• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆ ಜೀವನದ ಬುನಾದಿ: ಬಿ.ಫೌಜಿಯಾ ತರನ್ನುಮ್
ಕಲಬುರಗಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಶ ಸುಧಾರಣೆಗೆ 100 ದಿನಗಳ ಕ್ರಿಯಾ ಯೋಜನೆ ರೂಪಿಸಿದ್ದು, ಇದೀಗ ಉಳಿದಿರುವುದು 75 ದಿನ ಮಾತ್ರ. ಪ್ರತಿ ದಿನ ಪ್ರತಿ ಕ್ಷಣ ತುಂಬಾ ಉಪಯುಕ್ತವಾಗಿ ಬಳಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಜಿಲ್ಲಾಧಿಕಾರಿಗಳು, ನೀವು ಉತ್ತಮ ರ್‍ಯಾಂಕ್ ಪಡೆಯುವುದರ ಜೊತೆಗೆ ಜಿಲ್ಲೆಯ ರ‌್ಯಾಂಕ್ ಸಹ ಅಗ್ರದಲ್ಲಿ ಬರುವಂತೆ ಮಾಡಬೇಕು ಎಂದು ಕರೆ ನೀಡಿದರು.
ಕಲಬುರಗಿ: ತೆರಿಗೆ ಕಟ್ಟಿದೋರಿಗೆ ಆಡಳಿತ ಕೊಟ್ಟ ಕೊಡುಗೆ ಧೂಳು, ದುರ್ವಾಸನೆ
ಚಿತ್ತಾಪುರ ಪುರಸಭೆ ಆಡಳಿತ ಇರುವ ವಾಡಿ ಪಟ್ಟಣದಲ್ಲಿ ಸಾರ್ವಜನಿಕರಿಗಾಗಿ ಕನಿಷ್ಟ ಮೂತ್ರಾಲಯಗಳ ವ್ಯವಸ್ಥೆಯಿಲ್ಲ. ಇದು ಚಿತ್ತಾಪುರ ಮತಕ್ಷೇತ್ರದ ಪ್ರಗತಿಯ ದುರ್ಗತಿ ಎಂದು ಜನಧ್ವನಿ ಜಾಗೃತ ಸಮಿತಿ ಗೌರವಾಧ್ಯಕ್ಷ ವಿ.ಕೆ. ಕೇದಿಲಾಯ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ ಸಂಭ್ರಮ ಜ್ಯೋತಿ ರಥಯಾತ್ರೆಗೆ ಸ್ವಾಗತ
ಯಡ್ರಾಮಿ ತಾಲೂಕಿನ ಗಡಿಗ್ರಾಮ ಇಜೇರಿ ಬಳಿ “ಕನ್ನಡ ಜ್ಯೋತಿ ರಥ ಯಾತ್ರೆಗೆ” ತಾಲೂಕು ಆಡಳಿತದಿಂದ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಯಿತು.
ಶೀಘ್ರವಾಗಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಆರಂಭಿಸಿ: ಪ್ರಿಯಾಂಕ್‌ ಖರ್ಗೆ
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ.
ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ 2.7 ಟಿಎಂಸಿ ನೀರು ಬಿಡುಗಡೆ
ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಹಲವು ದಿನಗಳಿಂದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರದಿಂದ ನಾರಾಯಣಪುರ ಹಾಗೂ ಆಲಮಟ್ಟಿ ಡ್ಯಾಂ ಗಳಿಂದ 2.7 ಟಿಎಂಸಿ ನೀರನ್ನು ಕಾಲುಗೆ ಹರಿಸಲು ನಿರ್ಧಾರ.
ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ: ಕಂಬಳೇಶ್ವರ ಶ್ರೀಗಳು
ಮಕ್ಕಳ ಸರ್ವೋತೋಮುಖ ಬೆಳವಣಿಗೆಗೆ ಓದುವಿನ ಜೊತೆಗೆ ಇಂತಹ ವಿವಿಧ ಚಟುವಟಿಕೆ ಅವಶ್ಯಕತೆ ಇದೆ. ವಿದ್ಯಾರ್ಥಿಗಳ ಆಲೋಚನೆ ಶಕ್ತಿ ಹಾಗೂ ವಿಚಾರ ಶಕ್ತಿ ಹೆಚ್ಚುತ್ತದೆ.
ಶೈಕ್ಷಣಿಕ ಅಭ್ಯುದಯಕ್ಕೆ ಪ್ರಾಥಮಿಕ ಶಿಕ್ಷಣ ಮುಖ್ಯ: ಶಾಸಕ ಮತ್ತಿಮಡು
ಸೆಲ್ಕೋ ಸೋಲಾರ್ ಪ್ರೈ.ಲಿಂ. ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಚಿತ್ತಾಪುರ ಸಂಯಕ್ತವಾಗಿ ಶಾಲೆಗೆ ನೀಡಿರುವ ಸೋಲಾರ ಸಂಚಾಲಿತ ಇ-ಸ್ಮಾರ್ಟ್‌ ತರಗತಿ,
ಕಾನೂನು ಪ್ರಾಚೀನ ಗ್ರಂಥಗಳಿಂದ ಹುಟ್ಟಿಕೊಂಡಿದೆ: ನ್ಯಾ. ಇಂದಿರೇಶ್‌
ನಾವು ಇಂದು "ಕಾನೂನು " ಎಂದು ಏನನ್ನು ಕರೆಯುತ್ತೇವೆಯೋ ಅದು ಪ್ರಾಚೀನ ಗ್ರಂಥಗಳು ಮತ್ತು ವಿವಿಧ ಯುಗಗಳ ನ್ಯಾಯಶಾಸ್ತ್ರಜ್ಞರು ಅಭಿವೃದ್ಧಿಪಡಿಸಿದ ತತ್ವಗಳಿಂದ ಹುಟ್ಟಿಕೊಂಡಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಹೇಳಿದರು.
ಜನತಾ ದರ್ಶನದ ಲಾಭ ಪಡೆಯಿರಿ: ಪ್ರಿಯಾಂಕ್ ಖರ್ಗೆ
ಕಲಬುರಗಿ ದಕ್ಷಿಣ- ಕಲಬುರಗಿ ಉತ್ತರ ಅಸೆಂಬ್ಲಿ ಕ್ಷೇತ್ರಗಳಲ್ಲಿ 9ರಂದು ಜನಸ್ಪಂದನ ಕಾರ್ಯಕ್ರಮ ಆಯೋಜನೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 195
  • next >
Top Stories
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved