• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kalaburagi

kalaburagi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಡಸಾವಳಿ ವಿಶ್ವನಾಥ ಜಮಾದಾರ ಕೊಲೆ ಖಂಡಿಸಿ ಪ್ರತಿಭಟನೆ
ಸೆ.೧೩ರಂದು (ಶುಕ್ರವಾರ) ಆಳಂದ ತಾಲೂಕಿನ ಕೋಲಿ ಸಮಾಜದ ಗೌರವಧ್ಯಕ್ಷರಾದ ಪಡಸಾವಳಿ ನಿವಾಸಿ ವಿಶ್ವನಾಥ ಜಮಾದಾರರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು
ಸಚಿವ ಸಂಪುಟ ಸಭೆಯ ಶಿಷ್ಟಾಚಾರದಲ್ಲಿ ಲೋಪವಾಗದಿರಲಿ: ಸಚಿವ ಪ್ರಿಯಾಂಕ್ ಖರ್ಗೆ
ಸೆ.16 ಮತು 17ರ ಕಾರ್ಯಕ್ರಮಗಳು ಎಲ್ಲವು ಸುಲಲಿತವಾಗುವಂತೆ ಎಲ್ಲಾ ಪೂರ್ವಸಿದ್ಧತೆ ಕೈಗೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು
ಚಿತ್ತಾಪುರ: ಬೈಕ್ ಕಳ್ಳನ ಬಂಧನ
ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಾವಿ ಚೌಕ ಹತ್ತಿರದಲ್ಲಿ ಮೋಟಾರ್‌ ಸೈಕಲ್ ಕಳುವು ಮಾಡಿರುವ ಆರೋಪಿ ಬಂಧಿಸಿರುವುದು.
ಆರಂಭಗೊಳ್ಳದ ಹೆಸರು ಖರೀದಿ ಕೇಂದ್ರ: ರೈತರ ಪರದಾಟ
ಆಳಂದ ತಾಲೂಕಿನ 30 ಕೇಂದ್ರಗಳಲ್ಲೂ ಹೆಸರು ಖರೀದಿ ಇಲ್ಲ. ಸಮಸ್ಯೆ ನಿವಾರಣೆಗೆ ಕ್ರಮ ವಹಿಸಿ ಎಂದು ತಹಸೀಲ್ದಾರ್‌ ಅಣ್ಣಾರಾವ್ ಪಾಟೀಲ ಎಪಿಎಂಸಿ ಕಾರ್ಯದರ್ಶಿಗಳನ್ನು ಶುಕ್ರವಾರ ತಮ್ಮ ಕಚೇರಿಗೆ ಕರೆಯಿಸಿ ಮಾಹಿತಿ ಕಲೆ ಹಾಕಿದರು.
ರಾಜಿ ರಹಿತ ಒಗ್ಗಟ್ಟಿನ ಹೋರಾಟವೊಂದೇ ದಾರಿ: ಕೆ.ಉಮಾ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಆಶಾ ಕಾರ್ಯಕರ್ತೆಯರು ಮತ್ತು ಕಾರ್ಮಿಕ ವರ್ಗ ಈ ಅಸಮಾನತೆಯ ವಿರುದ್ಧದ ಹೋರಾಟಕ್ಕೆ ಸಜ್ಜಾಗಬೇಕೆಂದು ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಕೆ. ಉಮಾ ಕರೆ ನೀಡಿದರು.
ಗೃಹಲಕ್ಷ್ಮೀ ಹಣದಿಂದ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್. ಆರ್. ಮೆಹರೋಜ್ ಖಾನ ಅವರು ಕಲಬುರಗಿ ಸುಪರ್ ಮಾರ್ಕೆಟ್ ಹೋಗಿ ಅಲ್ಲಿಂದ ಬಸ್ ಒಳಗಡೆ ಹೋಗಿ ಬಸಕಂಡಕ್ಟರಾಗಿ ಪ್ರಯಾಣಿಕರಿಗೆ ಟಿಕೇಟ್ ನೀಡಿ ಅವರು ಕುಂದುಕೊರತೆಗಳನ್ನು ಆಲಿಸಿದರು. ಚಂದ್ರಿಕಾ ಪರಮೇಶ್ವರ ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡಿದರು.
ಕೇಂದ್ರೀಯ ವಿವಿ ಖುಷಿ ದಕ್ಷಿಣ ಏಶಿಯಾ ಜೂಡೋ ಚಾಂಪಿಯನ್‌
ಕೇಂದ್ರೀಯ ವಿವಿಯ ಲೈಫ್‌ಸೈನ್ಸ್‌ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ 3 ನೇ ಸೆಮಿಸ್ಟರ್‌ ವಿದ್ಯಾರ್ಥಿನಿ, ಛತ್ತೀಸಘಡ್‌ ಮೂಲದ ಖುಷಿ ತಿವಾರಿ ಆ.30ರಿಂದ ಸೆ.1ರ ವರೆಗಿನ ಅವಧಿಯಲ್ಲಿ ನೇಪಾಳದ ಖಟ್ಮಂಡುವಿನಲ್ಲಿ ನಡೆದ ದಕ್ಷಿಣ ಏಶಿಯಾ ಜೂಡೋ ಚಾಂಪಿನ್‌ಶಿಪ್‌ನಲ್ಲಿ 60 ಕೆಜಿ ವಿಭಾಗದಲ್ಲಿ ಮೊದಲಿಗಳಾಗಿ ಚಿನ್ನದ ಪದಕ ಬಾಚಿಕೊಂಡಿದ್ದಾಳೆ.
ಕ್ಷೀರಭಾಗ್ಯ ಹಾಲಿನ ಪೌಡರ್ ಸಾಗಿಸುವಾಗ ಸಿಕ್ಕಿಬಿದ್ದ ಶಿಕ್ಷಕ
ಶಾಲಾ ಮಕ್ಕಳಿಗಾಗಿ ರಾಜ್ಯ ಸರ್ಕಾರ ಕ್ಷೀರಭಾಗ್ಯ ಯೋಜನೆ ಅಡಿಯಲ್ಲಿ ಹಾಲಿನ ಪೌಡರ್ ಕಳುಹಿಸಿದ್ದನ್ನು ಬೇರೆಡೆ ಸಾಗಿಸುವಾಗ ಗ್ರಾಮಸ್ಥರು ಹೆಡ್‌ಮಾಸ್ಟರ್ ಅವರನ್ನು ಹಿಡಿದು ತರಾಟೆಗೆ ತೆಗೆದುಕೊಂಡ ಘಟನೆ ಅಫಜಲ್ಪುರ ತಾಲೂಕಿನ ಸ್ಟೇಷನ್ ಗಾಣಗಾಪೂರದಲ್ಲಿ ನಡೆದಿದೆ.
ಬಾಂಬೆ ಬೆಡಗಿ ಕರಾಮತ್ತಿಗೆ ಕಲಬುರಗಿ ಉದ್ಯಮಿ ಟ್ರ್ಯಾಪ್
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿರುವ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಆರೋಪಿಗಳು ಮುಂಬೈ ಮೂಲದ ಯುತಿಯನ್ನ ಬಳಸಿ ಉದ್ಯಮಿಯೊಬ್ಬರನ್ನು ಬಲು ನಾಜೂಕಾಗಿ ಜೇನುಬಲೆಗೆ ಕೆಡವಿದ್ದಾರೆ. ಪ್ರಕರಣದಲ್ಲಿ ಸದ್ಯ ಪೊಲೀಸ್‌ ಕಸ್ಟಡಿಯಲ್ಲಿರುವ ಆರೋಪಿಗಳು ವಿಚಾರಣೆಯಲ್ಲಿ ತಾವು ಹೇಗೆ ಕಾರ್ಯಾಚರಣೆ ನಡೆಸಿದ್ದೇವೆಂಬುದನ್ನು ಬಾಯಿ ಬಿಟ್ಟಿದ್ದಾರೆ.
ಕಲಬುರಗಿ ಹನಿಟ್ರ್ಯಾಪ್‌ ಪ್ರಕರಣ ಸಿಬಿಐ ತನಿಖೆಗೆ ವಹಿಸಿ
ಕಲಬುರಗಿಗೆ ಕಪ್ಪುಚುಕ್ಕೆಯಾಗಿರುವ ಹನಿಟ್ರ್ಯಾಪ್‌, ರೇಪ್‌ ಪ್ರಕರಣ ಸಿಬಿಐ ತನಿಖೆಗೆ ಜಿಲ್ಲಾ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 195
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved