• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆಗಳ ಈಡೇರಿಸುವುದಾಗಿ ರೈತರಿಗೆ ಭರವಸೆ: ಪ್ರತಿಭಟನೆ ವಾಪಾಸ್‌
ಯಾದಗಿರಿ ಜಿಲ್ಲೆಯಲ್ಲಿ ರೈತರ ಜಮೀನಿಗೆ 20ರಿಂದ 25 ಲಕ್ಷ ರು. ನೀಡಿದ್ದು, ಜೇವರ್ಗಿ ತಾಲೂಕಿನ ರೈತರ ಜಮೀನಿಗೆ 10ರಿಂದ 15 ಲಕ್ಷ ಪರಿಹಾರ ನೀಡಿ ಮೋಸ ಮಾಡಿದ್ದಾರೆ. ಸೂಕ್ತ ಭೂ ಪರಿಹಾರ ನೀಡಿಲ್ಲ. ಹೀಗಾಗಿ ಜಮೀನು ಕಳೆದು ಕೊಂಡ ರೈತರಿಗೆ ಅನ್ಯಾಯವಾಗಿದೆ.
ಅಯೋಧ್ಯೆ ಮಂದಿರ ಉದ್ಘಾಟನೆ ರಾಮ ಭಕ್ತರಲ್ಲಿ ಸಂತಸ: ಶಾಸಕ
ಶ್ರೀರಾಮನ ಭಕ್ತರು ಕಂಡಿದ್ದ ಶತಮಾನದ ಕನಸು ನನಸಾಗಿದೆ. ಜ.೨೨ರಂದು ರಾಮ ಮಂದಿರ ಉದ್ಘಾಟನೆ ಆಗಲಿದ್ದು, ಅದನ್ನು ನೋಡುವ ಭಾಗ್ಯ ನಮಗೆಲ್ಲರಿಗೂ ಸಳಿಸಲಿದೆ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ಕೆ ಇಡೀ ಜಗತ್ತೇ ನಮ್ಮ ದೇಶದತ್ತ ನೋಡುತ್ತಿದೆ: ಶಾಸಕ ಡಾ. ಅವಿನಾಶ ಜಾಧವ್.
ಆಡಳಿತವನ್ನು ಜನಸ್ನೇಹಿಯಾಗಿಸಿ: ಮೊಹಮ್ಮದ್ ಸನಾವುಲ್ಲಾ
ಐದನೇ ರಾಜ್ಯ ಹಣಕಾಸು ಆಯೋಗದಿಂದ ಕಲಬುರಗಿ‌ ವಿಭಾಗ ಮಟ್ಟದ ಸಭೆ.
ಚಾಲಕರ ವಿರುದ್ಧ ಹೊರಡಿಸಿರುವ ಆದೇಶ ಹಿಂಪಡೆಯಲು ಆಗ್ರಹ
ವಾಹನಗಳು ಅಪಘಾತ ಆದ ಸಂದರ್ಭದಲ್ಲಿ ಚಾಲಕರಿಗೆ ೧೦ ವರ್ಷ ಜೈಲು ಶಿಕ್ಷೆ ಹಾಗೂ ೧೦ ಲಕ್ಷ ದಂಡ ಕಟ್ಟೋದರ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಆಟೊ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷರು ಹಾಗೂ ತಾಲೂಕು ಕರ್ನಾಟಕ ವಿವಿಧ ವಾಹನ ಮಾಲೀಕರ ಹಾಗೂ ಚಾಲಕರ ಒಕ್ಕೂಟದಿಂದ ಆಗ್ರಹ.
ಸಿಯುಕೆಯಲ್ಲಿ ದೃಶ್ಯ ಕಲೆ ಸ್ನಾತಕೋತ್ತರ ಕೋರ್ಸ್‌: ಪ್ರೊ. ಬಟ್ಟು ಸತ್ಯನಾರಾಯಣ
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ವರ್ಷದಿಂದ ಮಾಸ್ಟರ್ ಆಫ್ ವಿಜುವಲ್ ಆರ್ಟ್ಸ್‌ (ಎಂವಿಎ) ಕೊರ್ಸ್ ಆರಂಭ.
ನಾಡಿಗೆ ಡಾ.ಅಪ್ಪಾ ಅವರ ಕೊಡುಗೆ ಅನನ್ಯ: ದಾಕ್ಷಾಯಿಣಿ ಅಪ್ಪಾ
ಸುಭಾಶ್‌ಚಂದ್ರ ಪಾಟೀಲ್ ಜನಕಲ್ಯಾಣ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ೨೦೨೩ನೇ ಸಾಲಿನ ೭ನೇ ವರ್ಷದ ರಾಜ್ಯ ಮಟ್ಟದ ಚಿನ್ನದ ಪದಕದೊಂದಿಗೆ ಗೌಡ ಪ್ರಶಸ್ತಿ ಪ್ರದಾನ.
ಹಿಂದೂ ಜಾಗೃತಿ ಸೇನೆ ಅಧ್ಯಕ್ಷನ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್
ಪಠಾಣ ಸಿನಿಮಾ ಪ್ರದರ್ಶನ ವಿರೋಧಿಸಿ ಚಿತ್ರ ಮಂದಿರಮೇಲೆ ಕಲ್ಲೆಸೆದಿದ್ದ ಲಕ್ಷ್ಮೀಕಾಂತ ಕ್ರಿಸ್ಮಸ್‌ ಹಬ್ಬದಂದು ಭಾಷಣ ಮಾಡುವ ವೇಳೆ ಅಶಾಂತಿ ಸೃಷ್ಟಸಬಹುದೆಂದು ಕಲಬುರಗಿಯ ರಾಘವೇಂದ್ರ ನಗರ ಠಾಣೆಯಲ್ಲಿ ಡಿ.24ರಂದು ರೌಡಿಶೀಟರ್‌ ತೆರೆದ ಪೊಲೀಸರು.
9ರಂದು ಕಲಬುರಗಿಯಲ್ಲಿ ಜನತಾ ದರ್ಶನ: ಜಿಲ್ಲಾಧಿಕಾರಿ
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಜ.9ರಂದು ನಡೆಯಲಿರುವ ಜನತಾ ದರ್ಶನ ಸಭೆಯ ಕುರಿತು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.
ಕಲಬುರಗಿ: 255 ಗ್ರಾಂ ಚಿನ್ನಾಭರಣ ದೋಚಿದ್ದ ಕಳ್ಳನ ಸೆರೆ
ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಚಾಲಾಕಿ ಚಾಲಕ ಕಳ್ಳ ಚಾಂದ್‌ ಪಾಶಾ ಬಾಬೂಮಿಯಾ ಅಲಿಯಾಸ್‌ ಬಾಬಾ ಮೈನೋದ್ದೀನ್‌ ಈತ ಕೊನೆಗೂ ಚಿತ್ತಾಪುರ ವೃತ್ತದ ಪೊಲೀಸರ ಕೈಗೆ.
ಹೆಚ್ಚಿದ ಭಿಕ್ಷಾಟನೆ ದಂಧೆ: ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ
ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿನ ಬಸ್ ನಿಲ್ದಾಣ ಸೇರಿದಂತೆ ಮಾರ್ಕೆಟ್, ಕಾಂಪ್ಲೆಕ್ಸ್ ಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಭಿಕ್ಷಾಟನೆ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 195
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved