• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಯೋಗಿ ವೇಮನ ರೆಡ್ಡಿ ಸಮಾಜದ ಅಮೂಲ್ಯ ರತ್ನ: ಭಾಸರೆಡ್ಡಿ
ರೆಡ್ಡಿ ಸಮಾಜವು ದೊಡ್ಡ ಸಮಾಜವಾಗಿದ್ದು, ಹೇಮರೆಡ್ಡಿ ಮಲ್ಲಮ್ಮ ಟ್ರಸ್ಟ್ ವತಿಯಿಂದ ಮನೆ ಮನೆ ಹೋಗಿ ವೇಮನ ಮತ್ತು ಹೇಮರೆಡ್ಡಿ ಮಲ್ಲಮ್ಮನವರ ಸಂದೇಶಗಳನ್ನು ತಿಳಿಸಿ ಸಮಾಜ ಒಗ್ಗೂಡಿಸು ಕಾರ್ಯ ಯುವಕರು ಮಾಡಬೇಕು
ರಾಮಲಲ್ಲಾ ಪ್ರತಿಷ್ಠಾಪನೆ: ಮುಸ್ಲಿಮರಿಂದಲೂ ಸಂಭ್ರಮ
ರಾಮ ಕೇವಲ ಹಿಂದುಗಳಿಗಷ್ಟೇ ಆದರ್ಶವಲ್ಲ, ಅವರಲ್ಲಿನ ಮೌಲ್ಯಗಳು ಎಲ್ಲಾ ಧರ್ಮದವರಿಗೂ ಅನ್ವಯವಾಗುವಂಥವು ಹೀಗಾಗಿ ಜ.22ರಂದು ರಾಮ ಮಂದಿರ ಲೋಕಾರ್ಪಣೆಯ ದಿನ ನಾವು ಕೂಡ ನಮ್ಮ ಮನೆಗಳ ಮುಂದೆ ದೀಪ ಬೆಳಗಿ ಸಂಭ್ರಮಿಸುತ್ತೇವೆ ಎಂದು ಮಸಲ್ಮಾನ ಬಾಂಧವರು ತಿಳಿಸಿದರು.
ಕಲಬುರಗಿ: ಸಚಿವ ಪ್ರಿಯಾಂಕ್‌ ಖರ್ಗೆ ಶಿಷ್ಟಾಚಾರ ಉಲ್ಲಂಘನೆ?
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾಗತಕ್ಕೆ ಶುಕ್ರವಾರ ಗೈರಾಗುವ ಮೂಲಕ ಪ್ರಿಯಾಂಕ್‌ ಖರ್ಗೆ ಶಿಷ್ಟಾಚಾರ ಉಲ್ಲಂಘನೆ ಮಾಡಿದರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಮೋದಿ ಸೋಲಾಪೂರಕ್ಕೆ ಹೋಗುವ ನಿಮಿತ್ತ ಕಲಬುರಗಿ ದಾರಿಯನ್ನು ಆಯ್ಕೆ ಮಾಡಿಕೊಂಡದ್ದೇಕೆಂದು ಕಳೆದ 3 ದಿನದಿಂದ ರಾಜಕೀಯ ಪಡಸಾಲೆಯಲ್ಲಿ ವಿವಿಧ ರೀತಿ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪ್ರಿಯಾಂಕ್‌ ಗೈರು ರಾಜಕೀಯ ಚರ್ಚೆಯ ಮಗ್ಗಲು ಬದಲಾಯಿಸಿದೆ.
ಅಯೋಧ್ಯೆ ಆಹ್ವಾನ ಪತ್ರಿಕೆಯಲ್ಲಿ ಕಲಬುರಗಿ ಕಲಾವಿದನ ಕೈಚಳಕ
ಅಯೋಧ್ಯೆ ರಾಮ ಮಂದಿರದಲ್ಲಿನ ರಾಮಲಲ್ಲಾ ವಿಗ್ರಹ ಕರುನಾಡಿನ ಶಿಲ್ಪಿ ಅರುಣ ಕೆತ್ತನೆ ಎಂಬುವುದು ಅದಾಗಲೇ ಹೆಮ್ಮೆಯ ಸಂಗತಿಯಾಗಿತ್ತು. ಇದೀಗ ರಾಮ ಜನ್ಮಭೂಮಿ ಟ್ರಸ್ಟ್‌ ಸಿದ್ಧಪಡಿಸಿರುವ ಆಹ್ವಾನ ಪತ್ರಿಕೆಯಲ್ಲಿ ಬಳಸಲಾಗಿರುವ ರಾಮನ ಚಿತ್ರವಿರುವ ಲೋಗೋ ಕಲಬುರಗಿ ಕಲಾವಿದರ ಕೈಚಳಕಿದಂದ ಸಿದ್ಧಗೊಂಡಿರೋದು ಬೆಳಕಿಗೆ ಬಂದಿದೆ.
ಕಲಬುರಗಿ ಸಂಸದ ಉಮೇಶ ಜಾಧವ್‌ ಹೇಳಿಕೆಗೆ ಖಂಡನೆ
ಪ್ರಧಾನಿ ನರೇಂದ್ರ ಮೋದಿಯವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಪ್ರಧಾನಿಯವರ ಸ್ವಾಗತಕ್ಕೆ ಬರದೇ ಅಗೌರವ ತೋರಿಸಿದ್ದಾರೆಂದು ಸಂಸದ ಡಾ. ಉಮೇಶ ಜಾಧವ ಅವರ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಖಂಡಿಸಿದ್ದಾರೆ.
ಕಳೆದ ಅಯೋಧ್ಯೆಗೆ ಸೈಕಲ್‌ ಯಾತ್ರೆ ತೆರಳಿದ್ದ ಕಲ್ಲೂರ ಗ್ರಾಮದ ಭೀಮಶೆಟ್ಟಿ
ರಾಮನ ಜನ್ಮಸ್ಥಳಕ್ಕೆ ಯುವಕರೊಂದಿಗೆ ಹೊರಟ್ಟಿದ್ದ ಘಟನೆ ಸ್ಮರಿಸಿದ ಬಿಜೆಪಿ ಮುಖಂಡ. ರಾಮ ಮಂದಿರ ನಿರ್ಮಾಣಕ್ಕಾಗಿ ನಿರಂತರವಾಗಿ ವಿವಿಧ ಹೋರಾಟದಲ್ಲಿ ಭಾಗವಹಿಸಿದ್ದೇನೆ ಎಂದು ಕಲ್ಲೂರ ಗ್ರಾಮದ ಭೀಮಶೆಟ್ಟಿ ಮುಕ್ಕಾ ಸಂತಸ ವ್ಯಕ್ತಪಡಿಸಿದರು.
ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕ: ಜಗದೀಶ ಶೆಟ್ಟರ್‌
ಕಲಬುರಗಿಯಲ್ಲಿ ಕಸಾಪ ವತಿಯಿಂದ ನಡೆದ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾಜಿ ಸಿಎಂ ಅಭಿಮತ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕನ್ನಡ ಭವನದವರೆಗೆ ವಚನ ಸಾಂಸ್ಕೃತಿಕ ಮೆರವಣಿಗೆ ನಡೆಯಿತು. ವಚನಗಳ ಕಟ್ಟು ಹೊತ್ತು ಮೆರವಣಿಗೆ ನಡೆಯಿತು. ಶರಣರ ವಿವಿಧ ವೇಷ ಧರಿಸಿದ ಮಕ್ಕಳು ಗಮನ ಸೆಳೆದರು.
ಜೂನ್‌ ಅಂತ್ಯದವರೆಗೂ ತುಂಗಭದ್ರಾ ನೀರು: ಶಿವರಾಜ್‌ ತಂಗಡಗಿ
ಜಲಾಶಯದಲ್ಲಿನ ನೀರಿನ ಲಭ್ಯತೆ ಆಧರಿಸಿ 4 ಜಿಲ್ಲೆಗಳಿಗೆ ನೀರು ಹಂಚಿಕೆ. ವಿಧಾನಸೌಧದಲ್ಲಿ ನಡೆದ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಕಾಂಗ್ರೆಸ್‌ನಲ್ಲಿ ನಾನು ಸಮಾಧಾನವಾಗಿರುವೆ: ಜಗದೀಶ್‌ ಶೆಟ್ಟರ್‌
ನಾನೂ ಯಾವುದೇ ಷರತ್ತು, ಸ್ಥಾನಮಾನ ಬಯಸಿ ಪಕ್ಷಕ್ಕೆ ಬಂದವನಲ್ಲ. ಧಾರವಾಡ ಲೋಕ ಸಮರದ ಆಕಾಂಕ್ಷಿ ನಾನಲ್ಲ ಎಂದು ಕಲಬುರಗಿಯಲ್ಲಿ ಮಾಜಿ ಸಚಿವರು ತಿಳಿಸಿದ್ದಾರೆ.
28ರಂದು ರಾಜ್ಯಮಟ್ಟದ ಶೋಷಿತರ ಜಾಗೃತಿ ಸಮಾವೇಶಕ್ಕೆ ಆಹ್ವಾನ
ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು. ರಾಜಕೀಯ ಮೀಸಲಾತಿಯನ್ನು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯ.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved