• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಖಾತರಿ ಯೋಜನೆಯಲ್ಲಿ ಬಾರಿ ಅಕ್ರಮ
ಹಾಳತಡಕಲ್ ಪಿಡಿಒ ರಾಚಣ್ಣಗೌಡ ಅಮಾನತು । 1 ಲಕ್ಷ ರು. ನಷ್ಟ ಭರಿಸುವಂತೆ ಜಿಪಂ ಸಿಇಒ ಸೂಚನೆ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು.
ಮನೆಗೊಬ್ಬರು ಸೇನೆಗೆ ಕಡ್ಡಾಯವಾಗಲಿ : ಮಾಜಿ ಸಚಿವ ಬಿ. ಶ್ರೀರಾಮುಲು
ಮಾಜಿ ಸಚಿವ ಬಿ. ಶ್ರೀರಾಮುಲು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜೆಇಇ ಮುಖ್ಯ ಪರೀಕ್ಷೆಯಲ್ಲಿ ಗುರುರಾಜ್ ಸಜ್ಜನ್‌ಗೆ 92ನೇ ರ್‍ಯಾಂಕ್‌
92nd rank for Gururaj Sajjan in JEE Mains
2ಕೋಟಿ ವೆಚ್ಚದ ಲಂಬಾಣಿ ವಿದ್ಯಾರ್ಥಿ ವಸತಿ ನಿಲಯ ನಿರ್ಮಾಣ: ಆರ್.ಕೆ. ಪಾಟೀಲ ಭರವಸೆ
Construction of 2 Crore Lambani Student Hostel: R.K. Patil promised
ಜೆಇಇ ಮೇನ್ಸ್ ಪರೀಕ್ಷೆ: ಎಸ್ಬಿಆರ್‌ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಶರಣಬಸವೇಶ್ವರ ವಸತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 2025ನೇ ಸಾಲಿನ ಜೆಇಇ ಮೇನ್ಸ್ ಹಂತ-2ರ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಿದ್ದಾರೆ.
ಅಫಜಲ್ಪುರ ರಸ್ತೆ ಅಗಲೀಕರಣ ಕಾಮಗಾರಿಗೆ ಗ್ರಹಣ
ನಗರೋತ್ಥಾನ 4ನೇ ಹಂತದ ₹3 ಕೋಟಿ ಅನುದಾನದಲ್ಲಿ ಅಫಜಲ್ಪುರ ಪಟ್ಟಣದ ಮುಖ್ಯರಸ್ತೆಯ ಅಗಲೀಕರಣ, ಚರಂಡಿ ನಿರ್ಮಾಣ ಮತ್ತು ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಕಳೆದ 2 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಅಫಜಲ್ಪುರದ ಜನ ನಿತ್ಯ ಹೈರಾಣಾಗುವಂತಾಗಿದೆ.
ವೀರಶೈವ ಲಿಂಗಾಯತ ಜನಸಂಖ್ಯೆ ಮೂರು ಕೋಟಿ ಇತ್ತು
ವೀರಶೈವ ಲಿಂಗಾಯತ ಸಮಾಜವು ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿರುವ ಸಮಾಜವಾಗಿದೆ. ಅಲ್ಲದೇ ಅನೇಕ ಉಪ-ಪಂಗಡಗಳನ್ನು ಹೊಂದಿದೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಜನಸಂಖ್ಯೆ ೩ಕೋಟಿ ಇತ್ತು. ಆದರೆ ಇತ್ತೀಚಿನ ಜನಗಣತಿ ಅಂಕಿಅಂಶಗಳಲ್ಲಿ ಕೇವಲ ೬೦ಲಕ್ಷ ಜನಸಂಖ್ಯೆ ಇದೆ ಎಂದು ತೋರಿಸಿದೆ ಕೆಲವರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಆಸೆ ಅಮಿಷಗಳಿಗೆ ಒಳಗಾಗಿ ಬೇರೆಯಾಗಿ ಹೋಗಿದೆ ಅದನ್ನು ಒಗ್ಗೂಡಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಅಫಜಲಪೂರ ಶಾಸಕ ಎಂ.ವೈ.ಪಾಟೀಲ ಹೇಳಿದರು.
ಸಿದ್ದು ಸಿಎಂ ಆದ ಮೇಲೆ ಲವ್ ಜಿಹಾದ್, ಗೋಹತ್ಯೆ ಹೆಚ್ಚಳ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳ ವಿರುದ್ಧ ಕಳೆದ 2 ವಾರದಿಂದ ಬಿಜೆಪಿ ಶುರು ಮಾಡಿರುವ ಜನಾಕ್ರೋಶಯಾತ್ರೆ ಕಲಬುರಗಿಯಲ್ಲಿ ಖರ್ಗೆ ಕುಟುಂಬದ ವಿರುದ್ಧದ ಬಿಜೆಪಿ ಘಟಾನುಘಟಿಗಳ ಆಕ್ರೋಶಯಾತ್ರೆಯಾಗಿ ಪರಿವರ್ತನವಾಗಿತ್ತು.
ಕಾಶಿ ಮಾದರಿಯಲ್ಲಿ ಗಾಣಗಾಪೂರ ಅಭಿವೃದ್ಧಿ ಮಾಡಿ
ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ನೆಲೆಸಿರುವ ಶ್ರೀಗುರು ದತ್ತಾತ್ರೇಯ ಮಹಾರಾಜರ ಧಾರ್ಮಿಕ ಸ್ಥಳವನ್ನು ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿ ಮಾಡುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭವಾಗಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved