• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಯಾಣ ಕರ್ನಾಟಕದ ಸಂಸದರ ವಿರುದ್ಧ ಕೆರಳಿದ ರಾಮ ಭಕ್ತರು
ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಹೋಗಿ ಬರುವ ಭಕ್ತಾದಿಗಳಿಗಾಗಿ ಕರ್ನಾಟಕದಿಂದ ಹೆಚ್ಚುವರಿಯಾಗಿ 10ಕ್ಕೂ ಹೆಚ್ಚು ವಿಶೇಷ ರೈಲುಗಳು ಓಡಲು ಸಜ್ಜಾಗಿರೋವಾಗ, ಈ ಪೈಕಿ ಒಂದು ರೈಲು ಕೂಡಾ ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು ಮಾರ್ಗವಾಗಿ ಓಡುತ್ತಿಲ್ಲ!ಈ ಬೆಳವಣಿಗೆ ಕಲ್ಯಾಣ ನಾಡಿನ ರಾಮ ಭಕ್ತರನ್ನು ಕೆರಳುವಂತೆ ಮಾಡಿದೆ.
ಹೆಸರಲ್ಲೇ ಲಕ್ಷ್ಮಣ ಇರುವಾಗ ರಾಮ ಮಂದಿರಕ್ಕೆ ಹೋಗದಿರಲು ಸಾಧ್ಯವೆ: ಸವದಿ
ನಾನು ರಾಮನ ಪರಮ ಭಕ್ತ, ಅದಕ್ಕೂ ಮಿಗಿಲಾಗಿ ನನ್ನ ಹೆಸರಲ್ಲೇ ಲಕ್ಷ್ಮಣ ಅಂತಿರೋವಾಗ ರಾಮನಿದ್ದಲ್ಲಿಗೆ ಹೋಗದೆ ಇರಲಾಗುತ್ತದೆಯೆ? ರಾಮನ ಭಕ್ತ ನಾನು, ಅವನ ಸಹೋದರನ ಹೆಸರಿದೆ ನನಗೆ, ನಾನು ಈಗಲ್ಲದಿದ್ದರೂ ಮುಂದೆ ಒಂದು ದಿನ ರಾಮ ಮಂದಿರಕ್ಕೆ ಹೋಗಿ ಬರುತ್ತೇನೆ: ಮಾಜಿ ಡಿಸಿಎಂ, ಅಥಣಿ ಶಾಸಕ ಲಕ್ಷ್ಮಣ ಸವದಿ
ಬಿಜೆಪಿ ಟಿಕೆಟ್ ಕೈ ತಪ್ಪಿಸಲು ಸಾಧ್ಯವಿಲ್ಲ: ಸಂಸದ ಉಮೇಶ ಜಾಧವ್‌
ಕಲಬುರಗಿ ಲೋಕಸಭಾ ಬಿಜೆಪಿ ಟಿಕೆಟ್ ನನಗೇ ಪಕ್ಕಾ. ಹಂಡ್ರೆಡ್ ಪರ್ಸೆಂಟ್ ಈ ಬಾರಿಯೂ ಟಿಕೆಟ್ ನನಗೆನೆ. ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಬೇರೆ ಎನ್ನುವ ಪ್ರಶ್ನೇಯೇ ಇಲ್ಲ. ಯಾರೇನೇ ತಿಪ್ಪರಲಾಗ ಹಾಕಿದ್ರೂ ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿಸಲು ಸಾಧ್ಯವಿಲ್ಲವೆಂದು ಕಲಬುರಗಿ ಬಿಜೆಪಿ ಸಂಸದ ಡಾ.ಉಮೇಶ ಜಾಧವ್ ವಿಶ್ವಾಸ.
ಕಲ್ಯಾಣ ಕರ್ನಾಟಕ ಭಾಗದ 4 ಕಚೇರಿ ಬಾಗಲಕೋಟೆ, ವಿಜಯಪುರಕ್ಕೆ ಸ್ಥಳಾಂತರ
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ನಾಲ್ಕು ಕಚೇರಿಗಳು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಗೆ ಸ್ಥಳಾಂತರ ಮಾಡಲು ಸರ್ಕಾರ ಆದೇಶಿಸಿರುವುದರಿಂದ ಕಲ್ಯಾಣ ಕರ್ನಾಟಕಕ್ಕೆ ನಾಲ್ಕು ಕಚೇರಿಗಳಿಗೆ ಮಂಜೂರಾಗಿರುವ 110 ಹುದ್ದೆಗಳು ಭವಿಷ್ಯದಲ್ಲಿ ಸೃಷ್ಟಿಯಾಗದೇ ಶಾಶ್ವತವಾಗಿ ನಷ್ಟವಾಗುವ ಭೀತಿ, ಆತಂಕ ಎದುರಾಗಿದೆ.
ಚಿತ್ತಾಪುರ: ಬಾಲ್ಯ ವಿವಾಹ ಖಂಡಿಸಿದ ಶಾಲಾ ಬಾಲಕರು
ಹೆಣ್ಣೆಂಬ ಕಾರಣಕ್ಕೆ ಅಕ್ಷರ ಕಲಿಯಿಂದ ವಂಚಿಸುವ ಪುರುಷ ಪ್ರಧಾನ ಮನಸ್ಥಿತಿಗೆ ಛೀಮಾರಿ ಹಾಕಿದರು. ಹೆಣ್ಣು ಅಬಲೆಯಲ್ಲ ಸಬಲೆ ಎಂಬ ಬಿತ್ತಿಪತ್ರ ಪ್ರದರ್ಶಿಸಿ ಹೆಣ್ಣು-ಗಂಡಿನ ಸಮಾನತೆಗೆ ಕಿರು ನಾಟಕದ ಮೂಲಕ ಆಗ್ರಹ.
ಅಫಜಲ್ಪುರ: ಬಸ್ ಚಾಲಕನಿಗೆ ಠಾಣೆಗೆ ಕರೆಸಿ ಥಳಿಸಿದ ಪೊಲೀಸರು
ಬೂಟುಗಾಲಿನಲ್ಲಿ ಒದ್ದಿದ್ದರಿಂದ ಕಾಲಿಗೆ ಪೆಟ್ಟಾಗಿದ್ದು ಸರಿಯಾಗಿ ನಡೆಯಲಾಗುತ್ತಿಲ್ಲ. ಕಿವಿಯ ಮೇಲೆ ಹೊಡೆದಿದ್ದಾರೆ ಇದರಿಂದಾಗಿ ನನಗೆ ಕಿವಿ ಕೇಳದಂತಾಗಿದೆ. ಹೀಗಾಗಿ ಆಸ್ಪತ್ರೆಯ ಎದುರು ಬಸ್ ನಿಲ್ಲಿಸಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿದ್ದೇನೆ. ಪೊಲೀಸರ ದೌರ್ಜನ್ಯದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ: ಚಾಲಕ ಚಿದಾನಂದ ಹೋಳಿಕೇರಿ
ಜ.21ರಂದು ಎಸ್ಸೆಸ್ಸೆಲ್ಸಿ-ಪಿಯುಸಿ ಪ್ರತಿಭೆಗಳಿಗೆ ಪುರಸ್ಕಾರ
2022-23ನೇ ಶೈಕ್ಷಣಿಕ ಸಾಲಿನಲ್ಲಿ ಶೇ.90 ಹಾಗೂ ಅದಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದಿರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಸತ್ಕಾರ.
ಕಲಬುರಗಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಶಿವರಾಜ್‌ ಪಾಟೀಲ್‌ ಮರು ನೇಮಕ
ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸ್ಥಾನದ ಪಟ್ಟ ಶಿವರಾಜ್ ಪಾಟೀಲ್ ರದ್ದೆವಾಡಗಿ ಅವರಿಗೆ 2ನೇ ಬಾರಿಗೆ ಒಲಿದಿದ್ದರೆ, ಬಿಜೆಪಿ ನಗರ ಅಧ್ಯಕ್ಷರಾಗಿ ಎಂಎಲ್‌ಸಿ ಬಿಜಿ ಪಾಟೀಲರ ಪುತ್ರ ಚಂದ್ರಶೇಖರ್ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ.
ಜ.19ರಂದು ವಚನ ಸಾಹಿತ್ಯ ಸಮ್ಮೇಳನ: ಭರದ ಸಿದ್ಧತೆ
ಜ.19ರಂದು ಹಮ್ಮಿಕೊಂಡಿರುವ ಒಂದು ದಿನದ ಕಲಬುರಗಿ ಜಿಲ್ಲಾ ಪ್ರಥಮ ವಚನ ಸಾಹಿತ್ಯ ಸಮ್ಮೇಳನವನ್ನು ಅನುಭವ ಮಂಟಪದ ರೀತಿಯಲ್ಲಿ ಅರ್ಥಪೂರ್ಣವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ನಿರ್ದೇಶಕಿ, ಹಿರಿಯ ಸಾಹಿತಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಸುರೇಶ ಆರ್. ಸಜ್ಜನ್ ತಿಳಿಸಿದರು.
ಪರೋಪಕಾರ ಜೀವನ ಧರ್ಮದ ಸಾರ: ಕಾಶಿ ಜಗದ್ಗುರು
ಪರ್ವಕಾಲದಲ್ಲಿ ನದಿಗಳ ಸಂಗಮದಲ್ಲಿ ಮಂಗಲ ಸ್ನಾನ ಮಾಡುವ ಮೂಲಕ ಧನ್ಯತೆ ಪಡೆದುಕೊಳ್ಳಬೇಕು. ಋಷಿ ಮುನಿಗಳು ತೀರ್ಥ ಕ್ಷೇತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಇಂಥಹ ಕ್ಷೇತ್ರಗಳಲ್ಲಿ ಪರ್ವ ಕಾಲದಲ್ಲಿ ಸ್ನಾನ ಮಾಡಿದರೇ ಪುಣ್ಯ ಪ್ರಾಪ್ತಿಯಾಗುತ್ತದೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved