• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತದಾರರ ಪಟ್ಟಿಗೆ ಸೇರಲು ಹರಸಾಹಸ
ಪದವೀಧರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗಾಗಿ ಸಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ವಿಧಿಸಲಾಗಿರುವ ಕಟ್ಟುಪಾಡುಗಳು ಈಶಾನ್ಯದ ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪದವೀಧರರು ಮತದಾರರ ಯಾದಿ ಸೇರಲು ಹರಸಾಹಸ ಮಾಡುವಂತಾಗಿದೆ.
ಅನಿಯಮಿತ ವಿದ್ಯುತ್ ಕಡಿತ ಖಂಡಿಸಿ ಪ್ರತಿಭಟನೆ
ಲೊಡ್ ಸೆಡ್ಡಿಂಗ್ ಹೆಸರಿನಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದುನ್ನು ಪ್ರಾಂತ ರೈತ ಸಂಘದವರು ಖಂಡಿಸಿ ಅಫಜಲ್ಪುರ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಚಾಲಾಕಿ ಚಾಯ್‌ವಾಲಾ, ಫರ್ನಿಚರ್‌ ವರ್ಕರ್‌ ಸೆರೆ
ಸರಣಿ ಸರಗಳ್ಳತನದಲ್ಲಿ ಭಾಗಿಯಾಗಿದ್ದ ಚಾಲಾಕಿಗಳು । 15 ಪ್ರಕರಣ ಪತ್ತೆ, ಕಳ್ಳತನವಾಗಿದ್ದ 17. 88 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಬಸವಣ್ಣಗೆ ಅವಮಾನ: ಲಿಂಗಾಯತರ ಸಂಘರ್ಷ
ಹಲಕರ್ಟಿ ಗ್ರಾಮದ ಬಸವೇಶ್ವರ ಭಾವಚಿತ್ರ ಅವಮಾನ ಘಟನೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯೊಂದು ಲಿಂಗಾಯತ ಮುಖಂಡರ ರಾಜಕೀಯ ಸಂಘರ್ಷಕ್ಕೆ ಕಾರಣವಾದ ಪ್ರಸಂಗ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ಉಚಿತ ಸಾಮೂಹಿಕ ವಿವಾಹಕ್ಕೆ ಚಂದಾವಸೂಲಿ ಆರೊಪ
ಚಿತ್ತಾಪುರ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ವೀರಶೈವ ಸಮಾಜದವರು ಬಸವ ಉತ್ಸವ ಸಮಿತಿ ಮಾಡಿಕೊಂಡು ಕಡು ಬಡವರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ಸಾಮೂಹಿಕ ವಿವಾಹವನ್ನು ಮಾಡಿಕೊಂಡು ಬರುತ್ತಿದ್ದು ಇದರ ಎಲ್ಲಾ ಖರ್ಚು ವೆಚ್ಚವನ್ನು ಬಸವ ಉತ್ಸವ ಸಮಿತಿ ಮಾಡಿಕೊಂಡು ಬರುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಯಾವುದೇ ರೀತಿಯ ದೇಣಿಗೆಯನ್ನು ಪಡೆಯುವುದಿಲ್ಲಾ. ಆದರೆ ಮಣಿಕಂಠ ರಾಠೋಡ ಅವರು ಸುಳ್ಳು ಮಾಹಿತಿ ಪಡೆದು ದೇಣಿಗೆ ಪಡೆದು ಸಾಮೂಹಿಕ ವಿವಾಹ ಮಾಡುತ್ತಿದ್ದಾರೆ ಎಂದು ಸುಳ್ಳು ಆರೊಪ ಮಾಡಿದ್ದಾರೆ ಎಂದು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಬಂಕಲಗಾ ಹೇಳಿದರು.
ಕಲಬುರಗಿ- ಮಂಗಳೂರು ವಿಮಾನ ಸಂಚಾರ ಬಗ್ಗೆ ಚರ್ಚಿಸುವೆ: ಶೋಭಾ
ವಿಮಾನಯಾನ ಖಾತೆ ಸಚಿವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಲು ಪ್ರಯತ್ನ: ಕೇಂದ್ರ ಸಚಿವೆ, ದಕ್ಷಿಣ ಕನ್ನಡ ಸಂಘದಿಂದ ಮನವಿ
ಕಾಲೇಜಿನಲ್ಲಿ ಆ್ಯಂಟಿ ರ್‍ಯಾಗಿಂಗ್ ಕಮಿಟಿ ರಚಿಸಿ: ಚೇತನ್ .ಆರ್‌
ಪ್ರಾಂಶುಪಾಲರೊಂದಿಗೆ ಪೊಲೀಸ್ ಆಯುಕ್ತರ ಸಭೆ
ಸೇಡಂ ಉದ್ಯೋಗ ಮೇಳಕ್ಕೆ ಭರ್ಜರಿ ಸ್ಪಂದನೆ
457 ಜನರಿಗೆ ಸ್ಥಳದಲ್ಲೆ ನೌಕರಿ, 1,350 ಮಂದಿ ಮುಂದಿನ ಹಂತಕ್ಕೆ ಆಯ್ಕೆ, ಅಭ್ಯರ್ಥಿಗಳಿಗೆ ಸ್ಥಳದಲ್ಲೆ ನೇಮಕಾತಿ ಪತ್ರ ನೀಡಿ ಶುಭ ಕೋರಿದ ಸಚಿವ ಶರಣಪ್ರಕಾಶ ಪಾಟೀಲ
ಬಸವಣ್ಣ ಭಾವಚಿತ್ರಕ್ಕೆ ಅಪಮಾನ ಖಂಡನೀಯ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದಲ್ಲಿ ವಿಶ್ವ ಮಾನವ ಜಗಜ್ಯೊತಿ ಬಸವಣ್ಣನವರ ಭಾವಚಿತ್ರವನ್ನು ಕಳೆದ ರಾತ್ರಿ ವಿರೂಪಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಅಣ್ಣಾರಾಯ ಇವಣಿ ಒತ್ತಾಯಿಸಿದ್ದಾರೆ.
ಕಲಬುರಗಿ ಡೈರಿ ನವೀಕರಣಕ್ಕೆ ಸಂಕಲ್ಪ: ರಾಮಚಂದ್ರ
ಕೆಕೆಆರ್‌ಡಿಬಿಗೆ ₹150 ಕೋಟಿ ಪ್ರಸ್ತಾವನೆ, ಹಾಲು ಉತ್ಪಾದನೆಯಲ್ಲಿ ರೈತರು ತೊಡಗಿಸಿಕೊಳ್ಳಿ, ಕಲಬುರಗಿ, ಬೀದರ್‌, ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಕರೆ
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved