ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kalaburagi
kalaburagi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರಳ ಜೀವನಶೈಲಿಗೆ ಆಹಾರದ ಅರಿವು ಅಗತ್ಯ: ಡಾ. ಧನೋಜಿ
ಹಿಂದಿನಂತೆ ಸಹಜ ಮತ್ತು ಸರಳ ಜೀವನಶೈಲಿಗೆ ಮರಳುವ ಸಮಯ ಮರುಕಳಿಸುತ್ತಿದೆ ಎಂದು ಕಲಬುರಗಿಯ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ. ಎಂ.ಎಂ.ಧನೋಜಿ ಹೇಳಿದರು.
ಅಫಜಲ್ಪುರ: ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಡಿಸಿ
ಅಫಜಲ್ಪುರಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಭೇಟಿ ನೀಡಿ ₹10 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಲೂಕು ಆಡಳಿತ ಸೌಧ ಕಾಮಗಾರಿ ವೀಕ್ಷಿಸಿ ಅದರ ಗುಣಮಟ್ಟ ಪರಿಶೀಲಿಸಿದರು. ಸದರಿ ಕಾಮಗಾರಿಯನ್ನ ಮಾರ್ಚ್ ಅಂತ್ಯಕ್ಕೆ ಪೂರ್ಣ ಮುಗಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಿದರು.
ಒಳ ಮೀಸಲಾತಿ ಜಾರಿಯಾದ್ರೆ ಕಾಂಗ್ರೆಸ್ ಸರ್ವನಾಶ
ಒಳ ಮೀಸಲಾತಿ ಜಾರಿಗೆ ತಂದಲ್ಲಿ ಕಾಂಗ್ರೆಸ್ ಸರ್ಕಾರವು ಸರ್ವನಾಶವಾಗುತ್ತದೆ. ಆದ್ದರಿಂದ ಹೊಸದಾಗಿ ಜಾತಿ ಸಮೀಕ್ಷೆ ಮಾಡುವ ಮೂಲಕ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಹಿರಿಯ ದಲಿತ ಮುಖಂಡ ಡಾ.ವಿಠಲ್ ದೊಡ್ಡಮನಿ ಪ್ರತಿಪಾದಿಸಿದ್ದಾರೆ.
ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ
ದಶಕದ ಹಿಂದೆ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ಮರಕುಂಬಿ ಗ್ರಾಮದಲ್ಲಿ ಜಾತಿ ವೈಶಮ್ಯ ಉಲ್ಬಣಗೊಂಡು ದಲಿತರು ಹಾಗು ದಲಿತ ಕೇರಿಯ ಮೇಲೆ ಸಾಮೂಹಿಕ ಹಲ್ಲೆ ಮಾಡಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸುದೀರ್ಘ 10 ವರ್ಷಗಳ ಕಾಲ ವಿಚಾರಣೆಯನ್ನು ನಡೆಸಿದ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿನ್ನೆ ಅಪರಾಧಿಗಳಿಗೆ ವಿಧಿಸಿದ ಶಿಕ್ಷೆಯು ಚರಿತ್ರಾರ್ಹವಾದುದು ಎಂದು ಸಿಪಿಐಎಂ ರಾಜ್ಯ ಸಮಿತಿ ಬಣ್ಣಿಸಿದೆ.
ಕಬ್ಬು ಖರೀದಿಸಲು ಆಗ್ರಹಿಸಿ 29ರಂದು ಪ್ರತಿಭಟನೆ: ಅಬ್ದುಲ್ ಬಾಸೀತ
ಚಿಂಚೋಳಿಯಲ್ಲಿ ರೈತ ಹಿತರಕ್ಷಣಾ ಸಮಿತಿಯಿಂದ ಬೃಹತ್ ಹೋರಾಟ. ಪ್ರತಿಭಟನೆಯಲ್ಲಿ ಯಾವುದೇ ಪಕ್ಷಪಾತ ಇರುವುದಿಲ್ಲ, ರೈತರ ನೆರವಿಗಾಗಿ ಸರ್ಕಾರದ ಗಮನಸೆಳೆಯಲು ಪಟ್ಟಣದ ಬಸವೇಶ್ವರ ವೃತ್ತದಲ್ಲಿ 29ರಂದು ಬೆಳಗ್ಗೆ ೧೧ ಗಂಟೆಗೆ ಹೋರಾಟ ನಡೆಸಲಾಗುತ್ತಿದೆ ಎಂದು ಸಮಿತಿ ಅಧ್ಯಕ್ಷ ಅಬ್ದುಲ್ ಬಾಸೀತ ಹೇಳಿದರು.
ತೊಗರಿ ಬೆಳೆಗೆ ಕೀಟಬಾಧೆ: ನಿಯಂತ್ರಣಕ್ಕೆ ರೈತರ ಹರಸಾಹಸ
Toor Dal, Kalaburagi News, Pests Problem, ಅಫಜಲ್ಪುರ, ತೊಗರಿ ಬೆಳೆಗೆ ಕೀಟಬಾಧೆ, ಕೀಟ ಬಾಧೆ
3 ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಗಂಡ ಹೆಂಡತಿಯ ನಡುವಿನ ಗಲಾಟೆ ವಿಕೋಪಕ್ಕೆ ಹೋಗಿ ಆತ್ಮಹತ್ಯೆಗೆ ಗೀತಾ ಯತ್ನ. ಕ್ಷುಲ್ಲಕ ಕಾರಣಗಳಿಗೆ ಗಂಡ-ಹೆಂಡತಿ ಮಧ್ಯೆ ಆಗಾಗ ಮಾತಿನ ಚಕಮಕಿ ನಡೆಯುತ್ತಿತ್ತು ಎನ್ನಲಾಗಿದೆ. ದಾರುಣ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ.
ರೈತರ ಆದಾಯ ದ್ವಿಗುಣಕ್ಕೆ ಯೋಜನೆಗಳ ನೀಲನಕ್ಷೆ ಸಲ್ಲಿಸಿ: ಪ್ರಿಯಾಂಕ್
ಬೆಂಗಳೂರಿನ ವಿಕಾಸ ಸೌಧದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಕಲಬುರಗಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳು ಜೊತೆಗೆ ಸಭೆ ನಡೆಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿದರು.
ಪ್ರವಾಸೋದ್ಯಮಕ್ಕೆ ಹೋಟೆಲ್ ಉದ್ಯಮಿಗಳ ಕೊಡುಗೆ ಅಪಾರ: ಅಲ್ಲಮಪ್ರಭು ಪಾಟೀಲ್
ಕಲಬುರಗಿಯ ಹೋಟೆಲ್ ಮಯೂರ್ ಬಹುಮನಿಯ ಯಾತ್ರಿಕ್ ನಿವಾಸ ಸಭಾಂಗಣದಲ್ಲಿ ಹೋಟೆಲ್ ಸಂಘದ ನೂತನ ಅಧ್ಯಕ್ಷ ನರಸಿಂಹ ಮೆಂಡನ್ಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಸನ್ಮಾನ ಮಾಡಿ ಮಾತನಾಡಿದರು.
ಕಲಬುರಗಿ ಜೈಲಲ್ಲಿ ನಿಷೇಧಿತ ಪದಾರ್ಥಗಳ ಚೆಂಡು ಪತ್ತೆ!
ಗುಟ್ಕಾ, ಬೀಡಿ, ಪಾನ್ಮಸಾಲಾ ಜೈಲೊಳಗೆ ಸಾಗಣೆಗೆ ವಿನೂತನ ವ್ಯವಸ್ಥೆ ರೂಢಿಸಿಕೊಂಡ ಗ್ಯಾಂಗ್. ನಿಷೇಧಿತ ಪದಾರ್ಥಗಳನ್ನು ಸುತ್ತಿ ಚೆಂಡಿನ ಆಕಾರ ಮಾಡಿ ಜೈಲು ಅಂಗಳಕ್ಕೆ ಎಸೆಯುವ ಖದೀಮರು.
< previous
1
...
17
18
19
20
21
22
23
24
25
...
195
next >
Top Stories
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?