• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾ ಕಾರಂಜಿ ಮಕ್ಕಳ ಕಲೆ ಹೊರತರುವ ವೇದಿಕೆ: ಶಾಸಕ ಅಲ್ಲಮ ಪ್ರಭು ಪಾಟೀಲ
ಶಿಕ್ಷಣದ ಜೊತೆಗೆ ವಿವಿಧ ಕಲೆಗಳನ್ನು ಹೊರ ತೆಗಿಯುವ ಕೆಲಸ ಶಿಕ್ಷಕ ವೃಂದದವರಾಗಿರಬೇಕು, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿನ ವಿಶೇಷ ಕಲೆಯನ್ನು ಹೊರಹಾಕಲು ಇದು ಒಂದು ಒಳ್ಳೆ ವೇದಿಕೆಯಾಗಿದೆ ಎಂದು ಶಾಸಕ ಅಲ್ಲಮ ಪ್ರಭು ಪಾಟೀಲ ಹೇಳಿದರು. ಕಲಬುರಗಿಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಳಂದದ ಸಿಯುಕೆಯಲ್ಲಿ ಸಂಭ್ರಮದ ಪೊಂಗಲ್
ಆಳಂದದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ತಮಿಳು ವಿದ್ಯಾರ್ಥಿಗಳು ಸಾಂಸ್ಕೃತಿಕವಾಗಿ ಶ್ರೀಮಂತ ಪೊಂಗಲ್ ಆಚರಣೆ ಅಚರಿಸಿದರು.
ನಗರ, ಗ್ರಾಮೀಣ ಸಂಸ್ಥೆಗಳ ಆರ್ಥಿಕ ಸ್ಥಿತಿ ಪರಿಶಲನೆಗೆ ಸಭೆ: ಡಾ.ಸಿ.ನಾರಾಯಣಸ್ವಾಮಿ
ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಗಳನ್ನು ಪರಾಮರ್ಶಿಸಲು ಸಭೆ ಕರೆಯಲಾಗಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು. ಕಲಬುರಗಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಉದ್ದೇಶಿ ಮಾತನಾಡಿದರು.
ಕುಡಿದು ಕಾರು ಓಡಿಸಿ ಆಕ್ಸಿಡೆಂಟ್‌ ಮಾಡಿದ ಶಾಂತಲಿಂಗ ಶ್ರೀ - ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ

 ಪ್ರಸಿದ್ಧ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಜ.8ರಂದು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಕಂಠ ಪೂರ್ತಿ ಮದ್ಯ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಅದೀಗ ವೈರಲ್‌ ಆಗಿದೆ.

ಪ್ರಿಯಾಂಕ್‌ ವಿರುದ್ಧ ಮಾತನಾಡಿದ್ದಕ್ಕೆ ಬೆದರಿಕೆ ಕರೆ: ಆಂದೋಲಾ ಶ್ರೀಗಳು
ಪರ್ಸನಲ್‌ ನಂಬರ್‌ಗೆ ಬೈಗುಳ, ಧಮ್ಕಿ ವಿಡಿಯೋ ಹಾಕಿದ ಇಬ್ಬರ ವಿರುದ್ಧ ದೂರು ಕೊಟ್ಟ್ರೂ ಸ್ವೀಕರಿಸಿಲ್ಲ. ಈ ಬಗ್ಗೆ ಸಾಕ್ಷಿ ಸಮೇತ ಜೇವರ್ಗಿ ಪೊಲೀಸರಿಗೆ ದೂರು ಕೊಟ್ಟು 4 ದಿನವಾದರೂ ಇಂದಿಗೂ ಎಫ್‌ಐಆರ್‌ ದಾಖಲಾಗಿಲ್ಲ. ಕೇಳಿದರೆ ಜಿಲ್ಲಾ ಎಸ್ಪಿಯವರ ಅಭಿಪ್ರಾಯಕ್ಕಾಗಿ ಕಳುಹಿಸಿದ್ದೇವೆಂದು ಸಮಜಾಯಿಷಿ ನೀಡುತ್ತಿದ್ದಾರೆಂದು ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
ಸಾಲ ತೀರಿಸಲು ತಂದೆ ಹೆಸರಿಗೆ ವಿಮೆ ಮಾಡಿಸಿ ಹತ್ಯೆಗೈದ ಮಗ! ಅಪಘಾತದ ಕತೆ ಕಟ್ಟಿದ ಪುತ್ರ

ಹೋಟೆಲ್‌ ಉದ್ಯಮದಲ್ಲಿ ನಷ್ಟವಾಗಿ, ಸಾಲ ತೀರಿಸಲು ತಂದೆ ಹೆಸರಲ್ಲಿ ಇನ್ಶೂರೆನ್ಸ್‌ ಮಾಡಿಸಿ, ತಂದೆಯನ್ನೇ ಕೊಂದು, ಅಪಘಾತದ ಕಥೆ ಕಟ್ಟಿ ಓಡಾಡಿಕೊಂಡಿದ್ದ ಮಗನನ್ನು ಕಲಬುರಗಿಯ ಮಾಡಬೂಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ : ಇಂದು ಬಿಜೆಪಿ ನಾಯಕರಿಂದ ಪ್ರಿಯಾಂಕ್‌ ಮನೆ ಮುತ್ತಿಗೆ
ಸಚಿನ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆ ಸಚಿವರ ರಾಜೀನಾಮೆಗೆ ವಿಜಯೇಂದ್ರ, ಆರ್.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಎನ್‌. ರವಿಕುಮಾರ್‌ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ.
ವಿದ್ಯಾರ್ಥಿಗಳು ಐತಿಹಾಸಿಕ ಸ್ಮಾರಕಗಳ ಮಹತ್ವ ಅರಿಯಿರಿ: ಜಿಲ್ಲಾಧಿಕಾರಿ
ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹೇಳಿದರು. ಕಲಬುರಗಿಯಲ್ಲಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದಿಂದ ಕಲಬುರಗಿ ಕೋಟೆ ವರೆಗೆ ಪಾರಂಪರಿಕ ನಡಿಗೆಗೆ ಚಾಲನೆ ನೀಡಲಾಯಿತು.
ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಆತ್ಮಹತ್ಯೆ ಮಾಡಿಕೊಂಡ ಸಚಿನ್ ಪಂಚಾಳ ಪ್ರಕರಣ

 ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆತ ಗುತ್ತಿಗೆದಾರನಾಗಿದ್ದ, ಟೆಂಡರ್‌ ಹಾಕುವಲ್ಲಿ ಹಣದ ವಹಿವಾಟು ನಡೆದಿತ್ತು. ಮೋಸ ಹೋಗಿದ್ದಾನೆ ಎಂಬೆಲ್ಲಾ ಆರೋಪಗಳು ಇದುವರೆಗೂ ಕೇಳಿ ಬಂದಿದ್ದವು. ಇದೀಗ ಸಚಿನ್‌ ಗುತ್ತಿಗೆದಾರ ಹೌದೋ, ಅಲ್ಲವೋ ಎಂಬ ಶಂಕೆ ಉದ್ಭವವಾಗಿದೆ.

ಭೂದೇವಿಗೆ ಚರಗ ಚೆಲ್ಲಿ ಎಳ್ಳು ಅಮವಾಸ್ಯೆ ಆಚರಣೆ
ರೈತರ ಹಬ್ಬ ಎಳ್ಳು ಅಮವಾಸ್ಯೆ ದಿನವನ್ನು ಅಫಜಲ್ಪುರ ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ರೈತರು ತಮ್ಮ ಹೊಲಗದ್ದೆಗಳಿಗೆ ವಿಶೇಷ ಭಜ್ಜಿ, ರೊಟ್ಟಿ, ಕಡುಬು, ಹೋಳಿಗೆ ಸೇರಿ ಬಗೆ ಬಗೆಯ ಖಾದ್ಯಗಳನ್ನು ಮಾಡಿಕೊಂಡು ಹೋಗಿ ಭೂದೇವಿಗೆ ಚರಗ ಚೆಲ್ಲಿ ಸಂಭ್ರಮಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 207
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved