ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೈಗಾರಿಕೆ-ಅಕಾಡೆಮಿಯ ಸಹಯೋಗ ಇಂದಿನ ಅಗತ್ಯ: ಮಾಡ್ಯಾಳ್ಕರ್
ಘಟಿಕೋತ್ಸವ ಭಾಷಣ: ಭೌತಿಕ ಮತ್ತು ಡಿಜಿಟಲ್ ಪ್ರಪಂಚದ ನಡುವಿನ ರೇಖೆಗಳು ಮಸುಕಾಗುತ್ತಿವೆ. ಅನ್ವೇಷಿಸಲು ಅತ್ಯಾಕರ್ಷಕ ಮತ್ತು ಪರಿವರ್ತಕ ಭೂದೃಶ್ಯವನ್ನು ಸೃಷ್ಟಿಸುತ್ತಿವೆ. ಭವಿಷ್ಯವು ಕಾಲ್ಪನಿಕವಲ್ಲ ಏಕೆಂದರೆ 6ಉ ನಂತಹ ನೆಟ್ವರ್ಕ್ಗಳು ಊಹಿಸಲಾಗದ ವೇಗವನ್ನು ನೀಡುತ್ತದೆ ಎಂದು ಹಿರಿಯ ಟೆಕ್ನೋಕ್ರಾಟ್ ಮತ್ತು ಐಬಿಎಂ ಇನ್ನೋವೇಶನ್ ಸೆಂಟರ್ ಫಾರ್ ಎಜುಕೇಶನ್ ಮತ್ತು ಸೌತ್ ಏಷಿಯಾ ಎಕ್ಸ್ಪರ್ಟ್ ಲ್ಯಾಬ್ನ ನಿರ್ದೇಶಕ ವಿಠಲ್ ಮಾಡ್ಯಾಳ್ಕರ್ ಅಭಿಪ್ರಾಯಪಟ್ಟರು.
ಕೇಂದ್ರದಿಂದ ನರೇಗಾ ಯೊಜನೆಯ ₹೬೦೦ ಕೊಟಿ ಬಾಕಿ: ಪ್ರಿಯಾಂಕ್
ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡುವ ನರೇಗಾ ಯೊಜನೆ ಕಾಮಗಾರಿಯಿಂದ ೧೦೦ ದಿನಗಳ ಕೆಲಸ ನೀಡುತ್ತಿದ್ದು, ರಾಜ್ಯದಲ್ಲಿ ಭೀಕರ ಬರಗಾಲದಲ್ಲಿ ಇದನ್ನು ೧೫೦ ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ನಮ್ಮ ಸರ್ಕಾರವು ಒತ್ತಾಯಿಸುತ್ತಿದ್ದರೂ ಕೇಂದ್ರ ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂಧಿಸದೆ ಕೆಲಸ ಮಾಡಿರುವ ೧೦೦ ದಿನಗಳ ವೇತನದಲ್ಲಿಯೇ ಸುಮಾರು ೬೦೦ ಕೊಟಿ ಅನುದಾನವನ್ನು ನೀಡದೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ಪ್ರಾಣಿಬಲಿ ತಡೆಗೆ ಕಾವಿ ಭಕ್ತಿ, ಖಾಕಿ ಶಕ್ತಿ!
ಸುರಪುರ ತಾಲೂಕಿನ ದೇವಿಕೇರಾದಲ್ಲಿ ಎರಡು ದಿನಗಳ ಕಾಲ ನಡೆಯುವ ಗ್ರಾಮ ದೇವತೆ ಜಾತ್ರೆ ವೇಳೆ ಅಂಸಖ್ಯಾತ ಕುರಿ-ಕೋಣಗಳ ಬಲಿ ನೀಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂಬ ದಲಿತ ಸಂಘರ್ಷ ಸಮಿತಿಯ ಮನವಿ ಹಿನ್ನೆಲೆಯಲ್ಲಿ ಹಾಗೂ ದಲಿತ ಸಮುದಾಯದ ಒಂದು ವರ್ಗಕ್ಕೆ ಬಲಿ ಮಾಂಸ ತಿನ್ನುವಂತೆ ಒತ್ತಡ ಹೇರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಪ್ರಾಣಿ ಬಲಿ ತಡೆಯುವ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸ್ಥಳದಲ್ಲಿ ಭಾರಿ ಪೊಲೀಸ್ ಕಾವಲು ಹಾಕಲಾಗಿದೆ.
ಬೆಳಗಾವಿ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಸಿಯೂಟ ಸ್ವಚ್ಚತೆ, ಸುರಕ್ಷತೆ ಕಾಪಾಡಲು ಟಾಸ್ಕ್ಫೋರ್ಸ್ ರಚನೆ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಚಲಿಗಾಲದ ಅಧಿವೇಶನದಲ್ಲಿ ಕಲಬುರಗಿ ಶಾಸಕ ಅಲ್ಲಂಪ್ರಭು ಪಾಟೀಲ್ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಉತ್ತರಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಿದ್ದು ಈ ತಂಡ ಎಲ್ಲಾಶಾಲೆಗಳಿಗೆ ಭೇಟಿ ನೀಡಿ ಬಿಸಿಯೂಟ ಯೋಜನೆಯ ಅನುಷ್ಠಾನದಲ್ಲಿನ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಚಾರಗಳನ್ನೆಲ್ಲ ಪರಿಶೀಲಿಸಲಿದೆ ಎಂದು ಹೇಳಿದ್ದಾರೆ.
ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ
ಗ್ರಾಮೀಣ ಭಾಗಗಳಲ್ಲಿ ನೀರಿಗಾಗಿ ನೀರೆಯರ ಸಾಹಸ, ಅಫಜಲ್ಪುರ ಪಟ್ಟಣದಲ್ಲಿ ಕುಡಿಯುವ ನೀರಲ್ಲಿ ಕಸ, ಜಲಕ್ಷಾಮದ ಕಾಟ, ಕೊಡ ನೀರಿಗೂ ಪರದಾಟ ಅನುಭವಿಸಬೇಕಾಗಿದೆ.
ನಾಳೆ ಶರಣಬಸವ ವಿವಿ 5ನೇ ವಾರ್ಷಿಕ ಘಟಿಕೋತ್ಸವ
ನಾಳೆ ಶರಣಬಸವ ವಿವಿ 5ನೇ ವಾರ್ಷಿಕ ಘಟಿಕೋತ್ಸವಕಲಬುರಗಿಯ ಪ್ರತಿಷ್ಟಿತ ಶರಣಬಸವೇಶ್ವರ ವಿಶ್ವವಿದ್ಯಾಲಯದ 5ನೇ ಘಟಿಕೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಹಾಗೂ ವಿವಿಯ 156 ವಿದ್ಯಾರ್ಥಿಗಳು ರ್ಯಾಂಕ್, 43 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ ಪಿಎಚ್ಡಿ ಪದವಿ ಪಡೆದವರಿಗೆ ಸತ್ಕರಿಸಲಾಗುವುದು.
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್ಪಿಡಿಎ ಇಂಜಿನಿಯರಿಂಗ್ ಕಾಲೇಜಲ್ಲಿ ಕೆಎಸ್ಸಿಎಸ್ಟಿ ಬೌದ್ಧಿಕ ಆಸ್ತಿ ಹಕ್ಕು ಸೆಲ್ ಆರಂಭ
ವಿದ್ಯಾರ್ಥಿಗಳು ಓದಿನೊಂದಿಗೆ ಆರೋಗ್ಯಕ್ಕೆ ಮಹತ್ವ ನೀಡಿ
ಡಾ. ಪಿ.ಎಂ. ಬಿರಾದಾರ, ಡಾ. ಉದಯ ಪಾಟೀಲ, ಡಾ. ವಿಶ್ವನಾಥರೆಡ್ಡಿ, ಡಾ. ಸಂಗ್ರಾಮ ಬಿರಾದಾರ, ಡಾ. ಶಿವಕುಮಾರ ಸಿ.ಆರ್. ಅವರಿಗೆ ಡಾ. ಎಸ್.ಎಸ್. ಪಾಟೀಲ ಸ್ಮಾರಕ ಶ್ರೇಷ್ಠ ವೈದ್ಯ ಸೇವಾ ಪ್ರಶಸ್ತಿ ಪ್ರದಾನ.
ರಕ್ತದಾನ ಮಾಡಿ ಜೀವ ಉಳಿಸಿ: ಹಾವೇರಿ ಶ್ರೀ
ಆಳಂದ ತಾಲೂಕಿನ ಮಾದನಹಿಪ್ಪರಗಾದ ಶಿವಲಿಂಗೇಶ್ವರ ವಿರಕ್ತ ಮಠದ ಲಿಂ. ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದಸ್ಕ್ತದಾನ ಶಿಬಿರದಲ್ಲಿ 209 ಯುವಜನರು ರಕ್ತದಾನ ಮಾಡಿದರು.
< previous
1
...
185
186
187
188
189
190
191
192
193
194
195
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?