• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಂಚೋಳಿ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ಕರ್ನಾಟಕ ಸಂಭ್ರಮ-೫೦ರ ಕನ್ನಡ ಜ್ಯೋತಿ ರಥಯಾತ್ರೆಗೆ ಕನ್ನಡಾಭಿಮಾನಿಗಳು ಅಧಿಕಾರಿಗಳು ಜೊತೆಗೂಡಿ ಎಲ್ಲರೂ ಸಡಗರ ಸಂಭ್ರಮದಿಂದ ಮತ್ತು ಸಂಗೀತ ವಾದ್ಯಗಳದೊಂದಿಗೆ ಬರಮಾಡಿಕೊಂಡರು.
ಕಲಬುರಗಿ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಮುಂದೂಡಿಕೆ
ಕಲಬುರಗಿ ಜಯದೇವ ಹೃದ್ರೋಗದ ಕಾಮಗಾರಿ ಇನ್ನೂ ಹಲವು ಬಾಕಿ ಇರೋದರಿಂದ ಜನವರಿಯಲ್ಲೇ ಉದ್ಘಾಟನೆ ಅಸಾಧ್ಯವೆಂಬುದು ಮನಗಂಡು ಉದ್ಘಾಟನೆಯನ್ನು ಮಾರ್ಚ್‌ಗೆ ಮುಂದೂಡಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ಅವರು ತಿಳಿಸಿದ್ದಾರೆ.
ಭಾಗ್ಯವಂತಿ ದೇವಸ್ಥಾನಕ್ಕೆ ಬಾದಾಮಿ ಶಾಸಕ ಬಿವಿ ಚಿಮ್ಮನಕಟ್ಟಿ ಭೇಟಿ
ಘತ್ತರಗಿಯ ಭಾಗ್ಯವಂತಿ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು ರಾಜ್ಯ ಹೊರ ರಾಜ್ಯಗಳ ಭಕ್ತರನ್ನು ಹೊಂದಿದೆ. ಹೀಗಾಗಿ ದೇವಸ್ಥಾನವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡುತ್ತೇನೆ: ಬಾದಾಮಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಭರವಸೆ
ಕಲಬುರಗಿ: ಆಳಂದ ಶಿವಶರಣ ಮಠವು ಅನುಭವ ಮಂಟಪದ ದ್ಯೂತಕ
ಭಕ್ತರು ಸನ್ಮಾರ್ಗದ ದಾರಿಯಲ್ಲಿ ನಡೆದು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಗುರುವಿನ ಕೃಪೆಗೆ ಪಾತ್ರರಾಗಬೇಕು.
ಸಿದ್ಧರಾಮೇಶ್ವರರು ಶ್ರೇಷ್ಠ ವಚನಕಾರರು: ಮಲ್ಲಪ್ಪ ವಾಡಿ
12ನೇ ಶತಮಾನದಲ್ಲಿಯೇ ಸಕಲ ಜೀವಿಗಳಿಗೆ ಬದಕಲು ಕೆರೆಕುಂಟೆ ಕಟ್ಟಿಸಿದ ಮಾನವೀಯತೆಯ ಹರಿಕಾರ ಸಿದ್ಧರಾಮೇಶ್ವರರು.
ಕಲಬುರಗಿ: ಹಾವಳಗಾ ರೇವಣಸಿದ್ದೇಶ್ವರ ಜಾತ್ರೆ
ಪಲ್ಲಕ್ಕಿ ಉತ್ಸವದ ವೇಳೆ ಭಕ್ತರು ದೇವರಿಗೆ ನಮಿಸಿ, ಬಾಳೆ ಹಣ್ಣು ಸಮರ್ಪಿಸಿ ಭಕ್ತಿ ಭಾವದಿಂದ ನಮಿಸಿದರು. ಬಂದ ಭಕ್ತರಿಗಾಗಿ ದೇವಸ್ಥಾನ ಕಮಿಟಿಯವರು ಪ್ರಸಾದದ ವ್ಯವಸ್ಥೆ ಮಾಡಿದ್ದರು. ರಾತ್ರಿ ಜಾತ್ರೆಯ ಪ್ರಯುಕ್ತ ಸಾಮಾಜಿಕ ನಾಟಕ, ಸಂಗೀತ ಕಾರ್ಯಕ್ರಮಗಳು ಜರುಗಿದವು.
ಮುಲ್ಲಾಮಾರಿ ಕಾಮಗಾರಿಯಲ್ಲಿ ಕಳಪೆ: ಮುತ್ತಂಗಿ ಆರೋಪ
ಚಿಂಚೋಳಿ ತಾಲೂಕಿನಲ್ಲಿ ೧೯೭೩-೭೪ನೇ ಸಾಲಿನ ಬರಗಾಲ ಪರಿಹಾರ ಯೋಜನೆ ಅಡಿಯಲ್ಲಿ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಭಿವೃದ್ಧಿ, ಮುಖ್ಯ ಕಾಲುವೆ ಆಧುನಿಕರಣಕ್ಕಾಗಿ ಹಾಗೂ ಪುರ್ನವಸತಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದಕ್ಕಾಗಿ ಸಾಕಷ್ಟು ಅನುದಾನ ಮಂಜೂರಿಗೊಳಿಸಿದೆ. ಆದರೆ ಯೋಜನೆ ಅಡಿಯಲ್ಲಿ ಕೈಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸಾಕಷ್ಟು ಕಳೆಪೆ ಮಟ್ಟದಿಂದ ನಡೆದಿದ್ದು, ಅಲ್ಲದೇ ಅವುಗಳು ಇನ್ನುವರೆಗೆ ಪೂರ್ಣಗೊಳಿಸಿಲ್ಲ.
ಕಲಬುರಗಿ: ಅಪ್ಪಾರಾವ್ ಪಾಟೀಲ್ 100ನೇ ಜನ್ಮದಿನೋತ್ಸವ
ಸ್ವಾತಂತ್ರ್ಯ ರಾಷ್ಟ್ರದ ಹಿತಕ್ಕಾಗಿ ಮಡಿದ ಹುತಾತ್ಮ ಅಪ್ಪಾರಾವ್ ಪಾಟೀಲ್ ನಮಗೆ ಮಾದರಿಯಾಗಬೇಕು ಎಂದು ಲೋಕಸಭಾ ಸದಸ್ಯ ಡಾ ಉಮೇಶ್ ಜಾಧವ್ ಸಲಹೆ ನೀಡಿದರು.
ಸಿದ್ಧರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಕಂಡಿದ್ದರು: ಗಣೇಶ ಪವಾರ
೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ಧರಾಮೇಶ್ವರರರ ಕೊಡುಗೆ ಗಮನಾರ್ಹವಾದುದು, ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು, ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
ಕಲಬುರಗಿ: ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ
ಕಾಳಗಿ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಜ್ಯೋತಿ ಯಾತ್ರೆಗೆ ತಹಸೀಲ್ದಾರ್‌ ಸಯ್ಯಾದ್ ಷಾಷಾವಲ್ಲಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved