• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರು ಕಾನೂನು ಅರಿಯುವುದು ಅಗತ್ಯ: ನ್ಯಾ. ಎಸ್.ನಾಗಶ್ರೀ
ಕಲಬುರಗಿ ನ್ಯಾಯಾಲಯ ಆವರಣದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ. ಬಡವರಿಗೆ, ಮಹಿಳೆಯರಿಗೆ, ಹಿಂದುಳಿದವರಿಗೆ ಉಚಿತವಾಗಿ ಕಾನೂನಿನ ನೆರವು ನೀಡಲು ಪ್ರತಿ ಮೂರು ತಿಂಗಳಿಗೆ ಲೋಕ ಅದಾಲತ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ.
ಕಬ್ಬು ದರ ಒಪ್ಪಂದಕ್ಕೆ ಕಾರ್ಖಾನೆಗಳಿಗೆ ನ.30ರವರೆಗೆ ಗಡುವು: ಜಿಲ್ಲಾಧಿಕಾರಿ
ಪ್ರತಿ ಟನ್‍ ಕಬ್ಬಿಗೆ ನೀಡಲಾಗುವ ದರ, ಸಾಗಾಣಿಕೆ ವೆಚ್ಚದ ಕುರಿತು ಒಪ್ಪಂದ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಸೂಚನೆ. ಜಿಲ್ಲೆಯ 4 ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ಬಾಕಿ ಕೂಡಲೆ ಪಾವತಿಸಬೇಕು. ಸೋಮವಾರದೊಳಗೆ ಬಾಕಿ ಪಾವತಿ ಸಂಬಂದ ಲಿಖಿತ ಹೇಳಿಕೆ ಸಲ್ಲಿಸಬೇಕು.
15ರಿಂದ ಹಲಕರ್ಟಿ ವೀರಭದ್ರೇಶ್ವರ ಜಾತ್ರೆ ಶುರು: ಮುನೀಂದ್ರ ಶ್ರೀ
ವಾಡಿಯ ಇಲ್ಲಿನ ವೀರಭದ್ರೇಶ್ವರ ದೇವಸ್ಥಾನ ಸಭಾಂಗಣದಲ್ಲಿ ವೀರಭದ್ರೇಶ್ವರ ಜಾತ್ರೆ ಮಹೋತ್ಸವ ನಿಮಿತ್ತ ಪೋಸ್ಟರ್ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿವೀರಭದ್ರೇಶ್ವರ ಚಾರಿಟೇಬಲ್ ಅಧ್ಯಕ್ಷರಾದ ಶ್ರೀ ಮುನಿಂದ್ರ ಶಿವಾಚಾರ್ಯರು ಮಾತನಾಡಿದರು.
ಜನಪದ ಕಲೆ, ಸಾಹಿತ್ಯ ಸಾಂಸ್ಕೃತಿಕ ಜೀವನಕ್ಕೆ ಬುನಾದಿ
ನಾಳೆ ಜಿಲ್ಲಾ ಪ್ರಥಮ ಜನಪದ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ: ವಿಜಯಕುಮಾರ ತೇಗಲತಿಪ್ಪಿ
ಕನ್ನಡದ ತೇರು ಬಸ್ ಚಾಲಕನಿಗೆ ಸನ್ಮಾನ
ರಾಜ್ಯೋತ್ಸವದಲ್ಲಿ ಕನ್ನಡದ ಕಂಪು ಹರಡಿಸಿ, ನಾಡ ಪ್ರೇಮ ಮೆರೆದ ನಾಗಪ್ಪ ಉಪ್ಪಿನ್
ಮೀಟರ್ ಬಡ್ಡಿ, ವಸೂಲಿ ವಿರೋಧಿಸಿ ಮಹಿಳೆಯರ ಪ್ರತಿಭಟನೆ
ಎಪಿಎಂಸಿ ಯಾರ್ಡ್‍ನಿಂದ ತಾಲೂಕು ಕಚೇರಿವರೆಗೆ 5 ಕಿಮೀ ಪಾದಯಾತ್ರೆ । ತಹಸೀಲ್ದಾರ ಮೂಲಕ ಸಿಎಂಗೆ ಮನವಿ
ಬಾಲಕನ ಅಪಹರಣ: 22 ಲಕ್ಷ ಹಣಕ್ಕೆ ಬೇಡಿಕೆ
ಮನೆಯ ಬಾಗಿಲಲ್ಲಿ ಇಂಗ್ಲೀಷ್‍ ಪತ್ರ ಬರೆದಿಟ್ಟ ಅಪರಿಚಿತರು । ಬಾಲಕನ ಕಿಡ್ನಿ ತೆಗೆಯುವುದಾಗಿ ಬೆದರಿಕೆ
ಓಕೆ,,,, ಗುಲಬರ್ಗಾ ವಿವಿ ಐವರು ವಿದ್ಯಾರ್ಥಿಗಳಿಗೆ ಲಂಡನ್‌ ಪ್ರವಾಸ
ಇಂದು ಬೆಂಗಳೂರು ಮೂಲಕ ಪ್ರಯಾಣ । ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‍ನಲ್ಲಿ ನಡೆಯುವ ಸ್ಕೌಟ್ ಕಾರ್ಯಕ್ರಮದಲ್ಲಿ ಭಾಗಿ
ಬಯಲಾಟಗಳಲ್ಲಿ ದಾಸ ಪರಂಪರೆ ಪ್ರಭಾವವಿದೆ: ವಸಂತ ನಾಶಿ
ಕಲಬುರಗಿ ನಗರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಬಯಲಾಟ ಪರಂಪರೆ ಕುರಿತ ವಿಚಾರ ಸಂಕಿರಣದಲ್ಲಿ ಸಂಪನ್ಮೂಲ ವ್ಯಕ್ತಿ ವಸಂತ ನಾಶಿ ಪಾಲ್ಗೊಂಡು ವಿಷಯ ಮಂಡನೆ ಮಾಡಿದರು.
ಮಹಿಳೆ ಕೊಲೆ ಪ್ರಕರಣ: ಮೂವರು ಬಂಧನ
ಪೆಟ್ರೋಲ್‌ ಸುರಿದು ಪತ್ನಿಯನ್ನೇ ಸುಟ್ಟ ಪತಿ, ಮೈದುನ, ಗೆಳೆಯನ ಹೆಡಮುರಿ ಕಟ್ಟಿದ ಖಾಕಿ. ಹೆಂಡತಿಯನ್ನು ಭೀಕರವಾಗಿ ಕೊಂದು ಬೀಚ್‌ನಲ್ಲಿ ವಿಹಾರ ಮಾಡಿಕೊಂಡಿದ್ದ ಪತಿ. ಅ. 31 ರಂದು ಇಟಗಾ (ಕೆ) ಗ್ರಾಮದ ಹೊಲದಲ್ಲಿ ಮಹಿಳೆ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ. ಕೊಲೆಯಾದ ಮಹಿಳೆ ಯಾರೆಂದು ಗುರುತು ಸಿಗದಂತೆ ಸುಟ್ಟು ಹಾಕಿದ್ದ ಹಂತಕರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 195
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved