• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಫಜಲ್ಪುರ ರಸ್ತೆ ಅಗಲೀಕರಣ ಕಾಮಗಾರಿಗೆ ಗ್ರಹಣ
ನಗರೋತ್ಥಾನ 4ನೇ ಹಂತದ ₹3 ಕೋಟಿ ಅನುದಾನದಲ್ಲಿ ಅಫಜಲ್ಪುರ ಪಟ್ಟಣದ ಮುಖ್ಯರಸ್ತೆಯ ಅಗಲೀಕರಣ, ಚರಂಡಿ ನಿರ್ಮಾಣ ಮತ್ತು ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಕಳೆದ 2 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಅಫಜಲ್ಪುರದ ಜನ ನಿತ್ಯ ಹೈರಾಣಾಗುವಂತಾಗಿದೆ.
ವೀರಶೈವ ಲಿಂಗಾಯತ ಜನಸಂಖ್ಯೆ ಮೂರು ಕೋಟಿ ಇತ್ತು
ವೀರಶೈವ ಲಿಂಗಾಯತ ಸಮಾಜವು ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿರುವ ಸಮಾಜವಾಗಿದೆ. ಅಲ್ಲದೇ ಅನೇಕ ಉಪ-ಪಂಗಡಗಳನ್ನು ಹೊಂದಿದೆ. ರಾಜ್ಯದಲ್ಲಿ ವೀರಶೈವ ಲಿಂಗಾಯತ ಜನಸಂಖ್ಯೆ ೩ಕೋಟಿ ಇತ್ತು. ಆದರೆ ಇತ್ತೀಚಿನ ಜನಗಣತಿ ಅಂಕಿಅಂಶಗಳಲ್ಲಿ ಕೇವಲ ೬೦ಲಕ್ಷ ಜನಸಂಖ್ಯೆ ಇದೆ ಎಂದು ತೋರಿಸಿದೆ ಕೆಲವರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಆಸೆ ಅಮಿಷಗಳಿಗೆ ಒಳಗಾಗಿ ಬೇರೆಯಾಗಿ ಹೋಗಿದೆ ಅದನ್ನು ಒಗ್ಗೂಡಿಸುವ ಕೆಲಸ ನಡೆಸಲಾಗುತ್ತಿದೆ ಎಂದು ಅಫಜಲಪೂರ ಶಾಸಕ ಎಂ.ವೈ.ಪಾಟೀಲ ಹೇಳಿದರು.
ಸಿದ್ದು ಸಿಎಂ ಆದ ಮೇಲೆ ಲವ್ ಜಿಹಾದ್, ಗೋಹತ್ಯೆ ಹೆಚ್ಚಳ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಸೇರಿದಂತೆ ಹಲವಾರು ಜನವಿರೋಧಿ ನೀತಿಗಳ ವಿರುದ್ಧ ಕಳೆದ 2 ವಾರದಿಂದ ಬಿಜೆಪಿ ಶುರು ಮಾಡಿರುವ ಜನಾಕ್ರೋಶಯಾತ್ರೆ ಕಲಬುರಗಿಯಲ್ಲಿ ಖರ್ಗೆ ಕುಟುಂಬದ ವಿರುದ್ಧದ ಬಿಜೆಪಿ ಘಟಾನುಘಟಿಗಳ ಆಕ್ರೋಶಯಾತ್ರೆಯಾಗಿ ಪರಿವರ್ತನವಾಗಿತ್ತು.
ಕಾಶಿ ಮಾದರಿಯಲ್ಲಿ ಗಾಣಗಾಪೂರ ಅಭಿವೃದ್ಧಿ ಮಾಡಿ
ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದಲ್ಲಿ ನೆಲೆಸಿರುವ ಶ್ರೀಗುರು ದತ್ತಾತ್ರೇಯ ಮಹಾರಾಜರ ಧಾರ್ಮಿಕ ಸ್ಥಳವನ್ನು ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿ ಮಾಡುವಂತೆ ಆಗ್ರಹಿಸಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟಿಕಾರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭವಾಗಿದೆ.
ಮರಳು ದೋಚುವವರ ವಿರುದ್ಧ ನಿರಂತರ ಯುದ್ಧ
ಜಿಲ್ಲೆಯಲ್ಲಿ ಕಗಿಣಾ, ಕಮಲಾವತಿ, ಭೀಮಾ ಸೇರಿದಂತೆ ನದಿ ತೀರದಲ್ಲಿನ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಲು ಪೊಲೀಸ್‌ ಇಲಾಖೆ ನಿರಂತರ ಕ್ರಮ ಕೈಗೊಳ್ಳುತ್ತಿದೆ. ಮರಳು ಸಾಗಾಣಿಕೆಯಲ್ಲಿ ಸರ್ಕಾರಕ್ಕೆ ರಾಯಧನ ವಂಚನೆ, ಮರಳು ಕಳವು ಪ್ರಕರಣಗಳನ್ನು ಹಾಕುವ ಮೂಲಕ ಕಳ್ಳರನ್ನು ಬಗ್ಗುಬಡಿಯುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಹೇಳಿದ್ದಾರೆ.
ಜಿಲ್ಲೆಯ ವಿವಿಧೆಡೆ ಜಾನುವಾರು ಕಳ್ಳತನ: ಮೂವರ ಬಂಧನ
ಜಿಲ್ಲೆಯ ಕೋರವಾರ, ಮುಗಟಾ ಮತ್ತು ದಂಡೋತಿ ಗ್ರಾಮಗಳಲ್ಲಿ ಜಾನುವಾರು ಕಳ್ಳತನ ಮಾಡಿದ್ದ ಮೂವರನ್ನು ಮಾಡಬೂಳ ಠಾಣೆ ಪೊಲೀಸರು ಬಂಧಿಸಿ ಟಂಟಂ, ಆಟೋ ರೀಕ್ಷಾ ಸೇರಿದಂತೆ 4.90 ಲಕ್ಷ ರು.ಮೌಲ್ಯದ ಸ್ವತ್ತನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‍ಪಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.
ಕಾಗಿಣಾ ತೀರದ ಅಕ್ರಮ ಮರಳುಗಾರಿಕೆಗೆ ಖರ್ಗೆ ಕುಮ್ಮಕ್ಕು
ಜಿಲ್ಲೆಯ ಚಿತ್ತಾಪುರದ ಕಾಗಿಣಾ ತೀರದಲ್ಲಿ ಎಗ್ಗಿಲ್ಲದೆ ಸಾಗಿರುವ ಅಕ್ರಮ ಮರಳುಗಾರಿಕೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕುಮ್ಮಕ್ಕು ಇದೆ ಎಂದು ಆರೋಪ ಮಾಡಿರುವ ಆಂದೋಲಾ ಸಿದ್ದಲಿಂಗ ಸ್ವಾಮೀಜಿ, 10 ದಿನದಲ್ಲಿ ಅಕ್ರಮದ ವಿರುದ್ಧ ಕ್ರಮ ಆಗದೆ ಹೋದಲ್ಲಿ ಜಿಲ್ಲಾಡಳಿತದ ವಿರುದ್ಧವೇ ಕೋರ್ಟ್‌ ಮೆಟ್ಟಿಲೇರುವುದಾಗಿ ಗುಡುಗಿದ್ದಾರೆ.
ಬಜೆಟ್‌ ಮಂಡನೆಯಲ್ಲಿ ವಿಳಂಬ: ಕೆಎಂಸಿ ಕಾಯ್ದೆ ಉಲ್ಲಂಘನೆ ಭೀತಿ!
Delay in budget presentation: Fear of violation of KMC Act!
ಕುರಿ ಕಳ್ಳತನ ಮಾಡಿದ ಇಬ್ಬರ ಬಂಧನ
Press conference at the city police headquarters
ಹಣಕ್ಕಾಗಿ ತೆಲಂಗಾಣಕ್ಕೆ ನೀರು ಮಾರಿದ ಸರ್ಕಾರ: ರಾಜೂಗೌಡ
Government sold water to Telangana for money: Raju Gowda
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 212
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved