಯಾಂಕ್‌ ಖರ್ಗೆ.
ಮತದಾನ ಪ್ರತಿಯೊಬ್ಬರ ಹಕ್ಕು: ಎಸ್. ನಾಗಶ್ರೀ
ಮತ ಚಲಾವಣೆ ನಮ್ಮ ಹಕ್ಕು. ಆದರೆ ಮತ ಚಲಾಯಿಸಿ ಎಂದು ಹೇಳಬೇಕಾದ ಸನ್ನಿವೇಶ ಬಂದಿದೆ. 18 ವರ್ಷ ಪೂರ್ಣಗೊಂಡ ನಂತರ ವ್ಯಕ್ತಿಗೆ ತಿಳುವಳಿಕೆ ಬರುವ ಕಾರಣ ಉತ್ತಮ ಜನಪ್ರತಿನಿಧಿಯನ್ನು ಚುನಾಯಿಸಬಲ್ಲ ಎಂದು ಸಂವಿಧಾನದಲ್ಲಿ ವಯಸ್ಸಿಗೆ ಮಹತ್ವ ನೀಡಿ ಪವಿತ್ರ ಮತದಾನದ ಹಕ್ಕು ನೀಡಲಾಗಿದೆ.
ಅಂಬೇಡ್ಕರ್‌ಗೆ ಅವಮಾನ: ದಲಿತ ಸಂಘಟನೆಗಳ ಪ್ರತಿಭಟನೆ
ಕೋಟನೂರ(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಪ್ರತಿಮೆಗೆ ಕಿಡಿಗೇಡಿಗಳು ಮಾಡಿದ ಅವಮಾನ ಖಂಡಿಸಿ ಚಿಂಚೋಳಿ ಪಟ್ಟಣದಲ್ಲಿ ದಲಿತ ಸಂಘಟನೆಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ದಲಿತ ಪ್ಯಾಂಥರ್ಸ್‌ ಮತ್ತು ಪ್ರಗತಿ ಸಂಘಟನೆಗಳ ಒಕ್ಕೂಟಗಳು ಭಾರಿ ಪ್ರತಿಭಟನೆ ನಡೆಸಿ, ಕನಕದಾಸ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಸ್‌ ಪಲ್ಟಿ: 40 ಮಕ್ಕಳು ಪ್ರಾಣಾಪಾಯದಿಂದ ಪಾರು
ಎಂದಿನಂತೆ ಕ್ಕಳನ್ನು ಕರೆದುಕೊಂಡು ಶಾಲೆಗೆ ಹೋಗುತ್ತಿದ್ದಾಗ ಬಸ್ಸೊಂದು ಹೊಂಡಕ್ಕೆ ಬಿದ್ದು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಅಫಜಲ್ಪುರ ತಾಲೂಕಿನ ಘೂಳನೂರ ಗ್ರಾಮದ ಬಳಿ ನಡೆದಿದೆ.
ಶೀಘ್ರ ರೈತರಿಗೆ ಬರಗಾಲ ಪರಿಹಾರ ಹಣ ಜಮೆ: ಸಚಿವ ಕೃಷ್ಣ ಬೈರೇಗೌಡ
ಬರಗಾಲ ಪರಿಹಾರದ ಆರಂಭಿಕ ಕಂತು ತಲಾ 2,000 ರು. ಈಗಾಗಲೆ ಕಲಬುರಗಿ ಜಿಲ್ಲೆಯ 2.25 ಲಕ್ಷ ರೈತರಿಗೆ 44.74 ಕೋಟಿ ರು. ಜಮೆ ಮಾಡಿದ್ದು, ಬಾಕಿ ಉಳಿದ 1.60 ಲಕ್ಷ ರೈತರಿಗೆ 2-3 ದಿನದಲ್ಲಿ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved