• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ನೇ ತರಗತಿ ವಿದ್ಯಾರ್ಥಿಗಳ ಲವ್ ಸ್ಟೋರಿ ದುರಂತ ಅಂತ್ಯ : ಹುಡುಗಿಗೆ ಮದುವೆ ನಿಶ್ಚಯ ಆಗಿದ್ದೆ ಕಾರಣ

ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಪಾತಿಗೆ ಕೇಂದ್ರೀಯ ವಿವಿಯಲ್ಲಿ ಉತ್ತರ- ದಕ್ಷಿಣ ಮಾರಾಮಾರಿ - ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಯ್ಯಿ-ಕೈ

ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿವಿ ಕ್ಯಾಂಪಸ್‌ಲ್ಲಿ ಊಟದ ಹೊತ್ತಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲವರು ಕೊಂಡೊಯ್ದರೆಂಬ ಕಾರಣಕ್ಕಾಗಿ ವಿದ್ಯಾರ್ಥಿಗಳ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

ಕೆಯುಡಬ್ಲ್ಯುಜೆ ಸದಸ್ಯತ್ವ ನವೀಕರಣ, ನೂತನ ಸದಸ್ಯತ್ವಕ್ಕೆ ಆಹ್ವಾನ
KWJ membership renewal, invitation for new membership
ಬಳಿರಾಮ್‌ ಮಹಾರಾಜರ ಶಿಕ್ಷಣ ಕ್ರಾಂತಿ ಶ್ಲಾಘನೀಯ: ಪಾಟೀಲ್
Pasiram Maharaj's education revolution commendable: Patil
ಪೊಲೀಸ್‌ ಸರ್ಪಗಾವಲಿನ ಮಧ್ಯೆ ದರ್ಗಾದಲ್ಲಿನ ಶಿವಲಿಂಗಕ್ಕೆ ಪೂಜೆ - ನ್ಯಾಯಾಲಯ ನಿರ್ದೇಶನ

ಪೊಲೀಸ್‌ ಸರ್ಪಗಾವಲಿನಲ್ಲಿ ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೇ ಮಶಾಕ್‌ ದರ್ಗಾದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ದಿನ ಬುಧವಾರ ಪೂಜೆ ಸಲ್ಲಿಸಲಾಯಿತು.

ಹೆರಿಗೆ ಬಳಿಕ ಹೊಟ್ಟೆಯಲ್ಲಿ ಬಟ್ಟೆ ಇಟ್ಟು ಹೊಲಿಗೆ ಹಾಕಿದ ವೈದ್ಯರು! -ಕಲಬುರಗಿಯ ಜಿಮ್ಸ್‌ ಆಸ್ಪತ್ರೆ ಎಡವಟ್ಟು

ಹೆರಿಗೆ ವೇಳೆ ಮಹಿಳೆಯೊಬ್ಬರಿಗೆ ವೈದರು ಹೊಟ್ಟೆಯಲ್ಲಿ ಹತ್ತಿ ಉಂಡೆ, ಬಟ್ಟೆಯಿಟ್ಟು ಹೊಲಿಗೆ ಹಾಕಿದ ಘಟನೆ ಇತ್ತಿಚೆಗಷ್ಟೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿತ್ತು.

ಕಲಬುರಗಿ ಸಿಮೆಂಟ್‌ ಫ್ಯಾಕ್ಟರೀಲಿ ಕಾರ್ಮಿಕನ ಶವವನ್ನು ಧರಧರನೆ ಎಳೆದೊಯ್ದ 6 ಮಂದಿ ಸೆರೆ

ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಹೃದಯಾಘತದಿಂದ ಮೃತಪಟ್ಟಿದ್ದು, ಅವರ ಶವವನ್ನು ಕಾರ್ಖಾನೆಯ ಸಿಬ್ಬಂದಿ ಅಮಾನವೀಯವಾಗಿ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯ  ಕಾರ್ಖಾನೆಯಲ್ಲಿ ನಡೆದಿದ್ದು, ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತಕ ಬುದ್ಧಿಮತ್ತೆ ಮಾನವನನ್ನು ಮೀರಿಸಲು ಸಾಧ್ಯವಿಲ್ಲ
ಕಲಬುರಗಿ: ಪ್ರಪಂಚದಾದ್ಯಂತ ಚರ್ಚೆಯಲ್ಲಿರುವ ಕೃತಕ ಬುದ್ಧಿಮತ್ತೆ ಮಾನವನನ್ನು ಮೀರಿಸಲು ಸಾಧ್ಯವಿಲ್ಲ. ಏಕೆಂದರೆ ಅದೂ ಸಹ ಮಾನವನ ಸೃಷ್ಟಿಯೇ ಆಗಿದೆ, ಹೀಗಾಗಿ ಕೃತಕ ಬುದ್ಧಿಮತ್ತೆ ಎಂದಿಗೂ ಮಾನವನನ್ನು ಮೀರಿಸಲು ಸಾಧ್ಯವಿಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್‌ ಪ್ರತಿಪಾದಿಸಿದರು.
ಉದಯೋನ್ಮುಖ ಪತ್ರಕರ್ತರ ಕೌಶಲ್ಯ ಉತ್ತಮಗೊಳಿಸುವ ಪ್ರಯತ್ನ
ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ 2 ದಿನಗಳ ಮಾಧ್ಯಮ ಹಬ್ಬ (ಮೀಡಿಯಾ ಫೆಸ್ಟ್‌- 2025) ಕಲ್ಯಾಣ ನಾಡಿನ 7 ಜಿಲ್ಲೆಗಳು ಸೇರಿದಂತೆ ಇಡೀ ಉತ್ತರ ಕರ್ನಾಟಕದ ಉದಯೋನ್ಮುಖ ಮಾಧ್ಯಮ ಲೀಡರ್‌ಗಳನ್ನೆಲ್ಲ ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಮೊದಲ ದಿನವೇ ಯಶಸ್ವಿಯಾಯ್ತು.
ಕಲ್ಯಾಣ ಪಥ ಯೋಜನೆಗೆ ಶೀಘ್ರ ಚಾಲನೆ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಗ್ರಾಮೀಣ ಸಂಪರ್ಕ ರಸ್ತೆಗಳ ಸುಧಾರಣೆ ಉದ್ದೇಶದ 1 ಸಾವಿರ ಕೋಟಿ ರು. ವೆಚ್ಚದ ಕಲ್ಯಾಮ ಪಥ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್‌ ತಿಳಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved