• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಎನ್ನುವುದು ನುಡಿಯಲ್ಲ, ಮನಸ್ಸು ಬೆಸೆಯುವ ಭಾಷೆ
ಕನ್ನಡ ನಾಡಿನಲ್ಲಿ ಹುಟ್ಟಿ ಬೆಳೆದಿರುವ ಕನ್ನಡಿಗರಿಗೆ ಭಾಷಾಭಿಮಾನ ಇಲ್ಲ. ಕನ್ನಡ ಎನ್ನುವುದು ಬರಿ ನುಡಿಯಲ್ಲ, ಅದು ಮನಸ್ಸುಗಳನ್ನು ಬೆಸೆಯುವ ಭಾಷೆ. ಆದ್ದರಿಂದ ಕಲೆ, ಸಾಹಿತ್ಯ, ನೆಲ, ಜಲ ಉಳಿಸುವುದು ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ ಪ್ರಭಾರ ಪ್ರಾಂಶುಪಾಲ ಮಲ್ಲಿಕಾರ್ಜುನ ಪಾಲಾಮೂರ ಆಶಯ ವ್ಯಕ್ತಪಡಿಸಿದರು.
ಪ್ರವಾಸೋದ್ಯಮ ಉತ್ತೇಜನಕ್ಕೆ ಸರ್ವ ಪ್ರಯತ್ನ
ಜಿಲ್ಲೆಯ ಧಾರ್ಮಿಕ, ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಮೂಲಕಸೌಕರ್ಯಗಳನ್ನು ಬಲಪಡಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಪಂಡಿತ್ ರಂಗಮಂದಿರದಲ್ಲಿ ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣ
ಮೈಸೂರು ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು ಇದೀಗ 50 ವರ್ಷ ಪೂರ್ಣಗೊಂಡಿದ್ದು, ಕರ್ನಾಟಕ ಸುವರ್ಣ ಸಂಭ್ರಮ-50ರ ಸವಿನೆನಪಿನಲ್ಲಿ ಶುಕ್ರವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರ ಅವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅನಾವರಣಗೊಳಿಸುವರು.
ತೆರಿಗೆ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ
ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನ್ಯಾಯಯುತವಾಗಿ ತೆರಿಗೆ ಪಾಲು ನೀಡದೇ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ತೋರುತ್ತಿದೆ. ನಮ್ಮ ಏಳಿಗೆಗೆ ನಾವು ದುಡಿದು ಕಳುಹಿಸಿದ ತೆರಿಗೆಯಲ್ಲಿ ನಮ್ಮ ಪಾಲಿನ ತೆರಿಗೆ ಹಣ ಪಡೆಯಲು ಚಳುವಳಿ ಮಾಡುವ ಅನಿವಾರ್ಯತೆ ಒದಗಿ ಬಂದಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕನ್ನಡ ಭಾಷೆ ಉಳಿಸಿರುವುದು ಜನ ಸಾಮಾನ್ಯರು
ಕನ್ನಡವು ಸಾಹಿತಿಗಳಿಂದ ಉಳಿಯಲು ಸಾಧ್ಯವಿಲ್ಲ. ಕನ್ನಡ ಉಳಿಯುವುದು ಜನಸಾಮಾನ್ಯರು ಕನ್ನಡ ಆಡುವುದರಿಂದ, ಕನ್ನಡ ಪುಸ್ತಕ, ಕನ್ನಡ ದಿನಪತ್ರಿಕೆ ಓದುವುದರಿಂದ ಎಂದು ಸಾಹಿತಿ ಡಾ. ಕಲ್ಯಾಣರಾವ್ ಪಾಟೀಲ್ ಹೇಳಿದರು.
ಹೆಣ್ಣನ್ನು ಈಗಲೂ ವಸ್ತುವಾಗೇ ನೋಡಲಾಗುತ್ತಿದೆ: ಸಾಹಿತಿ ವಿನಯ
ಕಲಬುರಗಿ ನಗರದಲ್ಲಿ ನಡೆದ ರಾಜ್ಯಮಟ್ಟದ 12ನೇ ಕದಳಿ ಮಹಿಳಾ ಸಮಾವೇಶದಲ್ಲಿ ಒಳಗೆ ಸುಳಿವ ಆತ್ಮ ಗೋಷ್ಠಿಯಲ್ಲಿ ಸಾಹಿತಿ ವಿನಯ ಅಭಿಮತ ವ್ಯಕ್ತಪಡಿಸಿದರು.
ಗಾಂಧಿ ಕನಸಿನ ಭಾರತ ಕಟ್ಟಲು ಶಾಸಕ ಬಿ.ಆರ್.ಪಾಟೀಲ್ ಕರೆ
ಕಲಬುರಗಿಯ ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಲಬುರಗಿ ರಂಗಾಯಣದಿಂದ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ‘ಬಾಪೂಜಿ’ ತೊಗಲು ಬೊಂಬೆ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಸಲಹೆಗಾರ ಬಿ.ಆರ್ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.
ಇಂದು, ನಾಳೆ ಗ್ರಾಮ ಅಡಳಿತಾಧಿಕಾರಿ ಹುದ್ದೆಗೆ ಪರೀಕ್ಷೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇದೇ ಅ. 26 ಮತ್ತು 27 ರಂದು ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ನಕಲು ಮುಕ್ತ ಪರೀಕ್ಷೆ ನಡೆಸಲು ತೀವ್ರ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಲಾರಿಗಳ ಬೇಕಾಬಿಟ್ಟಿ ಸಂಚಾರದಿಂದ ಜನರಿಗೆ ತೊಂದರೆ
ತಾಲೂಕಿನ ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶದಲ್ಲಿ ಹಾದು ಹೋಗಿರುವ ಶಾದಿಪೂರ-ಚಿಕ್ಕನಿಂಗದಳ್ಳಿ ರಸ್ತೆಮಾರ್ಗದಲ್ಲಿ ಕೆಂಪುಮಣ್ಣು ತುಂಬಿದ ಲಾರಿಗಳು ಒಂದೇ ಸ್ಥಳದಲ್ಲಿ ಪಲ್ಟಿಯಾಗುತ್ತಿರುವುದರಿಂದ ವಾಹನ ಸವಾರರು ಭಯಭೀತರಾಗುತ್ತಿದ್ದಾರೆ.ಆದರೆ ಪೋಲಿಸರು ಯಾವುದೇ ಗಮನಹರಿಸುತ್ತಿಲ್ಲವೆಂದು ಕುಪೇಂದ್ರ ಶಾದೀಪೂರ ದೂರಿದ್ದಾರೆ.
ಒಂದು ವರ್ಷದಲ್ಲಿ ಚಿತ್ತಾಪುರ ಚಿತ್ರಣ ಬದಲಿಸುವೆ
ಚುನಾವಣೆಯಲ್ಲಿ ನೀಡಿರುವ ಭರವಸೆಯಂತೆ ನಾನು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ಹೆಚ್ಚಿನ ಅನುದಾನ ತರುತ್ತಿದ್ದು ಇಂದು ₹63 ಕೋಟಿ ವೆಚ್ಚದ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸುತ್ತಿದ್ದೇನೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 195
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved