• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿಗೆ ಡಾ.ಅಪ್ಪಾ ಅವರ ಕೊಡುಗೆ ಅನನ್ಯ: ದಾಕ್ಷಾಯಿಣಿ ಅಪ್ಪಾ
ಸುಭಾಶ್‌ಚಂದ್ರ ಪಾಟೀಲ್ ಜನಕಲ್ಯಾಣ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಡಾ.ಶರಣಬಸವಪ್ಪ ಅಪ್ಪಾಜಿ ಅವರಿಗೆ ೨೦೨೩ನೇ ಸಾಲಿನ ೭ನೇ ವರ್ಷದ ರಾಜ್ಯ ಮಟ್ಟದ ಚಿನ್ನದ ಪದಕದೊಂದಿಗೆ ಗೌಡ ಪ್ರಶಸ್ತಿ ಪ್ರದಾನ.
ಹಿಂದೂ ಜಾಗೃತಿ ಸೇನೆ ಅಧ್ಯಕ್ಷನ ಮೇಲೆ ರೌಡಿ ಶೀಟ್‌ ತೆರೆದ ಪೊಲೀಸ್
ಪಠಾಣ ಸಿನಿಮಾ ಪ್ರದರ್ಶನ ವಿರೋಧಿಸಿ ಚಿತ್ರ ಮಂದಿರಮೇಲೆ ಕಲ್ಲೆಸೆದಿದ್ದ ಲಕ್ಷ್ಮೀಕಾಂತ ಕ್ರಿಸ್ಮಸ್‌ ಹಬ್ಬದಂದು ಭಾಷಣ ಮಾಡುವ ವೇಳೆ ಅಶಾಂತಿ ಸೃಷ್ಟಸಬಹುದೆಂದು ಕಲಬುರಗಿಯ ರಾಘವೇಂದ್ರ ನಗರ ಠಾಣೆಯಲ್ಲಿ ಡಿ.24ರಂದು ರೌಡಿಶೀಟರ್‌ ತೆರೆದ ಪೊಲೀಸರು.
9ರಂದು ಕಲಬುರಗಿಯಲ್ಲಿ ಜನತಾ ದರ್ಶನ: ಜಿಲ್ಲಾಧಿಕಾರಿ
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಜ.9ರಂದು ನಡೆಯಲಿರುವ ಜನತಾ ದರ್ಶನ ಸಭೆಯ ಕುರಿತು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.
ಕಲಬುರಗಿ: 255 ಗ್ರಾಂ ಚಿನ್ನಾಭರಣ ದೋಚಿದ್ದ ಕಳ್ಳನ ಸೆರೆ
ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಚಾಲಾಕಿ ಚಾಲಕ ಕಳ್ಳ ಚಾಂದ್‌ ಪಾಶಾ ಬಾಬೂಮಿಯಾ ಅಲಿಯಾಸ್‌ ಬಾಬಾ ಮೈನೋದ್ದೀನ್‌ ಈತ ಕೊನೆಗೂ ಚಿತ್ತಾಪುರ ವೃತ್ತದ ಪೊಲೀಸರ ಕೈಗೆ.
ಹೆಚ್ಚಿದ ಭಿಕ್ಷಾಟನೆ ದಂಧೆ: ಸಾರ್ವಜನಿಕರಿಗೆ ತಪ್ಪದ ಕಿರಿಕಿರಿ
ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿನ ಬಸ್ ನಿಲ್ದಾಣ ಸೇರಿದಂತೆ ಮಾರ್ಕೆಟ್, ಕಾಂಪ್ಲೆಕ್ಸ್ ಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಭಿಕ್ಷಾಟನೆ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.
ಬೀದಿಬದಿ ವ್ಯಾಪರಿಗಳಿಂದ ರಸ್ತೆ ಅತಿಕ್ರಮಣ ಆರೋಪ
ಚಿಂಚೋಳಿ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಿಗಳು ರಸ್ತೆ ಮೇಲೆ ವ್ಯಾಪಾರ ವಹಿವಾಟು ನಡೆಸುವುದರಿಂದ ವಾಹನ ಸವಾರರು ಹಾಗೂ ಪಾದಾಚಾರಿಗಳು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ.
ಪುರಸಭೆ ಹೊಸ ಕಟ್ಟಡ ನಿರ್ಮಾಣ ಪ್ರಸ್ತಾವನೆಗೆ ಜಿಲ್ಲಾಧಿಕಾರಿ ಸೂಚನೆ
ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಆಳಂದ ತಾಲೂಕಿನ ಶಾಲೆ, ವಸತಿ ನಿಲಯ ಸೇರಿ ಪುರಸಭೆ, ತಹಸೀಲ್ದಾರ್‌ ಕಚೇರಿ ಸೇರಿ ಇನ್ನಿತರ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಎಪಿಎಂಸಿ ಕಾಯ್ದೆ: ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಕೆ: ಸಚಿವ ಶಿವಾನಂದ ಪಾಟೀಲ್‌
ರೈತರ, ವರ್ತಕರ ಹಾಗೂ ಜನಸಾಮಾನ್ಯರೊಂದಿಗೆ ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ಎಪಿಎಂಸಿ ಕಾಯ್ದೆಗೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು.
ಕಲಬುರಗಿ: ಮಕ್ಕಳ ಪಾಲನೆಗೆ ಪೊಲೀಸ್‌ ನಿಯೋಜನೆ 300ಕ್ಕೂ ಹೆಚ್ಚು ದಿನಗೂಲಿಗಳು ಅತಂತ್ರ!
ವೀಕ್ಷಣಾಲಯ, ಪ್ಲೇಸ್‌ ಆಫ್‌ ಸೇಫ್ಟಿ ಸಂಸ್ಥೆಗಳಿಗೆ ಪೊಲೀಸ್‌ ಸಿಬ್ಬಂದಿ ನಿಯೋಜನೆಗೆ ಮುಂದಾದ ಸರ್ಕಾರದ ಕ್ರಮದಿಂದ ದಿನಗೂಲಿ ನೌಕರರು ಕಂಗಾಲು.
ಕಲಬುರಗಿ: ವಸತಿ ಶಾಲೆ, ಅಂಗನವಾಡಿ ಕೇಂದ್ರಗಳ ಹುಳುಕು ಬಹಿರಂಗ
ಇಲ್ಲಿರೋದು 250 ಮಕ್ಕಳಾದರೂ ಕನಿಷ್ಠ ಮೂಲ ಸವಲತ್ತಿಗೂ ಬರ. ಮಕ್ಕಳಿಗೆ ಬಳಕೆಗೆ ನೀರಿಲ್ಲ, ಹೀಗಾಗಿ ಇಲ್ಲಿನ ಬಾಲಕ, ಬಾಲಕಿಯರು ಬಹಿರ್ದೆಸೆಗೆ ನಿತ್ಯ ತಂಬಿಗೆ ಹಿಡಿದುಕೊಂಡೇ ಹೊರಗಡೆ ಹೋಗಬೇಕಾದ ದುರವಸ್ಥೆ ಇದೆ.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved