ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹತ್ತಿ ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಕಂಟಕ!
ದಿ ಉಗಾರ್ ಸುಗರ್ ವರ್ಕ್ ಲಿಮಿಟೆಡ್ ಯೂನಿಟ್ 2 ಸಕ್ಕರೆ ಕಾರ್ಖಾನೆಯಿಂದ ಹೊರಬರುವ ಕಪ್ಪು ಧೂಳು, ತ್ಯಾಜ್ಯದಿಂದ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಹತ್ತಿ ಬೆಳೆಗೆ ಕಂಟಕವಾಗಿ ಪರಿಣಮಿಸಿದೆ.
ಹೂವಿನ ವ್ಯಾಪಾರಿ ಕೊಲೆ ಪ್ರಕರಣ: ನಾಲ್ಕು ಜನರ ಬಂಧನ
ತಂಗಿಗೆ ಚುಡಾಯಿಸಿದ್ದಾನೆಂದು ಕೋಪಗೊಂಡ ಅಣ್ಣನಿಂದ ವ್ಯಕ್ತಿಯ ತಲೆಮೇಲೆ ಕಲ್ಲು ಎತ್ತಾಕಿ ಬರ್ಬರ ಕೊಲೆ ಮಾಡಿದ್ದ ಆರೋಪಿಗಳನ್ನು ಪ್ರಕರಣ ದಾಖಲಿಸಿಕೊಂಡ ೪೮ ಗಂಟೆಯಲ್ಲೇ ಬಂಧಿಸಿದ ಪೊಲೀಸರು.
ಹಣದ ಹಿಂದೆ ಬಿದ್ದರೆ ಆರೋಗ್ಯ ಹಾಳು: ದೊಡ್ಮನಿ
ಇಂದಿನ ದಿನಗಳಲ್ಲಿ ಹಲವಾರು ಜನ ಹಣ ಗಳಿಸುವುದಕ್ಕೆ ಹೆಚ್ಚು ಸಮಯ ನೀಡಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರವಾಗಿದೆ.
ಕಲಬುರಗಿಯಲ್ಲಿ ಮತ್ತೆ ಕೋವಿಡ್ ಹಾವಳಿ
ಕೋವಿಡ್ ಮೊದಲ ಅಲೆಯಲ್ಲಿ ದೇಶದಲ್ಲೇ ಮೊದಲ ಸಾವು ಕಂಡಿದ್ದ ಕಲಬುರಗಿಯಲ್ಲಿ ನೆರೆಯ ರಾಜ್ಯ ಮಹರಾಷ್ಟ್ರದಿಂದ ನಗರಕ್ಕೆ ಆಗಮಿಸಿದ್ದ ಬಾಲಕಿಗೆ ಕೋವಿಡ್ ದೃಢಪಟ್ಟಿದೆ
ವಿಧಾನ ಪರಿಷತ್ ಮಾಜಿ ಸದಸ್ಯ ಮಾರುತಿರಾವ್ ಮಾಲೆ ನಿಧನ
ದಲಿತ ನಾಯಕ ಬಿ. ಶಾಮಸುಂದರ ಅವರ ಪ್ರಭಾವಕ್ಕೊಳಗಾಗಿ ಹಾಸ್ಟೆಲ್ ವಾರ್ಡನ್ ಹುದ್ದೆಗೆ ತಿಲಾಂಜಲಿ ನೀಡಿದ ಮಾರುತಿರಾವ್ ಅವರು 1968ರಲ್ಲಿ ದಲಿತ ಚಳವಳಿಗೆ ಧುಮುಕಿ ಭೀಮಸೇನೆಯ ಖಜಾಂಚಿಯಾಗಿ ಕೆಲಸ ಮಾಡಿದ್ದರು. ಮೂಲತಹ ಬೀದರ್ ಜಿಲ್ಲೆಯ ಘಾಟಬೋರಾಳ ಗ್ರಾಮದ ಮಾಲೆ ಅವರು ಹೈದರಾಬಾದ್ ನಿಜಾಮರ ಖಾಸಗಿ ಸೈನ್ಯ ರಜಾಕಾರರ ವಿರುದ್ಧ ಹೋರಾಡಿದ್ದರು.
ಯೇಸು ಪ್ರೀತಿ, ಕ್ಷಮೆ, ಕರುಣೆಯ ಸಾಕಾರ ಮೂರ್ತಿ
ಯೇಸು ಕ್ರಿಸ್ತ ಅವರು ತನ್ನನ್ನು ಸಿಲುಬೆಗೇರಿಸಿದವರಿಗೂ ಕೂಡಾ ಕೆಟ್ಟದನ್ನು ಬಯಸದೇ, ಅವರನ್ನು ಕ್ಷಮಿಸುವಂತೆ ದೇವರಲ್ಲಿ ಪ್ರಾರ್ಥಿಸಿದ ಮಹಾತ್ಮ.
ಶೈಕ್ಷಣಿಕ ಕ್ರಾಂತಿಗೆ ಮಠಗಳ ಕೊಡುಗೆ ಅಪಾರ: ಶಿವಾನಂದ ಶ್ರೀ
ಕಳ್ಳಿ ಮಠ ಶಿಕ್ಷಣ ಸಂಸ್ಥೆಯ ಅವರ ಕುಟುಂಬಕ್ಕೋಸ್ಕರ ಮಾಡಿಲ್ಲ ಮಹಾಗಾಂವದ ಸುತ್ತಮುತ್ತಲಿನ ಬಡ ಜನರ ಅನುಕೂಲಕ್ಕಾಗಿ ಈ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಲಾಗಿದೆ ಎಂದ ಶಿವಾನಂದ ಶ್ರೀಗಳು
ಬರಗಾಲದಲ್ಲಿ ಬ್ಯಾಂಕ್ಗಳಿಂದ ಸಾಲ ವಸೂಲಾತಿ ನೋಟಿಸ್
ಈಗಾಗಲೇ ಸಮರ್ಪಕವಾಗಿ ಮುಂಗಾರು ಮತ್ತು ಹಿಂಗಾರು ಮಳೆಗಳಾಗದೇ ಬರದ ಬೇಗೆಯಲ್ಲಿರುವ ಕೃಷಿಕರಿಗೆ ಬ್ಯಾಂಕ್ಗಳು ಸಾಲ ವಸೂಲಾತಿ ನೋಟಿಸ್ ನೀಡಿ ರೈತರನ್ನು ಕಂಗಾಲಾಗಿಸುತ್ತಿವೆ.
ವಿಸ್ಮಯ ಭತ್ತದ ಪ್ರಸಾದ ಸ್ವೀಕರಿಸಿದ ಭಕ್ತರು
ಸೂಗೂರು (ಕೆ) ಗ್ರಾಮದ ವೆಂಕಟೇಶ್ವರ ದೇವಸ್ಥಾನ ಪಕ್ಕದ ಸುವರ್ಣಗಿರಿ ಬೆಟ್ಟದ ಮೇಲೆ ಬಿತ್ತದೇ ಉಳಿಮೆ ಮಾಡದೆ ಬೆಳೆಯುವ ವಿಸ್ಮಯಕಾರಿ ಭತ್ತದ ನೈವೇದ್ಯವನ್ನು ವೆಂಕಟೇಶ್ವರ ಸ್ವಾಮಿಗೆ ಅರ್ಪಿಸಿ, ಭಕ್ತರಿಗೆ ಮಹಾ ಪ್ರಸಾದ ವಿತರಿಸಲಾಯಿತು
ದತ್ತನ ತೊಟ್ಟಿಲೋತ್ಸವದಲ್ಲಿ ಮಿಂದೆದ್ದ ಭಕ್ತ ಸಮೂಹ
ದಕ್ಷಿಣ ಭಾರತದ ಸುಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ಹೊಸ್ತಲ ಹುಣ್ಣಿಮೆ ಪ್ರಯುಕ್ತ ದತ್ತಾತ್ರೇಯ ಮಹಾರಾಜರ ತೊಟ್ಟಿಲೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
< previous
1
...
199
200
201
202
203
204
205
206
207
...
212
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು