• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಲ್ಕದಾಸೆಗೆ ಎಸ್ಸಿ, ಎಸ್ಟಿ ಮಕ್ಕಳ ಪ್ರವೇಶಾತಿ ನಿರಾಕರಿಸುವಂತಿಲ್ಲ: ಪಿ.ಎಂ.ನರೇಂದ್ರಸ್ವಾಮಿ
ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಸಮುದಾಯದ ಒಳಿತಿಗೆ ₹36 ಸಾವಿರ ಕೋಟಿ ಮೀಸಲಿಡಲಾಗಿದ್ದು ಸಮರ್ಪಕವಾಗಿ ಬಳಸಿ
ಆದರ್ಶ ಜೀವನ ರೂಪಿಸುವರು ಶಿಕ್ಷಕರು: ಶಾಸಕ ಬಸವರಾಜ ಮತ್ತಿಮಡು
ಕಮಲಾಪುರದ ರೇವಣಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಶಾಸಕ ಬಸವರಾಜ ಮತ್ತಿಮಡು ಮಾತನಾಡಿದರು.
೩೨ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ₹30 ಕೋಟಿ ಅನುದಾನ: ಡಾ.ಶರಣಪ್ರಕಾಶ ಪಾಟೀಲ
ಸೇಡಂ ಮತಕ್ಷೇತ್ರದಲ್ಲಿ ಬರುವ ೩೨ಹಳ್ಳಿಗಳಲ್ಲಿ ವಿವಿಧ ಕಾಮಗಾರಿಗಳ ಪ್ರಗತಿ ನಡೆಯುತ್ತಿವೆ. ಕೊಡಂಪಳ್ಳಿ, ಕೆರೋಳಿ, ನಿಡಗುಂದಾ, ಹಲಕೋಡಾ, ಪೋತಂಗಲ, ಜಟ್ಟೂರ್, ಗಡಿಕೇಶ್ವರ, ಹೊಡೆಬೀರನಳ್ಳಿ ಮುಖ್ಯರಸ್ತೆಗಳನ್ನು ಡಾಂಬರೀಕರಣಗೊಳಿಸಲಾಗುತ್ತಿದೆ ಎಂದು ಚಿಂಚೋಳಿಯ ಸುಲೇಪೇಟ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಡಿಗಲ್ಲು ನೆರವೇರಿಸಿದರು.
ಸಂವಿಧಾನದ ಸಮಾಧಿ ಮಾಡಿದ್ದೆ ಇಂದಿರಾ ಗಾಂಧಿ: ಚಕ್ರವರ್ತಿ ಸೂಲಿಬೆಲೆ
ಮೊಟ್ಟ ಮೊದಲ ಬಾರಿಗೆ ಸಂವಿಧಾನ ಬದಲಾವಣೆ ಮಾಡುತ್ತೀವಿ ಅಂತ ಹೇಳಿದ್ದು ೧೯೭೬ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ. ಆದರೆ, ಇಂದಿನ ಕಾಂಗ್ರೆಸ್, ಬಿಜೆಪಿ ಸಂವಿಧಾನದ ವಿರೋಧಿ ಎಂಬ ಹೇಳಿಕೆ ನೀಡುತ್ತಾ ಇತರರ ತಲೆ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಲಬುರಗಿ ಹಿಂದು ಮಹಾ ಗಣಪತಿ ವೇದಿಕೆ ಮೇಲೆ ತುರ್ತು ಪರಿಸ್ಥಿತಿ ಕುರಿತು ಚಕ್ರವರ್ತಿ ಸೂಲಿಬೆಲೆ ವಿಶೇಷ ಉಪನ್ಯಾಸ ನೀಡಿದರು.
ತೊಗರಿ ಬೆಳೆಗೆ ನೆಟೆರೋಗ: ಬೆಳೆ ನಾಶ ಮಾಡಿದ ರೈತ
ಅಪಾರ ಪ್ರಮಾಣದ ಮಳೆಯಾದ ಹಿನ್ನೆಲೆ ಬೆಳೆಗೆ ರೋಗ. ಅಫಜಲ್ಪುರ ಹೊಸೂರ ಗ್ರಾಮದಲ್ಲಿ 4 ಎಕರೆ ತೊಗರಿ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶ ಮಾಡಿದ ರೈತ. ಬಿತ್ತನೆ ಸೇರಿದಂತೆ 48 ಸಾವಿರ ರುಪಾಯಿ ಲಾಗೋಡಿ (ಖರ್ಚು) ಮಾಡಿದ್ದ ರೈತ.
ಮಕ್ಕಳಿಗೆ ಕನ್ನಡದ ಬಗ್ಗೆ ತಿಳಿಹೇಳಿ: ಡಾ.ಪರುಷೋತ್ತಮ
ಕನ್ನಡ ದ್ವೇಷದ ಭಾಷೆಯಲ್ಲ ಅದು ಪ್ರೀತಿಯ ಭಾಷೆ. ಕನ್ನಡ ಕಥೆ, ಕಾದಂಬರಿ, ಕಾವ್ಯಗಳನ್ನು ಓದಿದರೆ ಮನುಷ್ಯನಲ್ಲಿ ಪ್ರೀತಿ ಬೆಳೆಯುತ್ತದೆ. ವೈದ್ಯರು ಕನ್ನಡದಲ್ಲಿ ಔಷಧಿ, ರೋಗಿ ಹೆಸರು ಬರೆಯಲು ಒತ್ತಾಯ. ಒಂದು ದಿನದ ಕಾರ್ಯಾಗಾರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಮಾತನಾಡಿದರು.
ಉತ್ತಮ ಭವಿಷ್ಯಕ್ಕಾಗಿ ಶಿಸ್ತು, ಪರಿಶ್ರಮ, ಪ್ರಾಮಾಣಿಕತೆ ರೊಢಿಸಿಕೊಳ್ಳಿ: ಪೊಲೀಸ್ ಆಯುಕ್ತ ಡಾ.ಶರಣಪ್ಪ
ಪಿಡಿಎ ಕಾಲೇಜು ಇಲ್ಲಿಯವರೆಗೆ ಉತ್ತಮ ಎಂಜಿನಿಯರನ್ನು ತಯಾರಿಸಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡುಗೆ ನೀಡಿದೆ. ಇಂತಹ ಕಾಲೇಜು ಈ ಭಾಗದಲ್ಲಿರುವುದು ನಮ್ಮ ಸುದೈವ
ಹೊರಗುತ್ತಿಗೆ ನೌಕರರ ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ
ಕಳೆದ ಏಳೆಂಟು ತಿಂಗಳಿಂದ ವೇತನವಾಗದೇ ಹೊರಗುತ್ತಿಗೆ ನೌಕರರು ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಸಮಾಧಾನ
ಕಲಬುರಗಿಯಲ್ಲಿ ಇಂದಿನಿಂದ ಎರಡು ದಿನ ಮಹಾದೇವಿಯಕ್ಕ ಸಮ್ಮೇಳನ
ಕಲಬುರಗಿಯಲ್ಲಿ ಇಂದಿನಿಂದ ಎರಡು ದಿನ ಮಹಾದೇವಿಯಕ್ಕ ಸಮ್ಮೇಳನ
ಮಿರಿಯಾಣ ಗ್ರಾಪಂ ವ್ಯಾಪ್ತಿ ನರೇಗಾ ಕಾಮಗಾರಿ ಹೆಚ್ಚಿಸಿ
ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಪಂ ಅಧ್ಯಕ್ಷೆ ಪಲ್ಲವಿ ಜಯಶಂಕರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು. ಪಿಡಿಒ ಮಲ್ಲಿಕಾರ್ಜುನ ಗಿರಿ, ಕರವಸೂಲಿಗಾರ ರೇವಣಸಿದ್ದಪ್ಪ, ವಿಶ್ವನಾಥ, ಸದಸ್ಯರಿದ್ದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved