• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಬುರಗಿ ಮಾಜಿ ಮೇಯರ್‌ ಅಮೃತರಾವ್‌ ಪಾಟೀಲರಿಗೆ ಪುತ್ರ ವಿಯೋಗ
ಮೃತರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಜ. 20 ರಂದು ಶನಿವಾರ ಆಳಂದ ತಾಲೂಕಿನ ಕೋಡ್ಲ ಹಂಗರ್ಗಾ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ನೆರವೇರಲಿದೆ.
ಅನುಭವ ಮಂಟಪ ಜಗತ್ತಿನ ಮೊದಲ ಸೌಹಾರ್ದ ಕೇಂದ್ರ: ಸತ್ಯಂಪೇಟ
ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ವತಿಯಿಂದ ಶುಕ್ರವಾರ ಪ್ರಥಮ ವಚನ ಸಾಹಿತ್ಯ ಸಮ್ಮೇಳನದ ಜಗವೇ ಕೂಡಲಸಂಗಮವಾಗಿಸುವ ಪರಿ ಮೊದಲ ಗೋಷ್ಠಿ ಆಯೋಜಿಸಲಾಗಿತ್ತು.
ಇನ್ನೊಂದು ವಸತಿ ಶಾಲೆಯ ವಿದ್ಯಾರ್ಥಿನಿಗೆ ಮಗು ಜನನ!
ಕಲಬುರಗಿಯ ಮೊರಾರ್ಜಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಸೊಲ್ಲಾಪುರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಚವಡಾಪುರ: ಮಗುವಿಗೆ ಜನ್ಮನೀಡಿದ 10ನೇ ತರಗತಿ ವಿದ್ಯಾರ್ಥಿನಿ
ಅಫಜಲ್ಪುರ ತಾಲೂಕಿನ ಅರ್ಜುಣಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ, ವಾರ್ಡನ್‌ ಅಮಾನತು. ಅಮಾನತು ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಹಸೀಲ್ದಾರ್‌, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.
ಕಲಬುರಗಿ: ಟೆಕ್ನೋ ಕಲ್ಚರಲ್‌ ಫೆಸ್ಟಿವಲ್‌ಗೆ ಚಾಲನೆ
ಕಲಬುರಗಿಯಲ್ಲಿರುವ ವಿಟಿಯು ಪ್ರಾದೇಶಿಕ ಕಚೇರಿಯಲ್ಲಿನ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳಿಗೆ ಕೆಕೆಆರ್‌ಡಿಬಿ ಸದಾಕಾಲ ಬೆಂಬಲ ನೀಡಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮ ಶೀಲತೆ ಪ್ರವೃತ್ತಿ ಬೆಳೆಸುವಂತಹ ಕೆಲಸಕ್ಕೆ ಸಂಸ್ಥೆ ಮುಂದಾಗಲಿ: ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.
ತೊಗರಿ ಮಾರಾಟಕ್ಕೆ ನೋಂದಣಿ ಆರಂಭ: ಜಿಲ್ಲಾಧಿಕಾರಿ
2023-24ನೇ ಸಾಲಿನ ಬೆಲೆ ಸ್ಥಿರೀಕರಣ ಯೋಜನೆಯಡಿ ಜಿಲ್ಲೆಯಲ್ಲಿ ರೈತರಿಂದ ತೊಗರಿ ಕೃಷಿ ಉತ್ಪನ್ನ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
ರಾಜ್ಯಕ್ಕೆ ಇಂದು ನರೇಂದ್ರ ಮೋದಿ ಭೇಟಿ: ಪ್ರಧಾನಿ ಸ್ವಾಗತಕ್ಕೆ ಕಲಬುರಗಿ ಜಿಲ್ಲಾಡಳಿತ ರೆಡಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಕಾಳಗಿ: ಮುರುಘೇಂದ್ರ ಶಿವಯೋಗಿಗಳ ರಥೋತ್ಸವ
ಕಾಳಗಿ ತಾಲೂಕು ಸಮೀಪದ ರಟಕಲ್ ವಿರಕ್ತ ಶ್ರೀಮಠದ 60ನೇ ಜಾತ್ರೆ, ಮುರುಘೇಂದ್ರ ಶಿವಯೋಗಿಗಳ ರಥೋತ್ಸವ ಸಂಜೆ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮದಿಂದ ನೆರವೇರಿತು.
ವಾಡಿ: ಒಳ ಸೇತುವೆ ನಿರ್ಮಿಸಲು ಜನಧ್ವನಿ ಒತ್ತಾಯ
ಏಳು ದಶಕದ ನಂತರ ಕೇಂದ್ರ ಸರ್ಕಾರ ವಾಡಿ ರೈಲು ನಿಲ್ದಾಣದ ಜೀರ್ಣೋದ್ಧಾರಕ್ಕೆ ಮುಂದಾಗಿದೆ. ಇದಕ್ಕಾಗಿ ನೂರಾರು ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ನೂತನ ಪ್ಲಾಟ್‌ಫಾರ್ಮ್-೫ರ ಕಾಮಗಾರಿ ಭರದಿಂದ ಸಾಗಿರುವುದು ಸಂತೋಷದ ಸಂಗತಿ. ಆದರೆ ರೈಲು ನಿಲ್ದಾಣದ ಹಳಿ ಮಾರ್ಗದ ಎಡ ಮತ್ತು ಬಲ ಭಾಗದ ವಿವಿಧ ಬಡಾವಣೆಗಳ ಜನರ ಸಂಚಾರಕ್ಕಾಗಿ ಒಳ ಸೇತುವೆ ನಿರ್ಮಿಸಬೇಕು.
ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಮೋದಿ ಪ್ಲಾನ್‌?
ಪ್ರಧಾನಿ ಮೋದಿಯವರ ಇಂದಿನ ಕಲಬುರಗಿ ಅಲ್ಪಕಾಲದ (10 ನಿಮಿಷ) ಭೇಟಿಯು ಹಲವಾರು ತರಹದ ರಾಜಕೀಯ ಲೆಕ್ಕಾಚಾರಗಳಿಗೆ ಎಡೆ ಮಾಡಿಕೊಟ್ಟಿದೆ. ಸೊಲ್ಲಾಪುರಕ್ಕೆ ಹೋಗಲು ಪ್ರಧಾನಿ ಮೋದಿಯವರಿಗೆ ಪುಣೆ ಸೇರಿದಂತೆ ಹಲವು ಸುರಕ್ಷಿತವಾದಂತಹ ದಾರಿಗಳಿದ್ದರೂ ಕಲಬುರಗಿ ಮೂಲಕವೇ ಸಾಗುತ್ತಿರೋದಕ್ಕೆ ರಾಜಕೀಯ ಬಣ್ಣ ಬಳಿಯೋ ಚರ್ಚೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved