• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಅಭ್ಯುದಯಕ್ಕೆ ಪ್ರಾಥಮಿಕ ಶಿಕ್ಷಣ ಮುಖ್ಯ: ಶಾಸಕ ಮತ್ತಿಮಡು
ಸೆಲ್ಕೋ ಸೋಲಾರ್ ಪ್ರೈ.ಲಿಂ. ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಚಿತ್ತಾಪುರ ಸಂಯಕ್ತವಾಗಿ ಶಾಲೆಗೆ ನೀಡಿರುವ ಸೋಲಾರ ಸಂಚಾಲಿತ ಇ-ಸ್ಮಾರ್ಟ್‌ ತರಗತಿ,
ಕಾನೂನು ಪ್ರಾಚೀನ ಗ್ರಂಥಗಳಿಂದ ಹುಟ್ಟಿಕೊಂಡಿದೆ: ನ್ಯಾ. ಇಂದಿರೇಶ್‌
ನಾವು ಇಂದು "ಕಾನೂನು " ಎಂದು ಏನನ್ನು ಕರೆಯುತ್ತೇವೆಯೋ ಅದು ಪ್ರಾಚೀನ ಗ್ರಂಥಗಳು ಮತ್ತು ವಿವಿಧ ಯುಗಗಳ ನ್ಯಾಯಶಾಸ್ತ್ರಜ್ಞರು ಅಭಿವೃದ್ಧಿಪಡಿಸಿದ ತತ್ವಗಳಿಂದ ಹುಟ್ಟಿಕೊಂಡಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಹೇಳಿದರು.
ಜನತಾ ದರ್ಶನದ ಲಾಭ ಪಡೆಯಿರಿ: ಪ್ರಿಯಾಂಕ್ ಖರ್ಗೆ
ಕಲಬುರಗಿ ದಕ್ಷಿಣ- ಕಲಬುರಗಿ ಉತ್ತರ ಅಸೆಂಬ್ಲಿ ಕ್ಷೇತ್ರಗಳಲ್ಲಿ 9ರಂದು ಜನಸ್ಪಂದನ ಕಾರ್ಯಕ್ರಮ ಆಯೋಜನೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತಮ್ಮ ಸರ್ಕಾರ ಇದ್ದಾಗ ಬೊಮ್ಮಾಯಿ, ಅಶೋಕ ಏನ್ಮಾಡ್ತಿದ್ರು?: ಪ್ರಿಯಾಂಕ್‌ ಖರ್ಗೆ
ಬೊಮ್ಮಾಯಿ ಹಾಗೂ ಆರ್‌.ಅಶೋಕ ತಮ್ಮ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದಾಗ ರಾಮಭಕ್ತರ ಮೇಲಿನ ಕೇಸ್‌ ವಾಪಸ್‌ ಯಾಕೆ ಪಡೆಯಲಿಲ್ಲ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.
ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ
ಯುವನಿಧಿಗೆ ಜ.12ಕ್ಕೆ ಶಿವಮೊಗ್ಗದಲ್ಲಿ ಚಾಲನೆ: ಸಚಿವ ಪ್ರಿಯಾಂಕ್
ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ರಾಜ್ಯದ 5 ಲಕ್ಷ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದು, ಈ ಯೋಜನೆಗೆ ಪ್ರಸಕ್ತ ವರ್ಷ ₹250 ಕೋಟಿ ಖರ್ಚಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.
ಚಿಂಚೋಳಿ: ತುಕ್ಕು ಹಿಡಿಯುತ್ತಿವೆ ಶುದ್ಧ ನೀರಿನ ಘಟಕಗಳು
ಗ್ರಾಮೀಣ ಪ್ರದೇಶದ ಹಳ್ಳಿ ಜನರಿಗೆ ಶುದ್ಧ ನೀರು ಪೂರೈಕೆಗಾಗಿ ಶುದ್ಧೀಕರಣ ಘಟಕ ಸ್ಥಾಪನೆ ಮಾಡಲಾಗಿದೆ. ಘಟಕಗಳು ನೀರು ಪೂರೈಕೆ ಮಾಡದೇ ರೋಗಗ್ರಸ್ತವಾಗಿ ತುಕ್ಕು ಹಿಡಿಯುತ್ತಿವೆ.
ಕಲಬುರಗಿ: ₹2.50 ಕೋಟಿ ಮೊತ್ತದ ಸ್ಕಾಲರ್‌ಶಿಪ್‌ ಘೋಷಣೆ
ಮಾಂಟೆಸ್ಸೋಯಿರಿಂದ ಆರಂಭವಾಗಿ ಈಗ ಶರಣಬಸವ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ದೇಶದಲ್ಲಿ ಮಾದರಿ ಶಿಕ್ಷಣ ಸಂಸ್ಥೆಯಾಗಿರುವ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸ್ಕಾಲರ್‌ಶಿಪ್‌ ರೂಪದಲ್ಲಿ ಮೆಗಾ ಆಫರ್‌ ಕೊಡುವುದರೊಂದಿಗೆ ಇನ್ನೊಂದು ಮಹತ್ವದ ಹೆಜ್ಜೆ ಇಟ್ಟಿದೆ.
ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವಲ್ಲಿ ಶಿಕ್ಷಕ ಪಾತ್ರ ಮಹತ್ತರ: ತೇಗಲತಿಪ್ಪಿ
ಜೇವರ್ಗಿ ಪಟ್ಟಣದ ಮಹಾತ್ಮ ಗಾಂಧೀಜಿ ರೈತ ಕಲ್ಯಾಣ ಸಂಸ್ಥೆಯ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ಪ್ರಶಸ್ತಿ ಪುರಸ್ಕಾರ ಸಮಾರಂಭ.
ನೇರ, ದಿಟ್ಟ, ನಿರ್ಭಯ ಬಿಆರ್‌ ಪಾಟೀಲ್‌: ಸಚಿವ ಪ್ರಿಯಾಂಕ್ ಬಣ್ಣನೆ
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿ ನೇಮಕವಾದ ಶಾಸಕ ಬಿಆರ್ ಪಾಟೀಲ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved