ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಬುರಗಿಯಲ್ಲಿ ಮತ್ತೆ ಕೋವಿಡ್ ಹಾವಳಿ
ಕೋವಿಡ್ ಮೊದಲ ಅಲೆಯಲ್ಲಿ ದೇಶದಲ್ಲೇ ಮೊದಲ ಸಾವು ಕಂಡಿದ್ದ ಕಲಬುರಗಿಯಲ್ಲಿ ನೆರೆಯ ರಾಜ್ಯ ಮಹರಾಷ್ಟ್ರದಿಂದ ನಗರಕ್ಕೆ ಆಗಮಿಸಿದ್ದ ಬಾಲಕಿಗೆ ಕೋವಿಡ್ ದೃಢಪಟ್ಟಿದೆ
ವಿಧಾನ ಪರಿಷತ್ ಮಾಜಿ ಸದಸ್ಯ ಮಾರುತಿರಾವ್ ಮಾಲೆ ನಿಧನ
ದಲಿತ ನಾಯಕ ಬಿ. ಶಾಮಸುಂದರ ಅವರ ಪ್ರಭಾವಕ್ಕೊಳಗಾಗಿ ಹಾಸ್ಟೆಲ್ ವಾರ್ಡನ್ ಹುದ್ದೆಗೆ ತಿಲಾಂಜಲಿ ನೀಡಿದ ಮಾರುತಿರಾವ್ ಅವರು 1968ರಲ್ಲಿ ದಲಿತ ಚಳವಳಿಗೆ ಧುಮುಕಿ ಭೀಮಸೇನೆಯ ಖಜಾಂಚಿಯಾಗಿ ಕೆಲಸ ಮಾಡಿದ್ದರು. ಮೂಲತಹ ಬೀದರ್ ಜಿಲ್ಲೆಯ ಘಾಟಬೋರಾಳ ಗ್ರಾಮದ ಮಾಲೆ ಅವರು ಹೈದರಾಬಾದ್ ನಿಜಾಮರ ಖಾಸಗಿ ಸೈನ್ಯ ರಜಾಕಾರರ ವಿರುದ್ಧ ಹೋರಾಡಿದ್ದರು.
ಯೇಸು ಪ್ರೀತಿ, ಕ್ಷಮೆ, ಕರುಣೆಯ ಸಾಕಾರ ಮೂರ್ತಿ
ಯೇಸು ಕ್ರಿಸ್ತ ಅವರು ತನ್ನನ್ನು ಸಿಲುಬೆಗೇರಿಸಿದವರಿಗೂ ಕೂಡಾ ಕೆಟ್ಟದನ್ನು ಬಯಸದೇ, ಅವರನ್ನು ಕ್ಷಮಿಸುವಂತೆ ದೇವರಲ್ಲಿ ಪ್ರಾರ್ಥಿಸಿದ ಮಹಾತ್ಮ.
ಶೈಕ್ಷಣಿಕ ಕ್ರಾಂತಿಗೆ ಮಠಗಳ ಕೊಡುಗೆ ಅಪಾರ: ಶಿವಾನಂದ ಶ್ರೀ
ಕಳ್ಳಿ ಮಠ ಶಿಕ್ಷಣ ಸಂಸ್ಥೆಯ ಅವರ ಕುಟುಂಬಕ್ಕೋಸ್ಕರ ಮಾಡಿಲ್ಲ ಮಹಾಗಾಂವದ ಸುತ್ತಮುತ್ತಲಿನ ಬಡ ಜನರ ಅನುಕೂಲಕ್ಕಾಗಿ ಈ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಲಾಗಿದೆ ಎಂದ ಶಿವಾನಂದ ಶ್ರೀಗಳು
ಬರಗಾಲದಲ್ಲಿ ಬ್ಯಾಂಕ್ಗಳಿಂದ ಸಾಲ ವಸೂಲಾತಿ ನೋಟಿಸ್
ಈಗಾಗಲೇ ಸಮರ್ಪಕವಾಗಿ ಮುಂಗಾರು ಮತ್ತು ಹಿಂಗಾರು ಮಳೆಗಳಾಗದೇ ಬರದ ಬೇಗೆಯಲ್ಲಿರುವ ಕೃಷಿಕರಿಗೆ ಬ್ಯಾಂಕ್ಗಳು ಸಾಲ ವಸೂಲಾತಿ ನೋಟಿಸ್ ನೀಡಿ ರೈತರನ್ನು ಕಂಗಾಲಾಗಿಸುತ್ತಿವೆ.
ವಿಸ್ಮಯ ಭತ್ತದ ಪ್ರಸಾದ ಸ್ವೀಕರಿಸಿದ ಭಕ್ತರು
ಸೂಗೂರು (ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನ ಪಕ್ಕದ ಸುವರ್ಣಗಿರಿ ಬೆಟ್ಟದ ಮೇಲೆ ಬಿತ್ತದೇ ಉಳಿಮೆ ಮಾಡದೆ ಬೆಳೆಯುವ ವಿಸ್ಮಯಕಾರಿ ಭತ್ತದ ನೈವೇದ್ಯವನ್ನು ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿ, ಭಕ್ತರಿಗೆ ಮಹಾ ಪ್ರಸಾದ ವಿತರಿಸಲಾಯಿತು
ದತ್ತನ ತೊಟ್ಟಿಲೋತ್ಸವದಲ್ಲಿ ಮಿಂದೆದ್ದ ಭಕ್ತ ಸಮೂಹ
ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಹೊಸ್ತಲ ಹುಣ್ಣಿಮೆ ಪ್ರಯುಕ್ತ ದತ್ತಾತ್ರೇಯ ಮಹಾರಾಜರ ತೊಟ್ಟಿಲೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
ಧರ್ಮಸಿಂಗ್ ನಾಡು ಕಂಡ ಅಪರೂಪದ ರಾಜಕಾರಣಿ: ಡಾ.ಶಿವಾನಂದ ಶ್ರೀ
ಮಾಜಿ ಮುಖ್ಯಮಂತ್ರಿ ದಿ. ಧರಂಸಿಂಗ್ ಜನ್ಮದಿನ ಆಚರಣೆ ನಿಮಿತ್ತ ಧರಂಸಿಂಗ್ ಪುತ್ಥಳಿಗೆ ವಿಶೇಷ ಪೂಜೆ
ಕಾಂಗ್ರೆಸ್ ಸಾಧನೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ: ಸಚಿವ
ಆಳಂದ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ (ಆರ್ಎಂಎಸ್) ಅಡಿಯ 1.14 ಕೋಟಿ ರುಪಾಯಿ ವೆಚ್ಚದ ನೂತನ ಕಟ್ಟಡ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು: ಸಚಿವ ದರ್ಶನಾಪೂರ
ಪ್ರಸ್ತುತವಾಗಿ ಮಳೆ ಬಾರದೇ ಡ್ಯಾಂನಲ್ಲಿ ನೀರಿನ ಕೊರತೆ ಇದೆ. ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ಸಧ್ಯದ ಪರಿಸ್ಥಿತಿಯಲ್ಲಿ ಜನ-ಜಾನುವಾರುಗಳಿಗೆ ನೀರುಕೊಡುವುದಷ್ಟೇ ಮುಖ್ಯವಾಗಿದೆ.
< previous
1
...
194
195
196
197
198
199
200
201
202
...
207
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ