• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃತಕ ಬುದ್ಧಿಮತ್ತೆ ಮಾನವನನ್ನು ಮೀರಿಸಲು ಸಾಧ್ಯವಿಲ್ಲ
ಕಲಬುರಗಿ: ಪ್ರಪಂಚದಾದ್ಯಂತ ಚರ್ಚೆಯಲ್ಲಿರುವ ಕೃತಕ ಬುದ್ಧಿಮತ್ತೆ ಮಾನವನನ್ನು ಮೀರಿಸಲು ಸಾಧ್ಯವಿಲ್ಲ. ಏಕೆಂದರೆ ಅದೂ ಸಹ ಮಾನವನ ಸೃಷ್ಟಿಯೇ ಆಗಿದೆ, ಹೀಗಾಗಿ ಕೃತಕ ಬುದ್ಧಿಮತ್ತೆ ಎಂದಿಗೂ ಮಾನವನನ್ನು ಮೀರಿಸಲು ಸಾಧ್ಯವಿಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಧರ್ಮಸಿಂಗ್‌ ಪ್ರತಿಪಾದಿಸಿದರು.
ಉದಯೋನ್ಮುಖ ಪತ್ರಕರ್ತರ ಕೌಶಲ್ಯ ಉತ್ತಮಗೊಳಿಸುವ ಪ್ರಯತ್ನ
ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ 2 ದಿನಗಳ ಮಾಧ್ಯಮ ಹಬ್ಬ (ಮೀಡಿಯಾ ಫೆಸ್ಟ್‌- 2025) ಕಲ್ಯಾಣ ನಾಡಿನ 7 ಜಿಲ್ಲೆಗಳು ಸೇರಿದಂತೆ ಇಡೀ ಉತ್ತರ ಕರ್ನಾಟಕದ ಉದಯೋನ್ಮುಖ ಮಾಧ್ಯಮ ಲೀಡರ್‌ಗಳನ್ನೆಲ್ಲ ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಮೊದಲ ದಿನವೇ ಯಶಸ್ವಿಯಾಯ್ತು.
ಕಲ್ಯಾಣ ಪಥ ಯೋಜನೆಗೆ ಶೀಘ್ರ ಚಾಲನೆ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ಗ್ರಾಮೀಣ ಸಂಪರ್ಕ ರಸ್ತೆಗಳ ಸುಧಾರಣೆ ಉದ್ದೇಶದ 1 ಸಾವಿರ ಕೋಟಿ ರು. ವೆಚ್ಚದ ಕಲ್ಯಾಮ ಪಥ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್‌ ತಿಳಿಸಿದರು.
ಜೇವರ್ಗಿ, ಚಿಂಚೋಳಿ ಜನತೆಗೂ ತಟ್ಟಿದೆ ಮುಷ್ಕರದ ಬಿಸಿ
ಜೇವರ್ಗಿಯಲ್ಲಿ ಮಿನಿ ವಿಧಾನ ಸೌಧದ ಎದುರು 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿದ್ದಾರೆ. ಇದರಿಂದಾಗಿ ಈ ತಾಲೂಕುಗಳಲ್ಲಿಯೂ ಜನ ಹಲವು ಸೇವೆಗಳು ಸಿಗದೆ ಪರದಾಡುತ್ತಿದ್ದಾರೆ.
ಇ ಸಿಎಂ, ಮಂತ್ರಿ ಬದಲಾವಣೆ ಹೈಕಮಾಂಡಿಗೆ ಬಿಟ್ಟದ್ದು :ಬಿ.ಕೆ.ಹರಿಪ್ರಸಾದ್
ಬಿಜೆಪಿ ಹಾಗೂ ಆರ್.ಎಸ್.ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸೃಷ್ಟಿಯಾದ ಅಶಾಂತಿಯ ವಾತಾವರಣದಲ್ಲಿ ಶೇ.90ರಷ್ಟು ಎರಡೇ ತಿಂಗಳಲ್ಲಿ ಕಡಿಮೆಯಾಗಿದೆ ಎಂದು ನುಡಿದರು.ಯಾರೇ ಆಗಲಿ ಯಾವುದೇ ಧರ್ಮ, ಜಾತಿ, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಯತ್ನಕ್ಕೆ ಕೈ ಹಾಕಿದರೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವರಿಗೆ ಮನವಿ ಮಾಡಿದರು.
ಗೌರವ ವೇತನ ನೀಡುವಂತೆ ಶಿಕ್ಷಕರ ಒತ್ತಾಯ
ಸ್ಥಳೀಯ ಆಡಳಿತವು ವೇತನ ನೀಡದೇ ಕಿರುಕುಳ ನೀಡುತ್ತಿದೆ. ವೇತನ ಬಿಡುಗಡೆ ಮಾಡುವಂತೆ ಬಿಇಒ ಅವರಿಗೆ ಜನಪ್ರತಿನಿಧಿಗಳು ಮೌಖಿಕವಾಗಿ ತಿಳಿಸಿದ್ದಾರೆ.ಆದರೆ, ಅಧಿಕಾರಿಗಳು ವೇತನ ಕೊಡದ ಕಾರಣ ಪ್ರತಿಭಟನೆ ನಡೆಸುತ್ತಿದ್ದೇವೆ. ಜೂನ್ ತಿಂಗಳಿಂದ ಜನೇವರಿ ತಿಂಗಳವರೆಗೆ ಮುಂಗಡ ರಸಿದಿ ಪಡೆದಿದ್ದು ತಕ್ಷಣವೇ ವೇತನ ಬಿಡುಗಡೆ ಮಾಡಲು ಬಿಇಒ ಮುಂದಾಗಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಕಲಬುರಗಿ ಹೈಕೋರ್ಟ್‌ ಫೈವ್‌ಸ್ಟಾರ್‌ ಹೋಟೆಲ್‌ನಂತಿದೆ : ಸುಪ್ರೀಂ ಜಡ್ಜ್‌ ಅಭಯ್‌ ಓಕಾ

 ಕೋರ್ಟುಗಳಿಗೆ ಮೂಲಸೌಕರ್ಯ ಒದಗಿಸುವಲ್ಲಿ ಕರ್ನಾಟಕ ಸರ್ಕಾರ ಸದಾ ಮುಂದಿದೆ. ಕಲಬುರಗಿ ಹೈಕೋರ್ಟ್‌ ಪೀಠ ಫೈವ್‌ಸ್ಟಾರ್‌ ಹೋಟೆಲ್‌ನಂತಿದೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶ ನ್ಯಾ। ಅಭಯ್‌ ಓಕಾ ಹೇಳಿದ್ದಾರೆ.

ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ
BJP protests against police department
ಜೇವರ್ಗಿ ಪುರಸಭೆ ಚುನಾವಣೆಯ ಗದ್ದಲ ತಾರಕಕ್ಕೆ
The uproar over the Jewargi municipal elections
ಕೆಪಿಸಿಸಿ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ? ಸುಳಿವು ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಶೀಘ್ರದಲ್ಲೇ ಬದಲಾವಣೆ ಮಾಡುವ ಬಗ್ಗೆ ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved