• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಿಕಾರ್ಜುನ್‌ ಖರ್ಗೆಯವರನ್ನು ನಿರ್ಲಕ್ಷಿಸಿದ ಸಿದ್ದು ದಲಿತ ವಿರೋಧಿ: ಛಲವಾದಿ ನಾರಾಯಣಸ್ವಾಮಿ
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರೇ ಪ್ರಧಾನಿ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಅಭ್ಯರ್ಥಿ ಎಂಬ ಹೇಳಿಕೆ ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೇ ಖರ್ಗೆಗೆ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸದೆ ದಲಿತ ವಿರೋಧಿ ನೀತಿ ಹೊಂದಿದ್ದಾರೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದರು.
ಕೋವಿಡ್‌ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌
ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಡೀಸಿ ಫೌಜಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲಬುರಗಿ ಜಿಲ್ಲಾಡಳಿತದಿಂದ ಕೋವಿಡ್‌ ರೂಪಾಂತರಿ ತಳಿ ಕುರಿತಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.
ಕೇಂದ್ರದ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದೆ ಯಾತ್ರೆ ಉದ್ದೇಶ: ಮಲ್ಲಿಕಾರ್ಜುನ ಹಾರಕೊಡ
ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೊಡ ಉದ್ಘಾಟಿಸಿ ಮಾತನಾಡಿದರು.
ಕಲಬುರಗಿ ನಗರದಲ್ಲಿ ಕುಡಿವ ನೀರಿಗೆ ಹಾಹಾಕಾರ
ಕಲಬುರಗಿ ನಗರದ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಹರಿಸಲು ವಿಫಲಗೊಂಡಿರುವ ಎಲ್‌ ಆಂಡ್‌ ಟಿ ಏಜೆನ್ಸಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಸರ್ವ ಸದಸ್ಯರ ಆಗ್ರಹ
ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ: ತೇಜಸ್ವಿ ಸೂರ್ಯ
ರಾಜ್ಯದಲ್ಲಿ ಹಿಂದು ವಿರೋಧಿ ಸರ್ಕಾರವಿದೆ. ಸರ್ಕಾರದ ಕೆಟ್ಟ ನಡೆ, ಜನವಿರೋಧಿ ಧೋರಣೆಯ ಕುರಿತು ಮನೆ ಮನೆಗಳಿಗೆ ತಲುಪಿಸುವ ಕೆಲಸ ಮಾಡಬೇಕಾಗಿದೆ.
ಕಲಬುರಗಿ- ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸೇವೆಗೆ ಆಗ್ರಹ
ರೈಲ್ವೆ ಮಂತ್ರಾಲಯದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಹಾಗೂ ರೈಲ್ವೆ ಖಾಸಗೀಕರಣ ಕೈಬಿಡುವಂತೆ ಒತ್ತಾಯ
ಕೆಇಎ ಪರೀಕ್ಷಾ ಕೇಂದ್ರ ಸ್ಥಳಾಂತರ ಖಂಡಿಸಿ ಎಬಿವಿಪಿ ಪ್ರತಿಭಟನೆ
ಕೆ-ಸೆಟ್ ಪರೀಕ್ಷಾ ಕೇಂದ್ರಗಳನ್ನು ಕಲಬುರಗಿಯಿಂದ ರದ್ದು ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಬೃಹತ್ ಪ್ರತಿಭಟನೆ.
ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಯಲ್ಲಿ ಲೋಪದೋಷ
ಕಲಬುರಗಿ ನಗರ ಸ್ವಚ್ಛತೆಗೆ ದುಡಿಯುವ ಪೌರ ಕಾರ್ಮಿಕರ ಸೇವಾ ಭದ್ರತೆ ವಿಷಯದಲ್ಲಿ ಮುಗ್ಗರಿಸಿದ ಪರಿಸರ ಎಂಜಿನಿಯರ್‌ ಅಮಾನತಿಗೆ ಪಾಲಿಕೆ ಸದಸ್ಯರಿಂದ ಆಗ್ರಹ
ಪಾಲಿಕೆ ಸಭೆಯಲ್ಲಿ ಬಿಜೆಪಿ ಸದಸ್ಯನ ಹೇಳಿಕೆಗೆ ಆಕ್ರೋಶ
ಕಲಬುರಗಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯನಿಂದ ಮುಸ್ಲಿಂ ಮಹಿಳೆಯರ ಅವಹೇಳನ ಖಂಡಿಸಿ ಕೂಡಲೇ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್‌ ಸದಸ್ಯರ ಆಗ್ರಹ.
ಗೊಂಡ ಪರ್‍ಯಾಯ ಕುರುಬ ಪರಿಗಣಿಸಲು ಆಗ್ರಹ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕುರುಬ ಗೊಂಡ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿ ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಬೇಕೆಂದು ಆಗ್ರಹಿಸಿ ಕೆಲವು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 195
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved