• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಹಾನಿ: ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷಾ ವರದಿ ನಿರೀಕ್ಷೆ
ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಮುಂದಿನ ವರ್ಷ ಎಲ್ಲ ಸದಸ್ಯರಿಗೆ ಲಾಭಾಂಶ ಹಂಚಿಕೆ
ಮುಂದಿನ ವರ್ಷದಿಂದ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನಡಿ ಸದಸ್ಯತ್ವ ಹೊಂದಿರುವ 357 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಸೇರಿ ಎಲ್ಲ ಸದಸ್ಯ ಸಂಘಗಳಿಗೆ ಲಾಭಾಂಶ ನೀಡಲಾಗುವುದು ಎಂದು ಬ್ಯಾಂಕ್‌ನ ಅಧ್ಯಕ್ಷ ಸೋಮಶೇಖರ ಗೋನಾಯಕ ಹೇಳಿದರು.
ಕೈಗೆ ಬಂದ ತುತ್ತು ರೈತರ ಬಾಯಿಗೆ ಬರಲಿಲ್ಲ!
ತಾಲೂಕಿನ ಅತ್ಯಂತ ಕಳೆದ ಹತ್ತು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ರೈತ ಸಮುದಾಯಕ್ಕೆ ಬೆಳೆ ನಾಶವಾಗುವ ಆತಂಕ ಹೆಚ್ಚಾಗುತ್ತಿದೆ. ಪ್ರಸ್ತುತ ವರ್ಷ ಮುಂಗಾರು ಉತ್ತಮ ಸುರಿದು, ಬಿತ್ತನೆ ಕಾರ್ಯ ಆರಂಭದಿಂದ ಸಾಗಿ ಬೆಳೆಗಳು ಸದೃಢವಾಗಿ ಬೆಳೆದಿದ್ದವು. ಆದರೆ ನಿರಂತರ ಮಳೆಯಿಂದ ತೇವಾಂಶ ಹೆಚ್ಚಾಗಿ ಬೆಳೆಗಳು ಕೈಗೆ ಸಿಗದೆ ಆತಂಕ ಹೆಚ್ಚಾಗುತ್ತಿದೆ.
ಸುರಪುರಕ್ಕೆ ಭಾರತ ಉಪಖಂಡದಲ್ಲೇ ಮಹತ್ವದ ಸ್ಥಾನ
ಪ್ರಾಗೈ ಇತಿಹಾಸ ಕಾಲದ ಲಕ್ಷಾಂತರ ವರ್ಷಗಳಿಂದ ಮಾನವ‌ ನೆಲೆಗಳನ್ನು ಹೊಂದಿರುವ‌ ಸುರಪುರಕ್ಕೆ ಭಾರತ ಉಪಖಂಡದಲ್ಲೇ ಅತ್ಯಂತ ಮಹತ್ವದ ಸ್ಥಾನವಿದೆ ಎಂದು ಪತ್ರಕರ್ತ, ಸಾಹಿತಿ ಹಾಗೂ ಅಂಕಣಕಾರ ಶ್ರೀನಿವಾಸ ಸಿರನೂರಕರ್ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣವೇ ಬುರುಡೆ: ಆಂದೋಲಾ ಶ್ರೀ
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಯುತ್ತಿದೆ. ಮುಸುಕುಧಾರಿ ತೋರಿಸಿದಂತೆ ಅಲ್ಲಿ ಯಾವುದೇ ಶವಗಳು ಹೂತಿರುವ ಸಾಕ್ಷಿಗಳು ಸಿಕ್ಕಿಲ್ಲ. ಇದು ಕರ್ನಾಟಕ ಸರ್ಕಾರದ ಆಡಳಿತಕ್ಕೆ ಮಂಕುಬೂದಿ ಎರಚುವ ಕೆಲಸ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌

ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು, ಆದರೆ ಅವರ ಹಿಂದೆ ಶಾಸಕರು ಇಲ್ಲ ಅಂತ ಅವರನ್ನು ಪಕ್ಷಕ್ಕೆ ಕರ್ಕೊಂಡಿಲ್ಲ, ಡಿಕೆಶಿ ಬಳಿ ಕೇವಲ 10ರಿಂದ 12 ಜನ ಮಾತ್ರ ಇದ್ದಾರೆ. 

ವಿಡಿಯೋ ಹೇಳಿಕೆ ಬಿಟ್ಟು ಜನರ ಸಮಸ್ಯೆ ಆಲಿಸಲು ಆಗ್ರಹ
Demand to listen to people's problems instead of video statements
ಮಳೆ-ನೆರೆಗೊಳಗಾದವರಿಗೆ ಸಚಿವರ ವಿಡಿಯೋ ಕಾನ್ಫ್‌ರೆನ್ಸ್‌ ಸಾಂತ್ವನ!
Minister's video conference offers consolation to those affected by rain!
ಮತ್ತೇ 32 ಕೆಮಿಕಲ್‌ ಕಂಪನಿಗಳಿಗೆ ಅನುಮತಿ ಸಾಧ್ಯತೆ ?
Is it possible to get permission for 32 more chemical companies?
ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ‘ವಾರ್ತಾಲಾಪ’
'Conversation' on centrally funded projects
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved