೩೭೧(ಜೆ) ಜಾರಿಗೆ ಶ್ರಮಿಸಿದವರ ಮರೆಯದಿರಿ: ನಾಗಯ್ಯ ಹಿರೇಮಠ೩೭೧ ಜೆ ಕಲಂ ಜಾರಿಯಾಗಿದ್ದರಿಂದ ನಮ್ಮ ಭಾಗಕ್ಕೆ ಅತೀ ಹೆಚ್ಚಿನ ಅನುದಾನ ಸಿಗುತ್ತಿದೆ. ಈ ಭಾಗದಲ್ಲಿ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು ಎಂದು ಚಿತ್ತಾಪುರದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.